<p>ಹೆಬ್ರಿ: ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ಎಸ್ಎಸ್, ರೋವರ್ಸ್– ರೇಂಜರ್ಸ್ ಘಟಕದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನ ಆಚರಿಸಲಾಯಿತು.</p>.<p>ಕನ್ನಡ ವಿಭಾಗ ಮುಖ್ಯಸ್ಥ, ಎನ್ಎಸ್ಎಸ್ ಅಧಿಕಾರಿ ದೇವರಾಜು ಕೆ. ಮಾತನಾಡಿ, ಶಿಕ್ಷಣ ಪಡೆದುಕೊಳ್ಳುವಲ್ಲಿ ಅಂಬೇಡ್ಕರ್ ಅವರು ಅನುಭವಿಸಿದ ನೋವು, ಆ ಕಾಲದ ಮಹಾರಾಜರು ನೀಡಿದ ವಿದ್ಯಾರ್ಥಿವೇತನ ಸದುಪಯೋಗಪಡಿಸಿಕೊಂಡ ಬಗ್ಗೆ ಉಪನ್ಯಾಸ ನೀಡಿದರು.</p>.<p>ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಚಾಲಕ, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಮಂಜುನಾಥ ಆಚಾರಿ ‘ಶಿಕ್ಷಣ ಉದ್ಯೋಗಕ್ಕಾಗಿ ಮಾತ್ರವಲ್ಲ, ಅದು ಸಾಮಾಜಿಕ ಬದಲಾವಣೆಯ ಅಸ್ತ್ರ’ ವಿಷಯದ ಬಗ್ಗೆ ಮಾತನಾಡಿದರು. ಪ್ರಾಂಶುಪಾಲ ಕೆ.ಜಿ. ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು.</p>.<p>ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ, ಇತಿಹಾಸ ವಿಭಾಗ ಮುಖ್ಯಸ್ಥ ವಿಶ್ವೇಶ್ವರ ಎನ್. ಗಾಂವ್ಕರ್, ವಾಣಿಜ್ಯ ವಿಭಾಗದ ಅಕ್ಷತಾ, ಆಶಾ, ಅರ್ಥಶಾಸ್ತ್ರ ವಿಭಾಗದ ವಿದ್ಯಾ, ದೈಹಿಕ ಶಿಕ್ಷಣ ವಿಭಾಗದ ಸೌಮ್ಯಾ, ವಿದ್ಯಾರ್ಥಿ ಮುಖಂಡರು ಭಾಗವಹಿಸಿದ್ದರು.</p>.<p>ವಿದ್ಯಾರ್ಥಿನಿ ಕಾವ್ಯ ನಿರೂಪಿಸಿದರು. ಪ್ರತಿಮಾ ಸ್ವಾಗತಿಸಿದರು. ಶುಭಶ್ರೀ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-28-1759347288</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೆಬ್ರಿ: ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ಎಸ್ಎಸ್, ರೋವರ್ಸ್– ರೇಂಜರ್ಸ್ ಘಟಕದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನ ಆಚರಿಸಲಾಯಿತು.</p>.<p>ಕನ್ನಡ ವಿಭಾಗ ಮುಖ್ಯಸ್ಥ, ಎನ್ಎಸ್ಎಸ್ ಅಧಿಕಾರಿ ದೇವರಾಜು ಕೆ. ಮಾತನಾಡಿ, ಶಿಕ್ಷಣ ಪಡೆದುಕೊಳ್ಳುವಲ್ಲಿ ಅಂಬೇಡ್ಕರ್ ಅವರು ಅನುಭವಿಸಿದ ನೋವು, ಆ ಕಾಲದ ಮಹಾರಾಜರು ನೀಡಿದ ವಿದ್ಯಾರ್ಥಿವೇತನ ಸದುಪಯೋಗಪಡಿಸಿಕೊಂಡ ಬಗ್ಗೆ ಉಪನ್ಯಾಸ ನೀಡಿದರು.</p>.<p>ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಚಾಲಕ, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಮಂಜುನಾಥ ಆಚಾರಿ ‘ಶಿಕ್ಷಣ ಉದ್ಯೋಗಕ್ಕಾಗಿ ಮಾತ್ರವಲ್ಲ, ಅದು ಸಾಮಾಜಿಕ ಬದಲಾವಣೆಯ ಅಸ್ತ್ರ’ ವಿಷಯದ ಬಗ್ಗೆ ಮಾತನಾಡಿದರು. ಪ್ರಾಂಶುಪಾಲ ಕೆ.ಜಿ. ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು.</p>.<p>ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ, ಇತಿಹಾಸ ವಿಭಾಗ ಮುಖ್ಯಸ್ಥ ವಿಶ್ವೇಶ್ವರ ಎನ್. ಗಾಂವ್ಕರ್, ವಾಣಿಜ್ಯ ವಿಭಾಗದ ಅಕ್ಷತಾ, ಆಶಾ, ಅರ್ಥಶಾಸ್ತ್ರ ವಿಭಾಗದ ವಿದ್ಯಾ, ದೈಹಿಕ ಶಿಕ್ಷಣ ವಿಭಾಗದ ಸೌಮ್ಯಾ, ವಿದ್ಯಾರ್ಥಿ ಮುಖಂಡರು ಭಾಗವಹಿಸಿದ್ದರು.</p>.<p>ವಿದ್ಯಾರ್ಥಿನಿ ಕಾವ್ಯ ನಿರೂಪಿಸಿದರು. ಪ್ರತಿಮಾ ಸ್ವಾಗತಿಸಿದರು. ಶುಭಶ್ರೀ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-28-1759347288</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>