<p>ಮುದಗಲ್: ಸಮೀಪದ ಜನತಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾನ್ವಿಯ ಪಕ್ಷಿ ಪ್ರೇಮಿ ಸಲ್ಲಾವುದ್ದೀನ್ ಅವರಿಂದ ಪಕ್ಷಿಗಳಿಗಾಗಿ ಗುಟುಕು ಅಭಿಯಾನ ಜರುಗಿತು.</p>.<p>ಬೇಸಿಗೆ ಶಿಬಿರದ 14ನೇ ದಿನ ಬೆಂಗಳೂರಿನ ಇಂಡಿಯಾ ಸುಧಾರ್ ಎಜುಕೇಶನ್ ಮತ್ತು ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಕಾರ್ಯಕ್ರಮ ಜರಗಿತು.</p>.<p>ಸಲ್ಲಾವುದ್ದೀನ್ ಅವರು ಪಕ್ಷಿಗಳ ಜೀವನ, ವಾಸ ಹಾಗೂ ಪಕ್ಷಿಗಳ ಸಂತತಿ ಸೇರಿ ಇತರ ಸಂಗತಿಗಳ ಬಗ್ಗೆ ಉಪನ್ಯಾಸ ನೀಡಿದರು.</p>.<p>ಈ ವೇಳೆ ತಾವೇ ತಯಾರಿಸಿದ ಪಕ್ಷಿಗಳ ಗುಟುಕು ಅರವಟಗೆಗಳನ್ನು ಮಕ್ಕಳಿಗೆ ವಿತರಿಸಿದರು.</p>.<p>ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಅಪ್ಪಣ್ಣ ಮಾತನಾಡಿದರು.</p>.<p>ಮುಖ್ಯಶಿಕ್ಷಕ ಗುರುಬಸಪ್ಪ, ಶಿಕ್ಷಕರಾದ ಮೌನೇಶ್.ಎಂ, ರವಿಕುಮಾರ್, ಹುಸೇನ್ ನದಾಫ್, ಜಗನ್ನಾಥ ಚೌಧರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-32-406791154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದಗಲ್: ಸಮೀಪದ ಜನತಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾನ್ವಿಯ ಪಕ್ಷಿ ಪ್ರೇಮಿ ಸಲ್ಲಾವುದ್ದೀನ್ ಅವರಿಂದ ಪಕ್ಷಿಗಳಿಗಾಗಿ ಗುಟುಕು ಅಭಿಯಾನ ಜರುಗಿತು.</p>.<p>ಬೇಸಿಗೆ ಶಿಬಿರದ 14ನೇ ದಿನ ಬೆಂಗಳೂರಿನ ಇಂಡಿಯಾ ಸುಧಾರ್ ಎಜುಕೇಶನ್ ಮತ್ತು ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಕಾರ್ಯಕ್ರಮ ಜರಗಿತು.</p>.<p>ಸಲ್ಲಾವುದ್ದೀನ್ ಅವರು ಪಕ್ಷಿಗಳ ಜೀವನ, ವಾಸ ಹಾಗೂ ಪಕ್ಷಿಗಳ ಸಂತತಿ ಸೇರಿ ಇತರ ಸಂಗತಿಗಳ ಬಗ್ಗೆ ಉಪನ್ಯಾಸ ನೀಡಿದರು.</p>.<p>ಈ ವೇಳೆ ತಾವೇ ತಯಾರಿಸಿದ ಪಕ್ಷಿಗಳ ಗುಟುಕು ಅರವಟಗೆಗಳನ್ನು ಮಕ್ಕಳಿಗೆ ವಿತರಿಸಿದರು.</p>.<p>ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಅಪ್ಪಣ್ಣ ಮಾತನಾಡಿದರು.</p>.<p>ಮುಖ್ಯಶಿಕ್ಷಕ ಗುರುಬಸಪ್ಪ, ಶಿಕ್ಷಕರಾದ ಮೌನೇಶ್.ಎಂ, ರವಿಕುಮಾರ್, ಹುಸೇನ್ ನದಾಫ್, ಜಗನ್ನಾಥ ಚೌಧರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-32-406791154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>