<p>ಜಮಖಂಡಿ: ಮಾನವೀಯತೆ ಅಳವಡಿಸಿಕೊಂಡರೆ ಅದು ನಮ್ಮ ಜೀವನವನ್ನು ಉತ್ತುಂಗ ಸ್ಥಿತಿಯಲ್ಲಿ ತೆಗೆದುಕೊಂಡು ಹೋಗುತ್ತದೆ ಹಾಗೂ ಮಾನವೀಯತೆಯಿಂದ ಶಾಂತಿ ನೆಲೆಸುತ್ತದೆ ಎಂದು ಪ್ರಾಚಾರ್ಯ ಕೆ.ಜೆ. ಜೀರಗಾಳಿ ಹೇಳಿದರು.</p>.<p>ಬಿಎಲ್ಡಿಇ ಶಿಕ್ಷಣ ಮಹಾ ವಿದ್ಯಾಲಯದಲ್ಲಿ (ಬಿ.ಇಡಿ) ಶುಕ್ರವಾರ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸಹ ಪ್ರಾಧ್ಯಾಪಕ ಪ್ರೊ.ಎಲ್.ಎಮ್ಮಾರ್ಕಪನಳ್ಳಿ ಅವರು ಡ್ ಕ್ರಾಸ್ ವಿಭಾಗದ ಅಡಿಯಲ್ಲಿ ಹಮ್ಮಿಕೊಳ್ಳುವಂತಹ ರಕ್ತದಾನ ಶಿಬಿರ ಹಾಗೂ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.</p>.<p>ಪ್ರಶಿಕ್ಷಣಾರ್ಥಿ ಪ್ರಸಾದ ಮಾಳಿ ಅನಿಸಿಕೆ ವ್ಯಕ್ತಪಡಿಸಿದರು. ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕುರಿತು ಪ್ರಶಿಕ್ಷಣಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿತ್ತು.</p>.<p>ರೆಡ್ ಕ್ರಾಸ್ ವಿಭಾಗದ ಮುಖ್ಯಸ್ಥ ಪ್ರೊ.ಅಶ್ವಿನಿ ಅನಂತಪೂರ, ಪ್ರೊ.ವಿಶಾಲಾಕ್ಷಿ ಸಿದರೆಡ್ಡಿ ವೇದಿಕೆಯಲ್ಲಿದ್ದರು. ಮಧು ಮಠಪತಿ ಪ್ರಾರ್ಥನೆ, ಸುಶ್ಮಿತಾ ಮಂಟೂರು ಸ್ವಾಗತ ಮತ್ತು ಪುಷ್ಪಾಪಣೆ, ಅಲ್ಲಮಪ್ರಭು ವಾಜಂತ್ರಿ ಹಾಗೂ ಪಾರ್ವತಿ ಪೂಜಾರಿ ನಿರೂಪಣೆ, ಮಹನಂದಾ ತೇಲಿ ವಂದನಾರ್ಪಣೆ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-19-865132254</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮಖಂಡಿ: ಮಾನವೀಯತೆ ಅಳವಡಿಸಿಕೊಂಡರೆ ಅದು ನಮ್ಮ ಜೀವನವನ್ನು ಉತ್ತುಂಗ ಸ್ಥಿತಿಯಲ್ಲಿ ತೆಗೆದುಕೊಂಡು ಹೋಗುತ್ತದೆ ಹಾಗೂ ಮಾನವೀಯತೆಯಿಂದ ಶಾಂತಿ ನೆಲೆಸುತ್ತದೆ ಎಂದು ಪ್ರಾಚಾರ್ಯ ಕೆ.ಜೆ. ಜೀರಗಾಳಿ ಹೇಳಿದರು.</p>.<p>ಬಿಎಲ್ಡಿಇ ಶಿಕ್ಷಣ ಮಹಾ ವಿದ್ಯಾಲಯದಲ್ಲಿ (ಬಿ.ಇಡಿ) ಶುಕ್ರವಾರ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸಹ ಪ್ರಾಧ್ಯಾಪಕ ಪ್ರೊ.ಎಲ್.ಎಮ್ಮಾರ್ಕಪನಳ್ಳಿ ಅವರು ಡ್ ಕ್ರಾಸ್ ವಿಭಾಗದ ಅಡಿಯಲ್ಲಿ ಹಮ್ಮಿಕೊಳ್ಳುವಂತಹ ರಕ್ತದಾನ ಶಿಬಿರ ಹಾಗೂ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.</p>.<p>ಪ್ರಶಿಕ್ಷಣಾರ್ಥಿ ಪ್ರಸಾದ ಮಾಳಿ ಅನಿಸಿಕೆ ವ್ಯಕ್ತಪಡಿಸಿದರು. ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕುರಿತು ಪ್ರಶಿಕ್ಷಣಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿತ್ತು.</p>.<p>ರೆಡ್ ಕ್ರಾಸ್ ವಿಭಾಗದ ಮುಖ್ಯಸ್ಥ ಪ್ರೊ.ಅಶ್ವಿನಿ ಅನಂತಪೂರ, ಪ್ರೊ.ವಿಶಾಲಾಕ್ಷಿ ಸಿದರೆಡ್ಡಿ ವೇದಿಕೆಯಲ್ಲಿದ್ದರು. ಮಧು ಮಠಪತಿ ಪ್ರಾರ್ಥನೆ, ಸುಶ್ಮಿತಾ ಮಂಟೂರು ಸ್ವಾಗತ ಮತ್ತು ಪುಷ್ಪಾಪಣೆ, ಅಲ್ಲಮಪ್ರಭು ವಾಜಂತ್ರಿ ಹಾಗೂ ಪಾರ್ವತಿ ಪೂಜಾರಿ ನಿರೂಪಣೆ, ಮಹನಂದಾ ತೇಲಿ ವಂದನಾರ್ಪಣೆ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-19-865132254</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>