ಮೊದಲ ರ್ಯಾಂಕ್ ಪಡೆದವರದಲ್ಲಿ ಗೌರವ್ ದಾಸ್ (ಕರ್ನಾಟಕ), ವೈಭವ್ ವಿಶಾಲ್ (ಬಿಹಾರ), ವೆಂಕಟ ಪನೀಶ್ (ಆಂಧ್ರಪ್ರದೇಶ), ಸಿದ್ದಾಂತ್ ಮುಖರ್ಜಿ, ಅಂಶುಲ್ ವರ್ಮಾ, ಮೃದುಲ್ ಅಗರ್ವಾಲ್ (ರಾಜಸ್ಥಾನ), ರುಚಿರ್ ಬನ್ಸಾಲ್, ಕಾವ್ಯಾ ಚೋಪ್ರಾ (ದೆಹಲಿ), ಅಮಯ್ಯ ಸಿಂಘಾಲ್, ಪಾಲ್ ಅಗರ್ವಾಲ್ (ಉತ್ತರ ಪ್ರದೇಶ), ಕೊಮ್ಮಾ ಶರಣ್ಯ, ಜೋಯ್ಸುಲಾ ವೆಂಕಟ ಆದಿತ್ಯ (ತೆಲಂಗಾಣ), ಪಸಾಲ ವೀರ ಶಿವ, ಕರ್ಣಂ ಲೋಕೇಶ್, ಕಾಂಚನಪಲ್ಲಿ ರಾಹುಲ್ ನಾಯ್ಡು (ಆಂಧ್ರಪ್ರದೇಶ), ಪುಲ್ಕಿತ್ ಗೋಯಲ್ (ಪಂಜಾಬ್) ಮತ್ತು ಗುರಮೃತ್ ಸಿಂಗ್ (ಚಂಡೀಗಡ) ಒಳಗೊಂಡಿದ್ದಾರೆ.