ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸ್ಪರ್ಧಾ ವಾಣಿ: ಬಹುಆಯ್ಕೆಯ ಪ್ರಶ್ನೆಗಳು

Published : 2 ಜನವರಿ 2025, 0:15 IST
Last Updated : 2 ಜನವರಿ 2025, 0:15 IST
ಫಾಲೋ ಮಾಡಿ
Comments
ಪ್ರ

1. ಪ್ರಜಾಪ್ರಭುತ್ವಕ್ಕಾಗಿ ಶೃಂಗಸಭೆ ಎನ್ನುವ ಪ್ರಸ್ತಾಪವನ್ನು ಕೆಳಗಿನ ಯಾವ ರಾಷ್ಟ್ರದ ಮುಖ್ಯಸ್ಥರು ನೀಡಿದರು?

ಪ್ರ

2. ಸ್ಟಾರ್ಟ್ ಅಪ್ ಮಹಾ ಕುಂಭವನ್ನು ಕೆಳಗಿನ ಯಾವ ಸ್ಥಳದಲ್ಲಿ ಆಯೋಜಿಸಲಾಗಿತ್ತು?

ಪ್ರ

3. ಕ್ಷಯರೋಗಕ್ಕೆ ಸಂಬಂಧಿಸಿದ ಸರಿಯಾದ ಹೇಳಿಕೆಗಳನ್ನು ಗುರುತಿಸಿ?

ಪ್ರ

4. ವಿಶ್ವ ಜಲ ದಿನಾಚರಣೆಗೆ ಸಂಬಂಧಿಸಿದಂತೆ ಸರಿಯಾದ ಹೇಳಿಕೆಗಳನ್ನು ಗುರುತಿಸಿ?

ಪ್ರ

5. ಸಲಿಂಗ ವಿವಾಹವನ್ನು ಕೆಳಗಿನ ಯಾವ ಏಷ್ಯಾದ ರಾಷ್ಟ್ರಗಳಲ್ಲಿ ಕಾನೂನಾತ್ಮಕಗೊಳಿಸಲಾಗಿದೆ?

ಪ್ರ

6. ಕೆಳಗಿನ ಯಾವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಸಂಸ್ಥೆ ಮೊಟ್ಟಮೊದಲ ಜಾಗತಿಕ ನಿರ್ಣಯವನ್ನು ಅಂಗೀಕರಿಸಿದೆ?

ಪ್ರ

7. ಕೇಂದ್ರ ಸರ್ಕಾರ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಕೆಳಗಿನ ಯಾವ ರಾಜ್ಯಗಳಲ್ಲಿ ಆರು ತಿಂಗಳ ಅವಧಿಗೆ ವಿಸ್ತರಿಸಿದೆ?

ಪ್ರ

8. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಕೆಳಗಿನ ಯಾವ ಕೇಂದ್ರ ಸರ್ಕಾರದ ಸಚಿವಾಲಯ ವಿಸ್ತರಿಸುವ ಅಧಿಕಾರ ಹೊಂದಿದೆ?

ಪ್ರ

9. ‘ಭಾಷಾ ಅಟ್ಲಾಸ್’ ಗೆ ಸಂಬಂಧಿಸಿದಂತೆ ಸರಿಯಾದ ಹೇಳಿಕೆಗಳನ್ನು ಗುರುತಿಸಿ?

ಪ್ರ

10. ಸಂಗೀತ ಕಲಾನಿಧಿ ಪ್ರಶಸ್ತಿಯನ್ನು ಕೆಳಗಿನ ಯಾವ ಸಂಸ್ಥೆ ನೀಡುತ್ತದೆ?

ಪ್ರ

11. ಅರಾವಳಿ ಪರ್ವತ ಶ್ರೇಣಿಗೆ ಸಂಬಂಧಿಸಿದಂತೆ ಸರಿಯಾದ ಹೇಳಿಕೆಗಳನ್ನು ಗುರುತಿಸಿ.

ಪ್ರ

12. ಬಿಲ್ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದಂತೆ ಸರಿಯಾದ ಹೇಳಿಕೆಗಳನ್ನು ಗುರುತಿಸಿ?

ಪ್ರ

13. ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರದ ಹಂತದಲ್ಲಿ ಜವಾಹರ್ ಲಾಲ್ ನೆಹರೂ ಅವರು ಯಾರ ಸಲಹೆ ಮೇರೆಗೆ ಬುಡಕಟ್ಟು ಪಂಚಶೀಲ ಯೋಜನೆಯನ್ನು ಜಾರಿಗೆ ತಂದರು?

ಪ್ರ

14. ಕೆಳಗಿನ ಯಾವ ಅಂಶಗಳನ್ನು ಬುಡಕಟ್ಟು ಪಂಚಶೀಲ ಯೋಜನೆಯ ಅಂಶಗಳೆಂದು ಪರಿಗಣಿಸಬಹುದು?

ಪ್ರ

15. ಇತ್ತೀಚೆಗೆ ಚೀನಾದ ಯಾವ ಬಹುರಾಷ್ಟ್ರೀಯ ಕಂಪನಿ ವಿದ್ಯುತ್ ಚಾಲಿತ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT