<p>ಮಹಾಲಿಂಗಪುರ: ‘ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಸಿಕ್ಕಿಲ್ಲ, ಅದನ್ನು ಉಳಿಸಿಕೊಳ್ಳುವ ಗಟ್ಟಿ ನಿರ್ಧಾರ ಮಾಡಬೇಕು. ಕಿರಿಯ ವಯಸ್ಸಿನಲ್ಲಿ ದೇಶಕ್ಕಾಗಿ ಗಲ್ಲಿಗೇರಿದ ಭಗತ್ಸಿಂಗ್, ರಾಜಗುರು, ಸುಖದೇವರ ತ್ಯಾಗ ಯುವಕರಿಗೆ ಸ್ಫೂರ್ತಿಯಾಗಬೇಕು’ ಎಂದು ಕೆಎಲ್ಇ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು.</p>.<p>ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ಸಿಪಿ ಪದವಿ ಕಾಲೇಜಿನಲ್ಲಿ ಇತಿಹಾಸ ವಿಭಾಗದಿಂದ ಸೋಮವಾರ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರಾಚಾರ್ಯ ಎನ್.ಬಿ.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಅಂದು ಲಕ್ಷಾಂತರ ಜನ ಸ್ವಾತಂತ್ರ್ಯ ಗಳಿಸಲು ಹೋರಾಟ ಮಾಡಿದ್ದಾರೆ. ಉಳಿಸಿಕೊಳ್ಳಲು ಹೋರಾಟ ಎಂದರು.</p>.<p>ಐಕ್ಯೂಎಸಿ ಸಂಯೋಜಕಿ ಸುನಂದಾ ಸೋರಗಾಂವಿ, ಇತಿಹಾಸ ವಿಭಾಗದ ಮುಖ್ಯಸ್ಥ ಟಿ.ಡಿ.ಡಂಗಿ, ಎನ್.ಎಲ್.ಹಿಪ್ಪರಗಿ, ರಾಜು ಚೌಗಲಾ, ಬಸವರಾಜ ಪಾಗದ, ಚಿದಾನಂದ ಐಗಳಿ, ಪೂಜಾ ಮುತ್ನಾಳಿ, ಸಂಗೀತಾ ತೇಲಿ, ಸವಿತಾ ಗಿರೆವ್ವಗೋಳ, ರೇಣುಕಾ ವಾಲಿಕಾರ, ವಿದ್ಯಾಶ್ರೀ ಮುದಕನ್ನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-19-1356813244</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾಲಿಂಗಪುರ: ‘ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಸಿಕ್ಕಿಲ್ಲ, ಅದನ್ನು ಉಳಿಸಿಕೊಳ್ಳುವ ಗಟ್ಟಿ ನಿರ್ಧಾರ ಮಾಡಬೇಕು. ಕಿರಿಯ ವಯಸ್ಸಿನಲ್ಲಿ ದೇಶಕ್ಕಾಗಿ ಗಲ್ಲಿಗೇರಿದ ಭಗತ್ಸಿಂಗ್, ರಾಜಗುರು, ಸುಖದೇವರ ತ್ಯಾಗ ಯುವಕರಿಗೆ ಸ್ಫೂರ್ತಿಯಾಗಬೇಕು’ ಎಂದು ಕೆಎಲ್ಇ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವಲಿಂಗ ಸಿದ್ನಾಳ ಹೇಳಿದರು.</p>.<p>ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ಸಿಪಿ ಪದವಿ ಕಾಲೇಜಿನಲ್ಲಿ ಇತಿಹಾಸ ವಿಭಾಗದಿಂದ ಸೋಮವಾರ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರಾಚಾರ್ಯ ಎನ್.ಬಿ.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಅಂದು ಲಕ್ಷಾಂತರ ಜನ ಸ್ವಾತಂತ್ರ್ಯ ಗಳಿಸಲು ಹೋರಾಟ ಮಾಡಿದ್ದಾರೆ. ಉಳಿಸಿಕೊಳ್ಳಲು ಹೋರಾಟ ಎಂದರು.</p>.<p>ಐಕ್ಯೂಎಸಿ ಸಂಯೋಜಕಿ ಸುನಂದಾ ಸೋರಗಾಂವಿ, ಇತಿಹಾಸ ವಿಭಾಗದ ಮುಖ್ಯಸ್ಥ ಟಿ.ಡಿ.ಡಂಗಿ, ಎನ್.ಎಲ್.ಹಿಪ್ಪರಗಿ, ರಾಜು ಚೌಗಲಾ, ಬಸವರಾಜ ಪಾಗದ, ಚಿದಾನಂದ ಐಗಳಿ, ಪೂಜಾ ಮುತ್ನಾಳಿ, ಸಂಗೀತಾ ತೇಲಿ, ಸವಿತಾ ಗಿರೆವ್ವಗೋಳ, ರೇಣುಕಾ ವಾಲಿಕಾರ, ವಿದ್ಯಾಶ್ರೀ ಮುದಕನ್ನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-19-1356813244</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>