<p>ಹುಬ್ಬಳ್ಳಿ: ಅನಂತ ಪ್ರೇರಣಾ ಕೇಂದ್ರ ಹಾಗೂ ಸುನಿಧಿ ಕಲಾ ಸೌರಭ ಸಂಸ್ಥೆಯ ಸಹಯೋಗದಲ್ಲಿ ಆರರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಏ.3ರಿಂದ 8ರವರೆಗೆ ‘ಸ್ಫೂರ್ತಿ’ ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.</p>.<p>ವಿಜಯನಗರದ ಕೆಂಪಣ್ಣವರ ಕಲ್ಯಾಣಮಂಟಪದ ಬಳಿಯ ಅನಂತ ಪೇರಣಾ ಕೇಂದ್ರದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರಗೆ ಶಿಬಿರ ನಡೆಯಲಿದೆ.</p>.<p>ಶಿಬಿರದಲ್ಲಿ ಯೋಗ, ಓರೇಗಾಮಿ, ಚಿತ್ರಕಲೆ, ಸಂಗೀತ, ನೃತ್ಯ, ನಟನೆ ಬಗ್ಗೆ ತರಬೇತಿ ನೀಡಲಾಗುತ್ತದೆ. ಮೊದಲು ಬಂದ 30 ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ. ಮಾಹಿತಿಗೆ ಪರಶುರಾಮ ನರೇಂದ್ರ (99008 67394) ಅವರನ್ನು ಸಂಪರ್ಕಿಸಬಹುದು. ಉಚಿತ ಪ್ರವೇಶ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-24-1974969118</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಅನಂತ ಪ್ರೇರಣಾ ಕೇಂದ್ರ ಹಾಗೂ ಸುನಿಧಿ ಕಲಾ ಸೌರಭ ಸಂಸ್ಥೆಯ ಸಹಯೋಗದಲ್ಲಿ ಆರರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಏ.3ರಿಂದ 8ರವರೆಗೆ ‘ಸ್ಫೂರ್ತಿ’ ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.</p>.<p>ವಿಜಯನಗರದ ಕೆಂಪಣ್ಣವರ ಕಲ್ಯಾಣಮಂಟಪದ ಬಳಿಯ ಅನಂತ ಪೇರಣಾ ಕೇಂದ್ರದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರಗೆ ಶಿಬಿರ ನಡೆಯಲಿದೆ.</p>.<p>ಶಿಬಿರದಲ್ಲಿ ಯೋಗ, ಓರೇಗಾಮಿ, ಚಿತ್ರಕಲೆ, ಸಂಗೀತ, ನೃತ್ಯ, ನಟನೆ ಬಗ್ಗೆ ತರಬೇತಿ ನೀಡಲಾಗುತ್ತದೆ. ಮೊದಲು ಬಂದ 30 ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ. ಮಾಹಿತಿಗೆ ಪರಶುರಾಮ ನರೇಂದ್ರ (99008 67394) ಅವರನ್ನು ಸಂಪರ್ಕಿಸಬಹುದು. ಉಚಿತ ಪ್ರವೇಶ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-24-1974969118</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>