<p>ಮೂಲ್ಕಿ: ಮಕ್ಕಳ ಬೌದ್ಧಿಕ ವಿಕಸನಕ್ಕೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಪೋಷಕರು ವಿದ್ಯಾರ್ಥಿಗಳ ಸಮಯವನ್ನು ವ್ಯರ್ಥ ಮಾಡದೆ ಇಂಥ ಶಿಬಿರದಲ್ಲಿ ಪಾಲ್ಗೊಂಡು ಮಕ್ಕಳ ಅಭಿರುಚಿ ಬೆಳೆಸಬೇಕು ಎಂದು ಯುಗಪುರುಷ ಕಿನ್ನಿಗೋಳಿಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಹೇಳಿದರು.</p>.<p>ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರಂಭಗೊಂಡ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕಿನ್ನಿಗೋಳಿ ರೋಟರಿ ಕ್ಲಬ್ನ ಅಧ್ಯಕ್ಷ ಸಾಯಿನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಿನ್ನಿಗೋಳಿ ರೋಟರಿ ಕ್ಲಬ್ನ ವಿಲಿಯಂ ಸಿಕ್ವೇರಾ, ಶರತ್ ಶೆಟ್ಟಿ, ಸ್ವರಾಜ್ ಶೆಟ್ಟಿ, ದೇವದಾಸ್ ಶೆಟ್ಟಿ, ಪ್ರವೀಣ್ ಸಾಲ್ಯಾನ್, ಎರಿಕ್ ಪಾಯಸ್, ಹರೀಶ್ ಶೆಟ್ಟಿ, ಸತೀಶ್ ಚಂದ್ರ ಹೆಗ್ಡೆ, ಮುಖ್ಯ ಶಿಕ್ಷಕಿ ಸುನೀತ ಗುರುರಾಜ್, ಸಹಶಿಕ್ಷಕಿಯರಾದ ದೇವಕಿ, ಪ್ರೇಕ್ಷ, ಅಶ್ಮಿತಾ ಭಾಗವಹಿಸಿದ್ದರು.</p>.<p>ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ನಿತಿನ್ ವಾಸ್ ಅವರು ಪರಿಸರ ಸಂರಕ್ಷಣೆ ಮತ್ತು ಪೇಪರ್ ಸೀಡ್ನ ಮಾಹಿತಿ ನೀಡಿದರು. ಶಿಕ್ಷಕಿ ಪ್ರತಿಮಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-29-1016856935</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಲ್ಕಿ: ಮಕ್ಕಳ ಬೌದ್ಧಿಕ ವಿಕಸನಕ್ಕೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಪೋಷಕರು ವಿದ್ಯಾರ್ಥಿಗಳ ಸಮಯವನ್ನು ವ್ಯರ್ಥ ಮಾಡದೆ ಇಂಥ ಶಿಬಿರದಲ್ಲಿ ಪಾಲ್ಗೊಂಡು ಮಕ್ಕಳ ಅಭಿರುಚಿ ಬೆಳೆಸಬೇಕು ಎಂದು ಯುಗಪುರುಷ ಕಿನ್ನಿಗೋಳಿಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಹೇಳಿದರು.</p>.<p>ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರಂಭಗೊಂಡ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕಿನ್ನಿಗೋಳಿ ರೋಟರಿ ಕ್ಲಬ್ನ ಅಧ್ಯಕ್ಷ ಸಾಯಿನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಿನ್ನಿಗೋಳಿ ರೋಟರಿ ಕ್ಲಬ್ನ ವಿಲಿಯಂ ಸಿಕ್ವೇರಾ, ಶರತ್ ಶೆಟ್ಟಿ, ಸ್ವರಾಜ್ ಶೆಟ್ಟಿ, ದೇವದಾಸ್ ಶೆಟ್ಟಿ, ಪ್ರವೀಣ್ ಸಾಲ್ಯಾನ್, ಎರಿಕ್ ಪಾಯಸ್, ಹರೀಶ್ ಶೆಟ್ಟಿ, ಸತೀಶ್ ಚಂದ್ರ ಹೆಗ್ಡೆ, ಮುಖ್ಯ ಶಿಕ್ಷಕಿ ಸುನೀತ ಗುರುರಾಜ್, ಸಹಶಿಕ್ಷಕಿಯರಾದ ದೇವಕಿ, ಪ್ರೇಕ್ಷ, ಅಶ್ಮಿತಾ ಭಾಗವಹಿಸಿದ್ದರು.</p>.<p>ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ನಿತಿನ್ ವಾಸ್ ಅವರು ಪರಿಸರ ಸಂರಕ್ಷಣೆ ಮತ್ತು ಪೇಪರ್ ಸೀಡ್ನ ಮಾಹಿತಿ ನೀಡಿದರು. ಶಿಕ್ಷಕಿ ಪ್ರತಿಮಾ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-29-1016856935</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>