<p>ಕಮಲಾಪುರ: ‘ಸಹಜವಾದ, ಮೂಲರೂಪದ ಅಸ್ತಿತ್ವವಾದ ಪ್ರಕೃತಿಯನ್ನು, ಪರಿಷ್ಕರಿಸಿ, ಸುಸಂಸ್ಕೃತಗೊಳಿಸಿ ಸಮಾಜಕ್ಕೆ ಒಳ್ಳೆಯದಾಗುವಂತೆ ಬದುಕುವುದು ಸಂಸ್ಕೃತಿ. ಅದನ್ನು ದುರಾಸೆಗೆ ಬಳಸಿಕೊಂಡರೆ ಅದು ವಿಕೃತಿ. ಹೀಗಾಗಿ ಪ್ರಕೃತಿಯನ್ನು ವಿಕೃತಗೊಳಿಸಬೇಡಿ’ ಎಂದು ಸೇಡಂ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪಂಡಿತ ಬಿ.ಕೆ ತಿಳಿಸಿದರು.</p>.<p>ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಕಮಲಾಪುರ ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಭೋಸ್ಲೆ ಮಾತನಾಡಿದರು.</p>.<p>ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಜಗದೇವಪ್ಪ ಧರಣಿ, ಎನ್ಎಸ್ಎಸ್ ಅಧಿಕಾರಿಗಳಾದ ಅವಿನಾಶ ಕಂಠಿಕರ್, ಗೌರಿಯ ಬೇಗಂ, ಪ್ರಾಧ್ಯಾಪಕ ಶಿವಲಿಂಗಪ್ಪ ಸುಲ್ತಾನಪುರ, ಶಾಮಕುಮಾರ ಸಿಂಧೆ, ಸತ್ತೇಶ್ವರ ಚೌಧುರೆ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-31-276838944</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮಲಾಪುರ: ‘ಸಹಜವಾದ, ಮೂಲರೂಪದ ಅಸ್ತಿತ್ವವಾದ ಪ್ರಕೃತಿಯನ್ನು, ಪರಿಷ್ಕರಿಸಿ, ಸುಸಂಸ್ಕೃತಗೊಳಿಸಿ ಸಮಾಜಕ್ಕೆ ಒಳ್ಳೆಯದಾಗುವಂತೆ ಬದುಕುವುದು ಸಂಸ್ಕೃತಿ. ಅದನ್ನು ದುರಾಸೆಗೆ ಬಳಸಿಕೊಂಡರೆ ಅದು ವಿಕೃತಿ. ಹೀಗಾಗಿ ಪ್ರಕೃತಿಯನ್ನು ವಿಕೃತಗೊಳಿಸಬೇಡಿ’ ಎಂದು ಸೇಡಂ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪಂಡಿತ ಬಿ.ಕೆ ತಿಳಿಸಿದರು.</p>.<p>ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಕಮಲಾಪುರ ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಭೋಸ್ಲೆ ಮಾತನಾಡಿದರು.</p>.<p>ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಜಗದೇವಪ್ಪ ಧರಣಿ, ಎನ್ಎಸ್ಎಸ್ ಅಧಿಕಾರಿಗಳಾದ ಅವಿನಾಶ ಕಂಠಿಕರ್, ಗೌರಿಯ ಬೇಗಂ, ಪ್ರಾಧ್ಯಾಪಕ ಶಿವಲಿಂಗಪ್ಪ ಸುಲ್ತಾನಪುರ, ಶಾಮಕುಮಾರ ಸಿಂಧೆ, ಸತ್ತೇಶ್ವರ ಚೌಧುರೆ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-31-276838944</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>