<p>ಕುಮಟಾ: `ಅಗ್ನಿವೀರ ತರಬೇತಿ ಕೇವಲ ಸೇನೆಗೆ ಸೀಮಿತವಲ್ಲ, ಬದಲಾಗಿ ಯಶಸ್ವಿ ಬದುಕಿಗೆ ಬೇಕಾದ ತಾಳ್ಮೆ, ಶಿಸ್ತು, ಸಮಯ ಪಾಲನೆ, ಮಾನಸಿಕ ದೃಢತೆ ಹಾಗೂ ಸವಾಲು ಎದುರಿಸುವ ಶಕ್ತಿಯನ್ನು ನೀಡುತ್ತದೆ' ಎಂದು ಸೇನೆೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಹೇಳಿದರು.</p>.<p>ಇಲ್ಲಿಯ ಕೊಂಕಣ ಎಜುಕೇಷನ್ ಟ್ರಸ್ಟ್, ರಾಷ್ಟ್ರ ನಿರ್ಮಾಣ ವೇದಿಕೆ ಹಾಗೂ ಮಂಗಳೂರಿನ ವಿಧಾತ್ರಿ ಅಕಾಡೆಮಿ ಸಹಯೋಗದಲ್ಲಿ ಎಳೆಯರಿಗೆ ಒಂದು ತಿಂಗಳ ಕಾಲ ಆಯೋಜಿಸಿದ್ದ ಅಗ್ನಿವೀರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>ವಿಜ್ಞಾನಿ ಸುರೇಂದ್ರ ಕುಲಕರ್ಣಿ, ಕೊಂಕಣ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮುರಳಿಧರ ಪ್ರಭು, ವಿಧಾತ್ರಿ ಆಕಾಡೆಮಿ ಸಂಸ್ಥಾಪಕ ಗುರುರಾಜ ಶೆಟ್ಟಿ, ರಾಷ್ಟ್ರ ನಿರ್ಮಾಣ ವೇದಿಕೆ ಅಧ್ಯಕ್ಷ ಡಾ. ಸುರೇಶ ಹೆಗಡೆ , ಕೊಂಕಣ ಎಜುಕೇಷನ್ ಟ್ರಸ್ಟ್ ಪದಾಧಿಕಾರಿಗಳಾದ ದಾಮೋದರ ಭಟ್ಟ, ರಮೇಶ ಪ್ರಭು, ನಿವೃತ್ತ ಸೈನಿಕರಾದ ಗಣೇಶ ಶಾಸ್ತ್ರಿ, ಗಜಾನನ ನಾಯ್ಕ, ಗಿರೀಶ ನಾಯ್ಕ, ಶಾಂತಾರಾಮ ಭಟ್ಕರೆ, ಮುಖ್ಯ ಶಿಕ್ಷಕ ಗಣೇಶ ಜೋಶಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-20-2042518815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಮಟಾ: `ಅಗ್ನಿವೀರ ತರಬೇತಿ ಕೇವಲ ಸೇನೆಗೆ ಸೀಮಿತವಲ್ಲ, ಬದಲಾಗಿ ಯಶಸ್ವಿ ಬದುಕಿಗೆ ಬೇಕಾದ ತಾಳ್ಮೆ, ಶಿಸ್ತು, ಸಮಯ ಪಾಲನೆ, ಮಾನಸಿಕ ದೃಢತೆ ಹಾಗೂ ಸವಾಲು ಎದುರಿಸುವ ಶಕ್ತಿಯನ್ನು ನೀಡುತ್ತದೆ' ಎಂದು ಸೇನೆೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಹೇಳಿದರು.</p>.<p>ಇಲ್ಲಿಯ ಕೊಂಕಣ ಎಜುಕೇಷನ್ ಟ್ರಸ್ಟ್, ರಾಷ್ಟ್ರ ನಿರ್ಮಾಣ ವೇದಿಕೆ ಹಾಗೂ ಮಂಗಳೂರಿನ ವಿಧಾತ್ರಿ ಅಕಾಡೆಮಿ ಸಹಯೋಗದಲ್ಲಿ ಎಳೆಯರಿಗೆ ಒಂದು ತಿಂಗಳ ಕಾಲ ಆಯೋಜಿಸಿದ್ದ ಅಗ್ನಿವೀರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>ವಿಜ್ಞಾನಿ ಸುರೇಂದ್ರ ಕುಲಕರ್ಣಿ, ಕೊಂಕಣ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮುರಳಿಧರ ಪ್ರಭು, ವಿಧಾತ್ರಿ ಆಕಾಡೆಮಿ ಸಂಸ್ಥಾಪಕ ಗುರುರಾಜ ಶೆಟ್ಟಿ, ರಾಷ್ಟ್ರ ನಿರ್ಮಾಣ ವೇದಿಕೆ ಅಧ್ಯಕ್ಷ ಡಾ. ಸುರೇಶ ಹೆಗಡೆ , ಕೊಂಕಣ ಎಜುಕೇಷನ್ ಟ್ರಸ್ಟ್ ಪದಾಧಿಕಾರಿಗಳಾದ ದಾಮೋದರ ಭಟ್ಟ, ರಮೇಶ ಪ್ರಭು, ನಿವೃತ್ತ ಸೈನಿಕರಾದ ಗಣೇಶ ಶಾಸ್ತ್ರಿ, ಗಜಾನನ ನಾಯ್ಕ, ಗಿರೀಶ ನಾಯ್ಕ, ಶಾಂತಾರಾಮ ಭಟ್ಕರೆ, ಮುಖ್ಯ ಶಿಕ್ಷಕ ಗಣೇಶ ಜೋಶಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-20-2042518815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>