<p>ಮುದಗಲ್: ಸಮೀಪದ ಸಜ್ಜಲಗುಡ್ಡದ ಡಿ.ಇಡಿ ಕಾಲೇಜಿನಲ್ಲಿ ದೀಪದಾನ ಸಮಾರಂಭ ಜರುಗಿತು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಸಜ್ಜಲಗುಡ್ಡ ಮಠಾಧ್ಯಕ್ಷ ದೊಡ್ಡ ಬಸವಾರ್ಯರು, ‘ಸ್ಪರ್ಧಾತ್ಮಕ ಯುಗದಲ್ಲಿ ನಾವು ಸ್ಪರ್ಧಾತ್ಮಕವಾಗಿ ಓದಿ ಉತ್ತಮ ಅಂಕಗಳನ್ನು ಪಡೆಯುವುದು ಸಾಮಾನ್ಯ. ಆದರೆ ನಾವು ಅಂಕಕ್ಕೆ ಸೀಮಿತವಕಾಗದೇ ಜೀವನದಲ್ಲಿ ಕೌಶಲವನ್ನು ಬೆಳೆಸಿಕೊಳ್ಳುಬೇಕು. ಶ್ರೀಮಠದ ಗುರಿಯೊಂದಿಗೆ ವಿದ್ಯಾರ್ಥಿಗಳು ಯಶಸ್ಸು ಕಾಣಬೇಕು’ ಎಂದು ಸಲಹೆ ನೀಡಿದರು.</p>.<p>ನಂದವಾಡಗಿಯ ಮಹಾಂತಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಹಂದ್ರಾಳ ಮಾತನಾಡಿದರು. ಶಿಕ್ಷಕರಾದ ಮುತ್ತು ವಡ್ಡರ್, ಸೋಮಶೇಖರ, ಬಡಿಗೇರ, ಹಾಲಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-32-1212955166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದಗಲ್: ಸಮೀಪದ ಸಜ್ಜಲಗುಡ್ಡದ ಡಿ.ಇಡಿ ಕಾಲೇಜಿನಲ್ಲಿ ದೀಪದಾನ ಸಮಾರಂಭ ಜರುಗಿತು.</p>.<p>ಕಾರ್ಯಕ್ರಮದಲ್ಲಿ ಮಾತನಾಡಿದ ಸಜ್ಜಲಗುಡ್ಡ ಮಠಾಧ್ಯಕ್ಷ ದೊಡ್ಡ ಬಸವಾರ್ಯರು, ‘ಸ್ಪರ್ಧಾತ್ಮಕ ಯುಗದಲ್ಲಿ ನಾವು ಸ್ಪರ್ಧಾತ್ಮಕವಾಗಿ ಓದಿ ಉತ್ತಮ ಅಂಕಗಳನ್ನು ಪಡೆಯುವುದು ಸಾಮಾನ್ಯ. ಆದರೆ ನಾವು ಅಂಕಕ್ಕೆ ಸೀಮಿತವಕಾಗದೇ ಜೀವನದಲ್ಲಿ ಕೌಶಲವನ್ನು ಬೆಳೆಸಿಕೊಳ್ಳುಬೇಕು. ಶ್ರೀಮಠದ ಗುರಿಯೊಂದಿಗೆ ವಿದ್ಯಾರ್ಥಿಗಳು ಯಶಸ್ಸು ಕಾಣಬೇಕು’ ಎಂದು ಸಲಹೆ ನೀಡಿದರು.</p>.<p>ನಂದವಾಡಗಿಯ ಮಹಾಂತಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಹಂದ್ರಾಳ ಮಾತನಾಡಿದರು. ಶಿಕ್ಷಕರಾದ ಮುತ್ತು ವಡ್ಡರ್, ಸೋಮಶೇಖರ, ಬಡಿಗೇರ, ಹಾಲಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-32-1212955166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>