<p>ಇಂಡಿ: ‘ಪುಸ್ತಕಗಳು ಕೇವಲ ಕಾಗದದ ತುಣುಕುಗಳಲ್ಲ, ಅವು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಅಸ್ತ್ರಗಳು’ ಎಂದು ನಿವೃತ್ತ ಶಿಕ್ಷಕ ಸುಧಾಕರಗೌಡ ಬಿರಾದಾರ ಅಭಿಪ್ರಾಯಪಟ್ಟರು.</p>.<p>ಪಟ್ಟಣದಲ್ಲಿ ಈಚೆಗೆ ಏರ್ಪಡಿಸಿದ್ದ ಅಕ್ಷರ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ವಿಜಯಪುರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಏ.10 ರಿಂದ 14 ರವರೆಗೆ ಆಯೋಜಿಸಲಾಗಿರುವ 'ಬಸವ-ಬಾಬಾಸಾಹೇಬ್ ಅಂಬೇಡ್ಕರ್ ಪುಸ್ತಕ ಮೇಳ'ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ್, ಸಾಹಿತಿ ಕೃಷ್ಣಾಜಿ ಸಿಂದಗೀಕರ, ಸಾಹಿತಿ ಅನಿಲ್ ಹೊಸಮನಿ ಮಾತನಾಡಿದರು. ಸಭೆಯಲ್ಲಿ ಶಾಂತಿ ಸೇವಕ ಸಂಘದ ಅಧ್ಯಕ್ಷ ಅಯೂಬ್ ನಾಟಿಕಾರ, ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಚಿದಾನಂದ ಕಾಂಬಳೆ, ಸಾಮಾಜಿಕ ಕಾರ್ಯಕರ್ತರಾದ ಚನ್ನು ಕಟ್ಟಿಮನಿ, ಪ್ರಕಾಶ್ ಹೊಸಮನಿ, ನಾಗೇಶ್ ಶಿವಶರಣ ಹಾಗೂ ಜೆಡಿಎಸ್ ಕಾರ್ಯಕರ್ತ ಜಗನ್ನಾಥ ಇಂಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-26-2107553718</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂಡಿ: ‘ಪುಸ್ತಕಗಳು ಕೇವಲ ಕಾಗದದ ತುಣುಕುಗಳಲ್ಲ, ಅವು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಅಸ್ತ್ರಗಳು’ ಎಂದು ನಿವೃತ್ತ ಶಿಕ್ಷಕ ಸುಧಾಕರಗೌಡ ಬಿರಾದಾರ ಅಭಿಪ್ರಾಯಪಟ್ಟರು.</p>.<p>ಪಟ್ಟಣದಲ್ಲಿ ಈಚೆಗೆ ಏರ್ಪಡಿಸಿದ್ದ ಅಕ್ಷರ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>ವಿಜಯಪುರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಏ.10 ರಿಂದ 14 ರವರೆಗೆ ಆಯೋಜಿಸಲಾಗಿರುವ 'ಬಸವ-ಬಾಬಾಸಾಹೇಬ್ ಅಂಬೇಡ್ಕರ್ ಪುಸ್ತಕ ಮೇಳ'ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ್, ಸಾಹಿತಿ ಕೃಷ್ಣಾಜಿ ಸಿಂದಗೀಕರ, ಸಾಹಿತಿ ಅನಿಲ್ ಹೊಸಮನಿ ಮಾತನಾಡಿದರು. ಸಭೆಯಲ್ಲಿ ಶಾಂತಿ ಸೇವಕ ಸಂಘದ ಅಧ್ಯಕ್ಷ ಅಯೂಬ್ ನಾಟಿಕಾರ, ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಚಿದಾನಂದ ಕಾಂಬಳೆ, ಸಾಮಾಜಿಕ ಕಾರ್ಯಕರ್ತರಾದ ಚನ್ನು ಕಟ್ಟಿಮನಿ, ಪ್ರಕಾಶ್ ಹೊಸಮನಿ, ನಾಗೇಶ್ ಶಿವಶರಣ ಹಾಗೂ ಜೆಡಿಎಸ್ ಕಾರ್ಯಕರ್ತ ಜಗನ್ನಾಥ ಇಂಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-26-2107553718</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>