<p>ಮರಿಯಮ್ಮನಹಳ್ಳಿ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹೊಸಪೇಟೆಯ ನಿವೃತ್ತ ಪ್ರಾಚಾರ್ಯ ಯು. ರಾಘವೇಂದ್ರರಾವ್ ಅವರು ಕಾಲೇಜಿನ ಗ್ರಂಥಾಲಯಕ್ಕೆ 100ಕ್ಕೂ ಹೆಚ್ಚು ಸಾಹಿತ್ಯ ಸೇರಿದಂತೆ ವಿವಿಧ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದರು.</p>.<p>‘ವಿದ್ಯಾರ್ಥಿಗಳು ಹೆಚ್ಚು ಪುಸ್ತಕ, ಗ್ರಂಥಗಳನ್ನು ಓದುವುದರಿಂದ ಜ್ಞಾನ ಹೆಚ್ಚಿಸಿಕೊಳ್ಳಬೇಕಿದೆ. ಮೊಬೈಲ್ಗೆ ದಾಸರಾಗದೇ ಪಠ್ಯಪುಸ್ತಕಗಳ ಜೊತೆಗೆ ಮಹನೀಯರ ಹಾಗೂ ಕವಿಗಳ ಗ್ರಂಥ ಹಾಗೂ ಪುಸ್ತಕಗಳನ್ನು ಓದುವ ಒಲವು ಬೆಳಸಿಕೊಳ್ಳಬೇಕು’ ಎಂದು ನಿವೃತ್ತ ಪ್ರಾಚಾರ್ಯ ಯು. ರಾಘವೇಂದ್ರರಾವ್ ಹೇಳಿದರು.</p>.<p>ಕಸಾಪ ಹೋಬಳಿ ಘಟಕದ ಅಧ್ಯಕ್ಷ ಬಿ.ಎಂ.ಎಸ್. ಮೃತ್ಯುಂಜಯ ಮಾತನಾಡಿದರು. ಪ್ರಭಾರ ಪ್ರಾಚಾರ್ಯ ಲೋಕ್ರಾಜ್ ದೊಡ್ಮನಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಈ. ಎರಿಸ್ವಾಮಿ, ಸೈಯದ್, ಮೌನೇಶ್ ಬಡಿಗೇರ್, ರಾಜಕುಮಾರ್, ಬಸವರಾಜ್, ಕುಮಾರ್, ಜಿ.ವಿ. ಸುಬ್ಬರಾವ್, ಸಿ. ಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-25-197464956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮರಿಯಮ್ಮನಹಳ್ಳಿ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹೊಸಪೇಟೆಯ ನಿವೃತ್ತ ಪ್ರಾಚಾರ್ಯ ಯು. ರಾಘವೇಂದ್ರರಾವ್ ಅವರು ಕಾಲೇಜಿನ ಗ್ರಂಥಾಲಯಕ್ಕೆ 100ಕ್ಕೂ ಹೆಚ್ಚು ಸಾಹಿತ್ಯ ಸೇರಿದಂತೆ ವಿವಿಧ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದರು.</p>.<p>‘ವಿದ್ಯಾರ್ಥಿಗಳು ಹೆಚ್ಚು ಪುಸ್ತಕ, ಗ್ರಂಥಗಳನ್ನು ಓದುವುದರಿಂದ ಜ್ಞಾನ ಹೆಚ್ಚಿಸಿಕೊಳ್ಳಬೇಕಿದೆ. ಮೊಬೈಲ್ಗೆ ದಾಸರಾಗದೇ ಪಠ್ಯಪುಸ್ತಕಗಳ ಜೊತೆಗೆ ಮಹನೀಯರ ಹಾಗೂ ಕವಿಗಳ ಗ್ರಂಥ ಹಾಗೂ ಪುಸ್ತಕಗಳನ್ನು ಓದುವ ಒಲವು ಬೆಳಸಿಕೊಳ್ಳಬೇಕು’ ಎಂದು ನಿವೃತ್ತ ಪ್ರಾಚಾರ್ಯ ಯು. ರಾಘವೇಂದ್ರರಾವ್ ಹೇಳಿದರು.</p>.<p>ಕಸಾಪ ಹೋಬಳಿ ಘಟಕದ ಅಧ್ಯಕ್ಷ ಬಿ.ಎಂ.ಎಸ್. ಮೃತ್ಯುಂಜಯ ಮಾತನಾಡಿದರು. ಪ್ರಭಾರ ಪ್ರಾಚಾರ್ಯ ಲೋಕ್ರಾಜ್ ದೊಡ್ಮನಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಈ. ಎರಿಸ್ವಾಮಿ, ಸೈಯದ್, ಮೌನೇಶ್ ಬಡಿಗೇರ್, ರಾಜಕುಮಾರ್, ಬಸವರಾಜ್, ಕುಮಾರ್, ಜಿ.ವಿ. ಸುಬ್ಬರಾವ್, ಸಿ. ಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-25-197464956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>