<p>ಹೊರ್ತಿ: ಸಮೀಪದ ಜಿಗಜೀವಣಿ ಗ್ರಾಮದ ಶ್ರೀ ಸತ್ಯ ಸದ್ಗುರು ಕೌದೇಶ್ವರ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸತ್ಯಪ್ಪ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ದಾಖಲಾತಿ ಆಂದೋಲನಕ್ಕೆ ಶಾಲಾ ಸಮಿತಿ ಅಧ್ಯಕ್ಷ ಶಂಕ್ರೆಪ್ಪ ಕುಂಬಾರ ಚಾಲನೆ ನೀಡಿದರು.</p>.<p>ಶಾಲಾ ಸೇವಾ ಸಮಿತಿ ಕಾರ್ಯದರ್ಶಿ ಮಧುಕರ ಲಾಡ್ ಮಾತನಾಡಿ, ‘ಈ ಶಾಲೆಯಲ್ಲಿ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಆದರ್ಶ ಶಾಲೆಗಳ ಪ್ರವೇಶ ಪರೀಕ್ಷೆಗೆ ತರಬೇತಿ ನೀಡಲು ಪ್ರಾರಂಭಿಸಲಾಗಿದೆ. ಪಾಲಕರು ಮಕ್ಕಳನ್ನು ಈ ಶಾಲೆಗೆ ಕಳಿಸಿ, ಪ್ರಯೋಜನ ಪೆಡಯಬೇಕು’ ಎಂದು ಮನವಿ ಮಾಡಿದರು.</p>.<p>ಕೃಷ್ಣಾಜಿ ಬಿರಾದಾರ, ಕೆಂಚಪ್ಪ ಬಳಗಾನೂರ, ಶ್ರೀಮಂತ ನಿಂಬೂಣಿ, ದೇವೇಂದ್ರ ಕುಂಬಾರ, ಅಮಸಿದ್ದ ಬಿರಾದಾರ, ಮುಖ್ಯ ಗುರು ಮಲ್ಲಿಕಾರ್ಜುನ ಎಸ್.ಬಿರಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-26-2045763976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊರ್ತಿ: ಸಮೀಪದ ಜಿಗಜೀವಣಿ ಗ್ರಾಮದ ಶ್ರೀ ಸತ್ಯ ಸದ್ಗುರು ಕೌದೇಶ್ವರ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸತ್ಯಪ್ಪ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ದಾಖಲಾತಿ ಆಂದೋಲನಕ್ಕೆ ಶಾಲಾ ಸಮಿತಿ ಅಧ್ಯಕ್ಷ ಶಂಕ್ರೆಪ್ಪ ಕುಂಬಾರ ಚಾಲನೆ ನೀಡಿದರು.</p>.<p>ಶಾಲಾ ಸೇವಾ ಸಮಿತಿ ಕಾರ್ಯದರ್ಶಿ ಮಧುಕರ ಲಾಡ್ ಮಾತನಾಡಿ, ‘ಈ ಶಾಲೆಯಲ್ಲಿ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಆದರ್ಶ ಶಾಲೆಗಳ ಪ್ರವೇಶ ಪರೀಕ್ಷೆಗೆ ತರಬೇತಿ ನೀಡಲು ಪ್ರಾರಂಭಿಸಲಾಗಿದೆ. ಪಾಲಕರು ಮಕ್ಕಳನ್ನು ಈ ಶಾಲೆಗೆ ಕಳಿಸಿ, ಪ್ರಯೋಜನ ಪೆಡಯಬೇಕು’ ಎಂದು ಮನವಿ ಮಾಡಿದರು.</p>.<p>ಕೃಷ್ಣಾಜಿ ಬಿರಾದಾರ, ಕೆಂಚಪ್ಪ ಬಳಗಾನೂರ, ಶ್ರೀಮಂತ ನಿಂಬೂಣಿ, ದೇವೇಂದ್ರ ಕುಂಬಾರ, ಅಮಸಿದ್ದ ಬಿರಾದಾರ, ಮುಖ್ಯ ಗುರು ಮಲ್ಲಿಕಾರ್ಜುನ ಎಸ್.ಬಿರಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-26-2045763976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>