<p>ಕುಂದಾಪುರ: ‘ಜನಪದ ಹಾಡು, ಕತೆ, ಒಗಟುಗಳು ಅಪಾರ ಜೀವನ ಅನುಭವವುಳ್ಳ ಬದುಕಿನ ದಾರಿ ದಿಪೋಕ್ತಿಗಳು. ಜನಪದ ಸಾಹಿತ್ಯವೇ ಜೀವನ ಮೌಲ್ಯಗಳ ತಾಯಿ ಬೇರು’ ಎಂದು ಸಾಹಿತಿ ಪೂರ್ಣಿಮಾ ಭಟ್ ಕಮಲಶಿಲೆ ಹೇಳಿದರು.</p>.<p>ಇಲ್ಲಿಗೆ ಸಮೀಪದ ಬಸ್ರೂರಿನ ಶಾರದಾ ಕಾಲೇಜಿನಲ್ಲಿ ‘ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಿರಿಯರು ಹಾಡುಗಳ ಮೂಲಕವೇ ಮುಂದಿನ ಪೀಳಿಗೆಗೆ ನೀತಿ, ಮೌಲ್ಯವನ್ನು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದರು’ ಎಂದರು.</p>.<p>ಕಾಲೇಜಿನ ಆಡಳಿತಾಧಿಕಾರಿ ಮೋಹನ್ ಕೆ. ಎನ್, ಕನ್ನಡ ವಿಭಾಗ ಮುಖ್ಯಸ್ಥ ಕುಮಾರ ಪಿ. ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ದಿವ್ಯಾ ಸ್ವಾಗತಿಸಿದರು. ಸ್ವಾತಿ ವಂದಿಸಿದರು. ಪ್ರಗತಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-28-714871191</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಾಪುರ: ‘ಜನಪದ ಹಾಡು, ಕತೆ, ಒಗಟುಗಳು ಅಪಾರ ಜೀವನ ಅನುಭವವುಳ್ಳ ಬದುಕಿನ ದಾರಿ ದಿಪೋಕ್ತಿಗಳು. ಜನಪದ ಸಾಹಿತ್ಯವೇ ಜೀವನ ಮೌಲ್ಯಗಳ ತಾಯಿ ಬೇರು’ ಎಂದು ಸಾಹಿತಿ ಪೂರ್ಣಿಮಾ ಭಟ್ ಕಮಲಶಿಲೆ ಹೇಳಿದರು.</p>.<p>ಇಲ್ಲಿಗೆ ಸಮೀಪದ ಬಸ್ರೂರಿನ ಶಾರದಾ ಕಾಲೇಜಿನಲ್ಲಿ ‘ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಿರಿಯರು ಹಾಡುಗಳ ಮೂಲಕವೇ ಮುಂದಿನ ಪೀಳಿಗೆಗೆ ನೀತಿ, ಮೌಲ್ಯವನ್ನು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದರು’ ಎಂದರು.</p>.<p>ಕಾಲೇಜಿನ ಆಡಳಿತಾಧಿಕಾರಿ ಮೋಹನ್ ಕೆ. ಎನ್, ಕನ್ನಡ ವಿಭಾಗ ಮುಖ್ಯಸ್ಥ ಕುಮಾರ ಪಿ. ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ದಿವ್ಯಾ ಸ್ವಾಗತಿಸಿದರು. ಸ್ವಾತಿ ವಂದಿಸಿದರು. ಪ್ರಗತಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-28-714871191</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>