<p>ನಾಡಿನ ವಿಶ್ವಾಸಾರ್ಹ ಪತ್ರಿಕೆ ‘ಪ್ರಜಾವಾಣಿಯ’ಯ ಹೆಮ್ಮೆಯ ಕೊಡುಗೆ ‘ಸ್ಪರ್ಧಾವಾಣಿ’. ಯಶಸ್ಸಿಗಾಗಿ ಹಾತೊರೆಯುತ್ತಿರುವ ಕನ್ನಡದ ಯುವ ಪೀಳಿಗೆಯನ್ನೇ ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಈ ಪತ್ರಿಕೆ ಪ್ರತಿ ತಿಂಗಳು ಪ್ರಕಟಗೊಳ್ಳಲಿದೆ. ಯುಪಿಎಸ್ಸಿ, ಕೆಪಿಎಸ್ಸಿ ಸೇರಿದಂತೆ ಎಲ್ಲ ವಿಧದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ರೂಪಿಸಲಾಗಿರುವ ಈ ಮಾಸಪತ್ರಿಕೆಯ ಕುರಿತು ಸಚಿವ ಮಧು ಬಂಗಾರಪ್ಪ ಅವರ ಮಾತು ಈ ವಿಡಿಯೊದಲ್ಲಿ. ‘ಸ್ಪರ್ಧಾವಾಣಿ’ ಚಂದಾದಾರರಾಗಲು WWW.EXAMMASTERMIND.COM ಗೆ ಭೇಟಿ ಕೊಡಿ. ಮಾಹಿತಿಗೆ– 96069 66128 ಸಂಪರ್ಕಿಸಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>