1. ಪ್ರಜಾಪ್ರಭುತ್ವಕ್ಕಾಗಿ ಶೃಂಗಸಭೆ ಎನ್ನುವ ಪ್ರಸ್ತಾಪವನ್ನು ಕೆಳಗಿನ ಯಾವ ರಾಷ್ಟ್ರದ ಮುಖ್ಯಸ್ಥರು ನೀಡಿದರು?
2. ಸ್ಟಾರ್ಟ್ ಅಪ್ ಮಹಾ ಕುಂಭವನ್ನು ಕೆಳಗಿನ ಯಾವ ಸ್ಥಳದಲ್ಲಿ ಆಯೋಜಿಸಲಾಗಿತ್ತು?
3. ಕ್ಷಯರೋಗಕ್ಕೆ ಸಂಬಂಧಿಸಿದ ಸರಿಯಾದ ಹೇಳಿಕೆಗಳನ್ನು ಗುರುತಿಸಿ?
4. ವಿಶ್ವ ಜಲ ದಿನಾಚರಣೆಗೆ ಸಂಬಂಧಿಸಿದಂತೆ ಸರಿಯಾದ ಹೇಳಿಕೆಗಳನ್ನು ಗುರುತಿಸಿ?
5. ಸಲಿಂಗ ವಿವಾಹವನ್ನು ಕೆಳಗಿನ ಯಾವ ಏಷ್ಯಾದ ರಾಷ್ಟ್ರಗಳಲ್ಲಿ ಕಾನೂನಾತ್ಮಕಗೊಳಿಸಲಾಗಿದೆ?
6. ಕೆಳಗಿನ ಯಾವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಸಂಸ್ಥೆ ಮೊಟ್ಟಮೊದಲ ಜಾಗತಿಕ ನಿರ್ಣಯವನ್ನು ಅಂಗೀಕರಿಸಿದೆ?
7. ಕೇಂದ್ರ ಸರ್ಕಾರ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಕೆಳಗಿನ ಯಾವ ರಾಜ್ಯಗಳಲ್ಲಿ ಆರು ತಿಂಗಳ ಅವಧಿಗೆ ವಿಸ್ತರಿಸಿದೆ?
8. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಕೆಳಗಿನ ಯಾವ ಕೇಂದ್ರ ಸರ್ಕಾರದ ಸಚಿವಾಲಯ ವಿಸ್ತರಿಸುವ ಅಧಿಕಾರ ಹೊಂದಿದೆ?
9. ‘ಭಾಷಾ ಅಟ್ಲಾಸ್’ ಗೆ ಸಂಬಂಧಿಸಿದಂತೆ ಸರಿಯಾದ ಹೇಳಿಕೆಗಳನ್ನು ಗುರುತಿಸಿ?
10. ಸಂಗೀತ ಕಲಾನಿಧಿ ಪ್ರಶಸ್ತಿಯನ್ನು ಕೆಳಗಿನ ಯಾವ ಸಂಸ್ಥೆ ನೀಡುತ್ತದೆ?
11. ಅರಾವಳಿ ಪರ್ವತ ಶ್ರೇಣಿಗೆ ಸಂಬಂಧಿಸಿದಂತೆ ಸರಿಯಾದ ಹೇಳಿಕೆಗಳನ್ನು ಗುರುತಿಸಿ.
12. ಬಿಲ್ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದಂತೆ ಸರಿಯಾದ ಹೇಳಿಕೆಗಳನ್ನು ಗುರುತಿಸಿ?
13. ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರದ ಹಂತದಲ್ಲಿ ಜವಾಹರ್ ಲಾಲ್ ನೆಹರೂ ಅವರು ಯಾರ ಸಲಹೆ ಮೇರೆಗೆ ಬುಡಕಟ್ಟು ಪಂಚಶೀಲ ಯೋಜನೆಯನ್ನು ಜಾರಿಗೆ ತಂದರು?
14. ಕೆಳಗಿನ ಯಾವ ಅಂಶಗಳನ್ನು ಬುಡಕಟ್ಟು ಪಂಚಶೀಲ ಯೋಜನೆಯ ಅಂಶಗಳೆಂದು ಪರಿಗಣಿಸಬಹುದು?
15. ಇತ್ತೀಚೆಗೆ ಚೀನಾದ ಯಾವ ಬಹುರಾಷ್ಟ್ರೀಯ ಕಂಪನಿ ವಿದ್ಯುತ್ ಚಾಲಿತ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.