<p>ಲಕ್ಷ್ಮೇಶ್ವರ: ‘ವಿದ್ಯಾರ್ಥಿಗಳು ಶ್ರದ್ಧೆ, ಪ್ರಾಮಾಣಿಕತೆ ಪರಿಶ್ರಮದಿಂದ ಯಾವುದೇ ಕೆಲಸದಲ್ಲಿ ಮುನ್ನುಗ್ಗಿದಾಗ ಯಶಸ್ಸು ಕಾಣಲು ಸಾಧ್ಯ’ ಎಂದು ಬೆಂಗಳೂರಿನ ಹರ್ಮನ್ ಮಿಲ್ಲರ್ ಕಂಪನಿಯ ಮಹೇಶ್ ಪಾಟೀಲ್ ಹೇಳಿದರು.</p>.<p>ಇಲ್ಲಿಯ ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮಿಲಾಂಜೆ -2026 ಮುಖ್ಯ ಅತಿಥಿಯಾಗಿ ಮಾತನಾಡಿ, ‘ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಬೇಕು, ಹೊಸ ಹೊಸ ಅನ್ವೇಷಣೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.</p>.<p>ಡಾ.ಪರಶುರಾಮ ಬಾರಕಿ ಅಧ್ಯಕ್ಷತೆ ವಹಿಸಿದ್ದರು. ಡಾ.ಸುಭಾಸ್ ಮೇಟಿ, ಪ್ರೊ.ವಿಕ್ರಂ ಶಿರೋಳ, ಆರ್.ಎಂ.ಪಾಟೀಲ, ಗಿರೀಶ್ ಯತ್ತಿನಹಳ್ಳಿ, ಪ್ರೊ.ಈರಣ್ಣ ಮಕರಬ್ಬಿ, ಪ್ರೊ.ಪ್ರತಿಮಾ ಮಹಾಪುರುಷ, ಪ್ರೊ.ಗಿರೀಶ ಹಳ್ಳಿ, ಎಲ್ಲ ವಿಭಾಗಗಳ ಮುಖ್ಯಸ್ಥರು, ಮತ್ತು ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p>ನಂತರ ವಿವಿಧ ವಿಭಾಗಗಳಿಂದ ತಾಂತ್ರಿಕ ಮತ್ತು ತಾಂತ್ರಿಕೇತರ ಸ್ಪರ್ಧೆಗಳು ನಡೆದವು, ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-23-1687254340</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ: ‘ವಿದ್ಯಾರ್ಥಿಗಳು ಶ್ರದ್ಧೆ, ಪ್ರಾಮಾಣಿಕತೆ ಪರಿಶ್ರಮದಿಂದ ಯಾವುದೇ ಕೆಲಸದಲ್ಲಿ ಮುನ್ನುಗ್ಗಿದಾಗ ಯಶಸ್ಸು ಕಾಣಲು ಸಾಧ್ಯ’ ಎಂದು ಬೆಂಗಳೂರಿನ ಹರ್ಮನ್ ಮಿಲ್ಲರ್ ಕಂಪನಿಯ ಮಹೇಶ್ ಪಾಟೀಲ್ ಹೇಳಿದರು.</p>.<p>ಇಲ್ಲಿಯ ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮಿಲಾಂಜೆ -2026 ಮುಖ್ಯ ಅತಿಥಿಯಾಗಿ ಮಾತನಾಡಿ, ‘ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಬೇಕು, ಹೊಸ ಹೊಸ ಅನ್ವೇಷಣೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.</p>.<p>ಡಾ.ಪರಶುರಾಮ ಬಾರಕಿ ಅಧ್ಯಕ್ಷತೆ ವಹಿಸಿದ್ದರು. ಡಾ.ಸುಭಾಸ್ ಮೇಟಿ, ಪ್ರೊ.ವಿಕ್ರಂ ಶಿರೋಳ, ಆರ್.ಎಂ.ಪಾಟೀಲ, ಗಿರೀಶ್ ಯತ್ತಿನಹಳ್ಳಿ, ಪ್ರೊ.ಈರಣ್ಣ ಮಕರಬ್ಬಿ, ಪ್ರೊ.ಪ್ರತಿಮಾ ಮಹಾಪುರುಷ, ಪ್ರೊ.ಗಿರೀಶ ಹಳ್ಳಿ, ಎಲ್ಲ ವಿಭಾಗಗಳ ಮುಖ್ಯಸ್ಥರು, ಮತ್ತು ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p>ನಂತರ ವಿವಿಧ ವಿಭಾಗಗಳಿಂದ ತಾಂತ್ರಿಕ ಮತ್ತು ತಾಂತ್ರಿಕೇತರ ಸ್ಪರ್ಧೆಗಳು ನಡೆದವು, ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-23-1687254340</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>