<p>ಕನಕಗಿರಿ: ‘ಶೈಕ್ಷಣಿಕ ಕ್ರಾಂತಿ ಹರಿಕಾರ ಜ್ಯೋತಿಬಾ ಫುಲೆ ಸಾಮಾಜಿಕ ಸುಧಾರಣೆಗಳ ಮೂಲಕ ಧಾರ್ಮಿಕ ಮೌಢ್ಯಗಳ ವಿರುದ್ಧವು ಚಳುವಳಿ ನಡೆಸಿದರು’ ಎಂದು ತಾವರಗೇರಾದ ಬುದ್ಧ ವಿಹಾರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿ ಎರಿಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ್ಯೋತಿಬಾ ಫುಲೆ ಅವರ 200ನೇ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಣ ಖಾಸಗೀಕರಣ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಶಾಲೆ, ಕಾಲೇಜುಗಳು ಕನಿಷ್ಠ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಪ್ರಭಾರ ಪ್ರಾಂಶುಪಾಲ ಬಜರಂಗಬಲಿ, ಪ್ರಾಧ್ಯಾಪಕ ಬಾಲಾಜಿ, ಬೆಟ್ಟಪ್ಪ ಯತ್ನಟ್ಟಿ, ಬಸವಂತಪ್ಪ ಚವ್ಹಾಣ, ಪ್ರಾಧ್ಯಾಪಕರಾದ ರಕ್ಷಿತ್.ಎ, ಲಲಿತಾ ಎನ್.ಕೆ, ವೀರೇಶ.ಕೆ, ಸಂಗಮೇಶ, ನಫೀಸ್ ಬಾನು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-35-524240722</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ‘ಶೈಕ್ಷಣಿಕ ಕ್ರಾಂತಿ ಹರಿಕಾರ ಜ್ಯೋತಿಬಾ ಫುಲೆ ಸಾಮಾಜಿಕ ಸುಧಾರಣೆಗಳ ಮೂಲಕ ಧಾರ್ಮಿಕ ಮೌಢ್ಯಗಳ ವಿರುದ್ಧವು ಚಳುವಳಿ ನಡೆಸಿದರು’ ಎಂದು ತಾವರಗೇರಾದ ಬುದ್ಧ ವಿಹಾರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿ ಎರಿಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ್ಯೋತಿಬಾ ಫುಲೆ ಅವರ 200ನೇ ಜನ್ಮದಿನದ ನಿಮಿತ್ತ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಣ ಖಾಸಗೀಕರಣ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಶಾಲೆ, ಕಾಲೇಜುಗಳು ಕನಿಷ್ಠ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಪ್ರಭಾರ ಪ್ರಾಂಶುಪಾಲ ಬಜರಂಗಬಲಿ, ಪ್ರಾಧ್ಯಾಪಕ ಬಾಲಾಜಿ, ಬೆಟ್ಟಪ್ಪ ಯತ್ನಟ್ಟಿ, ಬಸವಂತಪ್ಪ ಚವ್ಹಾಣ, ಪ್ರಾಧ್ಯಾಪಕರಾದ ರಕ್ಷಿತ್.ಎ, ಲಲಿತಾ ಎನ್.ಕೆ, ವೀರೇಶ.ಕೆ, ಸಂಗಮೇಶ, ನಫೀಸ್ ಬಾನು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-35-524240722</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>