<p>ಹುಬ್ಬಳ್ಳಿ: ‘ಕನ್ನಡ ನಾಡು– ನುಡಿ ಶ್ರೀಮಂತವಾದುದ್ದು, ನಾಡಿಗೆ ಋಣಿಯಾಗಿರುವುದು ಕನ್ನಡಿಗರ ಕರ್ತವ್ಯ’ ಎಂದು ಪ್ರೊ.ಕೆ.ಎಸ್.ಕೌಜಲಗಿ ಹೇಳಿದರು.</p>.<p>ನಗರದ ಕೆಎಲ್ಇ ಸಂಸ್ಥೆಯ ಜೆಜಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ, ‘ಕನ್ನಡ ನಾಡು ನುಡಿ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಪ್ರೊ.ಎಸ್.ಎಲ್.ಪಾಟೀಲ ಅವರು, ‘ನಮ್ಮೆಲ್ಲರ ಅನ್ನದ ಭಾಷೆ ಕನ್ನಡ. ನಾಡಿನ ಭಾಷೆಯನ್ನು ಪ್ರೀತಿಸಿ, ಗೌರವಿಸಬೇಕು’ ಎಂದರು.</p>.<p>ಪ್ರೊ.ಶೋಭಾ ಜಾಬೀನ ಅವರು ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರೊ.ನೇತ್ರಾವತಿ ಗಬ್ಬೂರ ಸ್ವಾಗತಿಸಿದರು. ಇದೇ ವೇಳೆ ಪ್ರೊ. ಎಸ್.ಎಲ್.ಪಾಟೀಲ್, ಪ್ರೊ. ಶೋಭಾ ಜಾಬೀನ, ನೇತ್ರಾವತಿ ಗಬ್ಬೂರ ಅವರನ್ನು ಗೌರವಿಸಲಾಯಿತು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಸಿದ್ದಮ್ಮ ಅಡವೆಣ್ಣವರ್, ಚನ್ನಬಸಪ್ಪ ಧಾರವಾಡಶೆಟ್ಟರ, ಪ್ರತಿಭಾ ಕೆ. ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-24-443543454</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಕನ್ನಡ ನಾಡು– ನುಡಿ ಶ್ರೀಮಂತವಾದುದ್ದು, ನಾಡಿಗೆ ಋಣಿಯಾಗಿರುವುದು ಕನ್ನಡಿಗರ ಕರ್ತವ್ಯ’ ಎಂದು ಪ್ರೊ.ಕೆ.ಎಸ್.ಕೌಜಲಗಿ ಹೇಳಿದರು.</p>.<p>ನಗರದ ಕೆಎಲ್ಇ ಸಂಸ್ಥೆಯ ಜೆಜಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ, ‘ಕನ್ನಡ ನಾಡು ನುಡಿ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಪ್ರೊ.ಎಸ್.ಎಲ್.ಪಾಟೀಲ ಅವರು, ‘ನಮ್ಮೆಲ್ಲರ ಅನ್ನದ ಭಾಷೆ ಕನ್ನಡ. ನಾಡಿನ ಭಾಷೆಯನ್ನು ಪ್ರೀತಿಸಿ, ಗೌರವಿಸಬೇಕು’ ಎಂದರು.</p>.<p>ಪ್ರೊ.ಶೋಭಾ ಜಾಬೀನ ಅವರು ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರೊ.ನೇತ್ರಾವತಿ ಗಬ್ಬೂರ ಸ್ವಾಗತಿಸಿದರು. ಇದೇ ವೇಳೆ ಪ್ರೊ. ಎಸ್.ಎಲ್.ಪಾಟೀಲ್, ಪ್ರೊ. ಶೋಭಾ ಜಾಬೀನ, ನೇತ್ರಾವತಿ ಗಬ್ಬೂರ ಅವರನ್ನು ಗೌರವಿಸಲಾಯಿತು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಸಿದ್ದಮ್ಮ ಅಡವೆಣ್ಣವರ್, ಚನ್ನಬಸಪ್ಪ ಧಾರವಾಡಶೆಟ್ಟರ, ಪ್ರತಿಭಾ ಕೆ. ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-24-443543454</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>