<p>ಕಲಬುರಗಿ: ಪ್ರಶಾಂತ ನಗರದ ಹನುಮಾನ ಮಂದಿರದಲ್ಲಿ ಶ್ರೀರಾಮ ಸೇವಾ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಅರ್ಚಕ ಗುಂಡಾಚಾರ್ಯ ನರಿಬೋಳ ಮಾತನಾಡಿ, ‘ವಿದ್ಯಾರ್ಥಿಗಳು ಓದುವಾಗ, ಪಾಲಕರು ಗಮನಹರಿಸಿ ಅವರಿಗೆ ಮಾರ್ಗದರ್ಶನ ಮಾಡಬೇಕು. ಮಕ್ಕಳ ಮೇಲೆ ಅತಿಯಾದ ಒತ್ತಡ ಹಾಕಬಾರದು’ ಎಂದರು.</p>.<p>ರಾಮಾಚಾರ್ಯ ಘಂಟಿ, ಹರಿಪ್ರಸನ್ನ ಚಿತ್ತಾಪುರ, ಪಿ.ವಿ.ಜೋಶಿ, ಲಕ್ಷ್ಮಿಕಾಂತ ಮೋಹಿರ, ಶಾಮರಾವ ಬಂಕುರ್ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.</p>.<p>ಪ್ರಸನ್ನ ದೇಶಪಾಂಡೆ, ಪ್ರಮೋದ ಪಂತ, ನರಸಿಂಹ ಅಗ್ನಿಹೋತ್ರಿ, ಗುರುರಾಜ್ ಬಂಕುರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-34-748953375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಪ್ರಶಾಂತ ನಗರದ ಹನುಮಾನ ಮಂದಿರದಲ್ಲಿ ಶ್ರೀರಾಮ ಸೇವಾ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಅರ್ಚಕ ಗುಂಡಾಚಾರ್ಯ ನರಿಬೋಳ ಮಾತನಾಡಿ, ‘ವಿದ್ಯಾರ್ಥಿಗಳು ಓದುವಾಗ, ಪಾಲಕರು ಗಮನಹರಿಸಿ ಅವರಿಗೆ ಮಾರ್ಗದರ್ಶನ ಮಾಡಬೇಕು. ಮಕ್ಕಳ ಮೇಲೆ ಅತಿಯಾದ ಒತ್ತಡ ಹಾಕಬಾರದು’ ಎಂದರು.</p>.<p>ರಾಮಾಚಾರ್ಯ ಘಂಟಿ, ಹರಿಪ್ರಸನ್ನ ಚಿತ್ತಾಪುರ, ಪಿ.ವಿ.ಜೋಶಿ, ಲಕ್ಷ್ಮಿಕಾಂತ ಮೋಹಿರ, ಶಾಮರಾವ ಬಂಕುರ್ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.</p>.<p>ಪ್ರಸನ್ನ ದೇಶಪಾಂಡೆ, ಪ್ರಮೋದ ಪಂತ, ನರಸಿಂಹ ಅಗ್ನಿಹೋತ್ರಿ, ಗುರುರಾಜ್ ಬಂಕುರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-34-748953375</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>