<p>ಹಗರಿಬೊಮ್ಮನಹಳ್ಳಿ: ‘ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳಾಗಿಸದೆ, ಅವರಿಗೆ ಭಾವನಾತ್ಮಕ ಬದುಕಿನ ಅರಿವು ಮೂಡಿಸಬೇಕು’ ಎಂದು ಕಡಲಬಾಳು ಗ್ರಾಮದ ಕೊಪ್ಪಳ ಗವಿಮಠದ ಮರಿಶಾಂತವೀರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ರೇಣುಕ ವಿದ್ಯಾಸಂಸ್ಥೆಯ ಆವರಣದಲ್ಲಿ 2002ನೇ ಸಾಲಿನ ವಿದ್ಯಾರ್ಥಿಗಳು ಈಚೆಗೆ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ನಿವೃತ್ತ ಮುಖ್ಯಶಿಕ್ಷಕ ಎಚ್.ಎಂ. ಕೊಟ್ರಬಸಯ್ಯ, ರೇಣುಕ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿದ್ದಾರ್ಥ, ಶಿಕ್ಷಕರಾದ ಪದ್ಮಣ್ಣ, ಜಾತಪ್ಪ, ಶಿವಪ್ರಕಾಶ, ಅಕ್ಕಿ ಪ್ರಕಾಶ, ಬಣಕಾರ, ಹರ್ಷವರ್ಧನ , ಶಂಭುಲಿಂಗಯ್ಯ, ಶಿವಮೂರ್ತಿ, ಶಂಕ್ರಪ್ಪ, ಬೆಟ್ಟಪ್ಪ, ಆಶೋಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-25-1870487726</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಗರಿಬೊಮ್ಮನಹಳ್ಳಿ: ‘ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳಾಗಿಸದೆ, ಅವರಿಗೆ ಭಾವನಾತ್ಮಕ ಬದುಕಿನ ಅರಿವು ಮೂಡಿಸಬೇಕು’ ಎಂದು ಕಡಲಬಾಳು ಗ್ರಾಮದ ಕೊಪ್ಪಳ ಗವಿಮಠದ ಮರಿಶಾಂತವೀರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ರೇಣುಕ ವಿದ್ಯಾಸಂಸ್ಥೆಯ ಆವರಣದಲ್ಲಿ 2002ನೇ ಸಾಲಿನ ವಿದ್ಯಾರ್ಥಿಗಳು ಈಚೆಗೆ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ನಿವೃತ್ತ ಮುಖ್ಯಶಿಕ್ಷಕ ಎಚ್.ಎಂ. ಕೊಟ್ರಬಸಯ್ಯ, ರೇಣುಕ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಿದ್ದಾರ್ಥ, ಶಿಕ್ಷಕರಾದ ಪದ್ಮಣ್ಣ, ಜಾತಪ್ಪ, ಶಿವಪ್ರಕಾಶ, ಅಕ್ಕಿ ಪ್ರಕಾಶ, ಬಣಕಾರ, ಹರ್ಷವರ್ಧನ , ಶಂಭುಲಿಂಗಯ್ಯ, ಶಿವಮೂರ್ತಿ, ಶಂಕ್ರಪ್ಪ, ಬೆಟ್ಟಪ್ಪ, ಆಶೋಕ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-25-1870487726</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>