<p>ಹೊನ್ನಾವರ: ‘ಕಲಿಕೆಗೆ ಕೊನೆ ಇಲ್ಲ. ಜ್ಞಾನ ಹೆಚ್ಚಿಸಿಕೊಳ್ಳುವ ಹಸಿವಿದ್ದರೆ ವ್ಯಕ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ವಿದ್ಯಾಧರ ಜಲವಳ್ಳಿ ಹೇಳಿದರು.</p>.<p>ಎಂಪಿಇ ಸೊಸೈಟಿಯ ಎಸ್.ಡಿ.ಎಂ.ಪದವಿ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಕುಮಟಾ ಕಮಲಾ ಬಾಳಿಗಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಡಿ. ಭಟ್ಟ, ‘ನಿಯಮಿತ ದೈಹಿಕ ವ್ಯಾಯಾಮ ಶೈಕ್ಷಣಿಕ ಸಾಧನೆಗೆ ಪೂರಕ’ ಎಂದು ಹೇಳಿದರು.</p>.<p>ಎಂ.ಪಿ.ಇ. ಸೊಸೈಟಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ ಶಿವಾನಿ, ವಿದ್ಯಾರ್ಥಿ ಸೇರಿದಂತೆ ಪ್ರತಿಯೊಬ್ಬರೂ ಸಮಾಜಕ್ಕೆ ಉತ್ತರದಾಯಿಯಾಗಿ ಕಾರ್ಯನಿ ರ್ವಹಿಸುವ ಅಗತ್ಯವಿದೆ’ ಎಂದು ಹೇಳಿದರು.</p>.<p>ಎಸ್.ಬಿ.ಐ ಉಪಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ನಾಯ್ಕ, ಪ್ರಾಚಾರ್ಯ ಜಿ.ಎನ್.ಭಟ್ಟ ಮಾತನಾಡಿದರು.</p>.<p>ಪ್ರಾಧ್ಯಾಪಕ ಸುರೇಶ ಎಸ್. ಸ್ವಾಗತಿಸಿದರು.ಎಂ.ಜಿ.ಹೆಗಡೆ ವರದಿ ವಾಚಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಆರ್.ಕೆ.ಮೇಸ್ತ ಪರಿಚಯಿಸಿದರು. ಪ್ರಶಾಂತ ಹೆಗಡೆ, ಮಂಜುನಾಥ ಭಂಡಾರಿ, ಕೆ.ಆರ್.ಶ್ರೀಲತಾ ನಿರೂಪಿಸಿದರು.</p>.<p>ವಿದ್ಯಾರ್ಥಿ ಕಾರ್ಯದರ್ಶಿ ಕಾರ್ತಿಕ ಗೌಡ ವಂದಿಸಿದರು. ಕಾರ್ಯದರ್ಶಿ ಮನೋಜ, ವಿಶಾಲ ಹೆಗಡೆ, ವೆಂಕಟೇಶ ಭಟ್ ಇದ್ದರು.</p>.<p>ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿದ್ಯಾರ್ಥಿ ಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-20-673114062</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾವರ: ‘ಕಲಿಕೆಗೆ ಕೊನೆ ಇಲ್ಲ. ಜ್ಞಾನ ಹೆಚ್ಚಿಸಿಕೊಳ್ಳುವ ಹಸಿವಿದ್ದರೆ ವ್ಯಕ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ವಿದ್ಯಾಧರ ಜಲವಳ್ಳಿ ಹೇಳಿದರು.</p>.<p>ಎಂಪಿಇ ಸೊಸೈಟಿಯ ಎಸ್.ಡಿ.ಎಂ.ಪದವಿ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಕುಮಟಾ ಕಮಲಾ ಬಾಳಿಗಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಡಿ. ಭಟ್ಟ, ‘ನಿಯಮಿತ ದೈಹಿಕ ವ್ಯಾಯಾಮ ಶೈಕ್ಷಣಿಕ ಸಾಧನೆಗೆ ಪೂರಕ’ ಎಂದು ಹೇಳಿದರು.</p>.<p>ಎಂ.ಪಿ.ಇ. ಸೊಸೈಟಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ ಶಿವಾನಿ, ವಿದ್ಯಾರ್ಥಿ ಸೇರಿದಂತೆ ಪ್ರತಿಯೊಬ್ಬರೂ ಸಮಾಜಕ್ಕೆ ಉತ್ತರದಾಯಿಯಾಗಿ ಕಾರ್ಯನಿ ರ್ವಹಿಸುವ ಅಗತ್ಯವಿದೆ’ ಎಂದು ಹೇಳಿದರು.</p>.<p>ಎಸ್.ಬಿ.ಐ ಉಪಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ನಾಯ್ಕ, ಪ್ರಾಚಾರ್ಯ ಜಿ.ಎನ್.ಭಟ್ಟ ಮಾತನಾಡಿದರು.</p>.<p>ಪ್ರಾಧ್ಯಾಪಕ ಸುರೇಶ ಎಸ್. ಸ್ವಾಗತಿಸಿದರು.ಎಂ.ಜಿ.ಹೆಗಡೆ ವರದಿ ವಾಚಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಆರ್.ಕೆ.ಮೇಸ್ತ ಪರಿಚಯಿಸಿದರು. ಪ್ರಶಾಂತ ಹೆಗಡೆ, ಮಂಜುನಾಥ ಭಂಡಾರಿ, ಕೆ.ಆರ್.ಶ್ರೀಲತಾ ನಿರೂಪಿಸಿದರು.</p>.<p>ವಿದ್ಯಾರ್ಥಿ ಕಾರ್ಯದರ್ಶಿ ಕಾರ್ತಿಕ ಗೌಡ ವಂದಿಸಿದರು. ಕಾರ್ಯದರ್ಶಿ ಮನೋಜ, ವಿಶಾಲ ಹೆಗಡೆ, ವೆಂಕಟೇಶ ಭಟ್ ಇದ್ದರು.</p>.<p>ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿದ್ಯಾರ್ಥಿ ಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-20-673114062</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>