ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸ್ಪರ್ಧಾ ವಾಣಿ: ಬಹುಆಯ್ಕೆಯ ಪ್ರಶ್ನೋತ್ತರಗಳು

Published : 13 ಫೆಬ್ರುವರಿ 2025, 0:29 IST
Last Updated : 13 ಫೆಬ್ರುವರಿ 2025, 0:29 IST
ಫಾಲೋ ಮಾಡಿ
Comments
ಪ್ರ

ಕೃಷ್ಣಾ ನದಿಯು ಕೆಳಗಿನ ಯಾವ ಪ್ರದೇಶದಲ್ಲಿ ಉಗಮವಾಗುತ್ತದೆ?

ಪ್ರ

ಕೆಳಗಿನ ಯಾವ ನದಿಗಳನ್ನು ಕೃಷ್ಣಾ ನದಿಯ ಬಲದಂಡೆಯ ಉಪನದಿಗಳು ಎಂದು ಪರಿಗಣಿಸಬಹುದು?

ಪ್ರ

ಜೀತ ಪದ್ಧತಿ ವ್ಯವಸ್ಥೆ ನಿರ್ಮೂಲನ ಕಾಯ್ದೆ-1976ರ ಅನ್ವಯ ಕೆಳಗಿನ ಯಾವ ಹಂತಗಳಲ್ಲಿ ವಿಚಕ್ಷಣಾ ಸಮಿತಿಗಳನ್ನು ಸ್ಥಾಪಿಸಬೇಕಾಗಿದೆ?

ಪ್ರ

 ಕೆಳಗಿನ ಯಾವ ಸಚಿವಾಲಯದ ಅಡಿಯಲ್ಲಿ ಜೀತ ಪದ್ಧತಿ ಸಂಬಂಧಿತ ರಾಷ್ಟ್ರ ಮಟ್ಟದ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ?

ಪ್ರ

ವಿಶ್ವಸಂಸ್ಥೆಯ ಅನ್ವಯ ವಿಶ್ವ ಆವಾಸ ದಿವಸವನ್ನು ಯಾವ ಸಂದರ್ಭದಲ್ಲಿ ಆಚರಿಸಲಾಗುತ್ತದೆ?

ಪ್ರ

ಭಾರತದ ಒಟ್ಟು ದೇಶೀಯ ಉತ್ಪನ್ನಕ್ಕೆ ಪ್ರಸ್ತುತ ವರ್ಷದಲ್ಲಿ ನಗರ ಪ್ರದೇಶದ ಕೊಡುಗೆ ಎಷ್ಟು?

ಪ್ರ

ಇತ್ತೀಚೆಗೆ ಕೆಳಗಿನ ಯಾವ ಚಿತ್ರ ನಟನ ಸ್ಮರಣಾರ್ಥವಾಗಿ ಭಾರತದ ರಾಷ್ಟ್ರಪತಿ ನಾಣ್ಯವನ್ನು ಬಿಡುಗಡೆ ಮಾಡಿದರು?

ಪ್ರ

ಕೆಳಗಿನ ಯಾವ ರಾಷ್ಟ್ರಗಳಲ್ಲಿ ಅಂತರರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷರು ವಿದ್ಯುತ್ ಉತ್ಪಾದನಾ ಘಟಕಗಳನ್ನು ಉದ್ಘಾಟಿಸಿದರು?

ಪ್ರ

 ಗ್ರಾಮೀಣ ರಸ್ತೆಗಳು ಮತ್ತು ಜಿಲ್ಲಾಮಟ್ಟದ ರಸ್ತೆಗಳ ಗುಣಮಟ್ಟವನ್ನು ಪರೀಕ್ಷಿಸಲು ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವಾಲಯ ಸ್ಥಾಪಿಸಿದ ಸಮಿತಿ ಯಾವುದು?

ಪ್ರ

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಲ್ಲಿ ಕೆಳಗಿನ ಯಾವ ಪ್ರದೇಶಗಳಿಗೆ ಸಂಪರ್ಕವನ್ನು ಕಲ್ಪಿಸಲಾಗುತ್ತದೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT