<p>ಹೂವಿನಹಡಗಲಿ: ‘ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ, ಬದುಕಿನ ಮೌಲ್ಯ ಕಲಿಸುತ್ತದೆ’ ಎಂದು ಜಿಬಿಆರ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ. ಮೋಹನರೆಡ್ಡಿ ಹೇಳಿದರು.</p>.<p>ಪಟ್ಟಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಬಿಆರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಸೇವಾ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಎಸ್.ಎಸ್.ಪಾಟೀಲ ಮಾತನಾಡಿ, ‘ವಿದ್ಯಾರ್ಥಿಗಳು ಕುಟುಂಬ, ಸಮಾಜ ಹಾಗೂ ದೇಶಕ್ಕೆ ಸೇವೆ ಸಲ್ಲಿಸಬೇಕು’ ಎಂದು ಹೇಳಿದರು.</p>.<p>ಉಪನ್ಯಾಸಕ ವೈ. ಚಂದ್ರಬಾಬು, ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಕೆ.ಎಂ. ಉದಾಸಿ, ಎಂ. ಮಲ್ಲಿಕಾರ್ಜುನ, ಶಿಬಿರಾಧಿಕಾರಿಗಳಾದ ಕೆ. ಮಾಬು ಸಾಬ್, ಶರಣಪ್ಪ, ಪ್ರಿಯಾಂಕ, ದೈಹಿಕ ಶಿಕ್ಷಣ ನಿರ್ದೇಶಕ ಬಡೇಸಾಬನಾಯಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-25-762246341</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನಹಡಗಲಿ: ‘ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ, ಬದುಕಿನ ಮೌಲ್ಯ ಕಲಿಸುತ್ತದೆ’ ಎಂದು ಜಿಬಿಆರ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ. ಮೋಹನರೆಡ್ಡಿ ಹೇಳಿದರು.</p>.<p>ಪಟ್ಟಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಬಿಆರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಸೇವಾ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಎಸ್.ಎಸ್.ಪಾಟೀಲ ಮಾತನಾಡಿ, ‘ವಿದ್ಯಾರ್ಥಿಗಳು ಕುಟುಂಬ, ಸಮಾಜ ಹಾಗೂ ದೇಶಕ್ಕೆ ಸೇವೆ ಸಲ್ಲಿಸಬೇಕು’ ಎಂದು ಹೇಳಿದರು.</p>.<p>ಉಪನ್ಯಾಸಕ ವೈ. ಚಂದ್ರಬಾಬು, ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಕೆ.ಎಂ. ಉದಾಸಿ, ಎಂ. ಮಲ್ಲಿಕಾರ್ಜುನ, ಶಿಬಿರಾಧಿಕಾರಿಗಳಾದ ಕೆ. ಮಾಬು ಸಾಬ್, ಶರಣಪ್ಪ, ಪ್ರಿಯಾಂಕ, ದೈಹಿಕ ಶಿಕ್ಷಣ ನಿರ್ದೇಶಕ ಬಡೇಸಾಬನಾಯಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-25-762246341</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>