<p><strong>1. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಪತಂಜಲಿಯನ್ನು ಯೋಗ ತತ್ತ್ವಶಾಸ್ತ್ರದ ಸ್ಥಾಪಕರೆಂದು ಕರೆಯುತ್ತಾರೆ</p><p>ಬಿ. ಪತಂಜಲಿ ಋಷಿಯು ಯೋಗ ಸೂತ್ರ ಎಂಬ ಗ್ರಂಥವನ್ನು ಬರೆದಿದ್ದಾರೆ</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ</p><p><em><strong>ಉತ್ತರ: ಡಿ</strong></em></p>. <p><strong>2. ಈ ಹೇಳಿಕೆಗಳನ್ನು ಪರಿಗಣಿಸಿ</strong>.</p><p>ಎ. ಪ್ರಾಚೀನ ವೈದ್ಯಕೀಯ ಪದ್ಧತಿಗಳ ಆಳವಾದ ಜ್ಞಾನ ಪುನರುಜ್ಜೀವನಗೊಳಿಸುವ ದೃಷ್ಠಿಯಿಂದ 1995ರಲ್ಲಿ ಭಾರತೀಯ ಔಷಧ ಮತ್ತು ಹೋಮಿಯೋಪಥಿ ಇಲಾಖೆ ರಚಿಸಲಾಯಿತು</p><p>ಬಿ. ಭಾರತ ಸರ್ಕಾರ 2020ರಲ್ಲಿ ಆಯುಷ್ ಸಚಿವಾಲಯವನ್ನು ರಚಿಸಿದೆ</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪುಡಿ. ಎರಡೂ ಸರಿ</p><p><em><strong>ಉತ್ತರ: ಎ</strong></em></p>.<p><strong>3. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಔಷಧೀಯ ಸಸ್ಯಗಳ ವಲಯವನ್ನು ಉತ್ತೇಜಿಸಲು, ಭಾರತ ಸರ್ಕಾರ 24 ನವೆಂಬರ್ 2000 ರಂದು ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿ ಸ್ಥಾಪಿಸಿದೆ</p><p>ಬಿ. ಪ್ರಸ್ತುತ ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿಯು ಆಯುಷ್ (ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ ಮತ್ತು ಹೋಮಿಯೋಪಥಿ) ಸಚಿವಾಲಯದಲ್ಲಿದೆ</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ</p><p><em><strong>ಉತ್ತರ: ಡಿ</strong></em></p><p><strong>4. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಜೂನ್ 19ರ, ವಿಶ್ವ ಸಿಕಲ್ ಸೆಲ್ ಜಾಗೃತಿ ದಿನವನ್ನು ಅಧಿಕೃತವಾಗಿ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ ಅಂಗೀಕರಿಸಿದೆ</p><p>ಬಿ. 2024 ರ ವಿಶ್ವ ಸಿಕಲ್ ಸೆಲ್ ದಿನದ ಥೀಮ್, ‘Hope Through Progress: Adancing Global Sickle Cell Care & Treatment’</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ</p><p><em><strong>ಉತ್ತರ: ಡಿ</strong></em></p><p><strong>5. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಜೂನ್ 20 ರಂದು ಪ್ರಪಂಚದಾದ್ಯಂತ ನಿರಾಶ್ರಿತರು ಎದುರಿಸುತ್ತಿರುವ ಹೋರಾಟಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲಾಗುತ್ತದೆ</p><p>ಬಿ. 2024ರ ವಿಶ್ವ ನಿರಾಶ್ರಿತರ ದಿನದ ಥೀಮ್, ‘For a World Where Refugees Are Welcomed’</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪುಡಿ. ಎರಡೂ ಸರಿ</p><p><em>ಉತ್ತರ: ಡಿ</em></p><p><strong>6. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಭಾರತೀಯ ನೇವಲ್ ಹೈಡ್ರೋಗ್ರಾಫಿಕ್ ಇಲಾಖೆಯು ಭಾರತದಲ್ಲಿ ಹೈಡ್ರೋಗ್ರಾಫಿಕ್ ಸಮೀಕ್ಷೆಗಳು ಅಥವಾ ಹೈಡ್ರೋಗ್ರಾಫಿಕ್ ಚಾರ್ಟ್ ಅಥವಾ ನಾಟಿಕಲ್ ಚಾರ್ಟ್(Nautical Charting.ಗಳನ್ನು ಪ್ರಕಟಿಸುವ ನೋಡಲ್ ಏಜೆನ್ಸಿಯಾಗಿದೆ.</p><p>ಬಿ. ಕೇರಳದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈಡ್ರೋಗ್ರಫಿ ಸಂಸ್ಥೆಯು ಭಾರತದಲ್ಲಿ ಹೈಡ್ರೋಗ್ರಫಿಯಲ್ಲಿ ತರಬೇತಿ ನೀಡುವ ಕೇಂದ್ರವಾಗಿದೆ.</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ</p><p><em><strong>ಉತ್ತರ: ಎ</strong></em></p><p><strong>7. ಕೆಳಗಿನ ಯಾವ ಕಾರಣಗಳಿಂದ ಜರ್ಮನಿಯಲ್ಲಿ ನಾಜಿ ಸರ್ಕಾರ ಅಧಿಕಾರಕ್ಕೆ ಬರುವಂತಾಯಿತು?</strong></p><p>1. ವರ್ಸೈಲ್ಸ್ ಒಪ್ಪಂದದಲ್ಲಿ ಜರ್ಮನಿಯ ಮೇಲೆ ವಿಧಿಸಿದ ನಿರ್ಬಂಧಗಳು</p><p>2. 1930 ರ ಆರ್ಥಿಕ ಮುಗ್ಗಟ್ಟು</p><p>3. ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಿರಂಕುಶ ನಾಯಕತ್ವಗಳು ಅಧಿಕಾರದ ಗದ್ದುಗೆ ಏರಿದವು</p><p>ಸರಿ ಉತ್ತರ ಗುರುತಿಸಿ</p><p>ಎ. 1, 2 ಮತ್ತು 3 ಬಿ. 1 ಮತ್ತು 2</p><p>ಸಿ. 1 ಮತ್ತು 3 ಡಿ. 2 ಮತ್ತು 3</p><p><em><strong>ಉತ್ತರ: ಎ</strong></em></p><p><strong>8. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಸುದ್ದಿಯಲ್ಲಿದ್ದ ‘Auschwitz’ ಪ್ರದೇಶ ಕೆಳಗಿನ ಯಾವ ರಾಷ್ಟ್ರದಲ್ಲಿ ಕಂಡುಬರುತ್ತದೆ?</strong></p><p>ಎ. ಜರ್ಮನಿ ಬಿ. ಹಂಗರಿ</p><p>ಸಿ. ಪೋಲೆಂಡ್ ಡಿ. ಇಟಲಿ</p><p><em><strong>ಉತ್ತರ: ಸಿ</strong></em></p><p><strong>9. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ವಿಶ್ವ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನವನ್ನು ಪ್ರತಿ ವರ್ಷ ಜುಲೈ 3 ರಂದು ಆಚರಿಸಲಾಗುತ್ತದೆ</p><p>ಬಿ. ಪ್ಲಾಸ್ಟಿಕ್ ಚೀಲಗಳ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಉದ್ದೇಶವಾಗಿದೆ</p><p>ಸರಿಯಾದ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ </p>.<p><em><strong>ಉತ್ತರ: ಡಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>1. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಪತಂಜಲಿಯನ್ನು ಯೋಗ ತತ್ತ್ವಶಾಸ್ತ್ರದ ಸ್ಥಾಪಕರೆಂದು ಕರೆಯುತ್ತಾರೆ</p><p>ಬಿ. ಪತಂಜಲಿ ಋಷಿಯು ಯೋಗ ಸೂತ್ರ ಎಂಬ ಗ್ರಂಥವನ್ನು ಬರೆದಿದ್ದಾರೆ</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ</p><p><em><strong>ಉತ್ತರ: ಡಿ</strong></em></p>. <p><strong>2. ಈ ಹೇಳಿಕೆಗಳನ್ನು ಪರಿಗಣಿಸಿ</strong>.</p><p>ಎ. ಪ್ರಾಚೀನ ವೈದ್ಯಕೀಯ ಪದ್ಧತಿಗಳ ಆಳವಾದ ಜ್ಞಾನ ಪುನರುಜ್ಜೀವನಗೊಳಿಸುವ ದೃಷ್ಠಿಯಿಂದ 1995ರಲ್ಲಿ ಭಾರತೀಯ ಔಷಧ ಮತ್ತು ಹೋಮಿಯೋಪಥಿ ಇಲಾಖೆ ರಚಿಸಲಾಯಿತು</p><p>ಬಿ. ಭಾರತ ಸರ್ಕಾರ 2020ರಲ್ಲಿ ಆಯುಷ್ ಸಚಿವಾಲಯವನ್ನು ರಚಿಸಿದೆ</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪುಡಿ. ಎರಡೂ ಸರಿ</p><p><em><strong>ಉತ್ತರ: ಎ</strong></em></p>.<p><strong>3. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಔಷಧೀಯ ಸಸ್ಯಗಳ ವಲಯವನ್ನು ಉತ್ತೇಜಿಸಲು, ಭಾರತ ಸರ್ಕಾರ 24 ನವೆಂಬರ್ 2000 ರಂದು ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿ ಸ್ಥಾಪಿಸಿದೆ</p><p>ಬಿ. ಪ್ರಸ್ತುತ ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿಯು ಆಯುಷ್ (ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ ಮತ್ತು ಹೋಮಿಯೋಪಥಿ) ಸಚಿವಾಲಯದಲ್ಲಿದೆ</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ</p><p><em><strong>ಉತ್ತರ: ಡಿ</strong></em></p><p><strong>4. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಜೂನ್ 19ರ, ವಿಶ್ವ ಸಿಕಲ್ ಸೆಲ್ ಜಾಗೃತಿ ದಿನವನ್ನು ಅಧಿಕೃತವಾಗಿ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ ಅಂಗೀಕರಿಸಿದೆ</p><p>ಬಿ. 2024 ರ ವಿಶ್ವ ಸಿಕಲ್ ಸೆಲ್ ದಿನದ ಥೀಮ್, ‘Hope Through Progress: Adancing Global Sickle Cell Care & Treatment’</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ</p><p><em><strong>ಉತ್ತರ: ಡಿ</strong></em></p><p><strong>5. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಜೂನ್ 20 ರಂದು ಪ್ರಪಂಚದಾದ್ಯಂತ ನಿರಾಶ್ರಿತರು ಎದುರಿಸುತ್ತಿರುವ ಹೋರಾಟಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲಾಗುತ್ತದೆ</p><p>ಬಿ. 2024ರ ವಿಶ್ವ ನಿರಾಶ್ರಿತರ ದಿನದ ಥೀಮ್, ‘For a World Where Refugees Are Welcomed’</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪುಡಿ. ಎರಡೂ ಸರಿ</p><p><em>ಉತ್ತರ: ಡಿ</em></p><p><strong>6. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ಭಾರತೀಯ ನೇವಲ್ ಹೈಡ್ರೋಗ್ರಾಫಿಕ್ ಇಲಾಖೆಯು ಭಾರತದಲ್ಲಿ ಹೈಡ್ರೋಗ್ರಾಫಿಕ್ ಸಮೀಕ್ಷೆಗಳು ಅಥವಾ ಹೈಡ್ರೋಗ್ರಾಫಿಕ್ ಚಾರ್ಟ್ ಅಥವಾ ನಾಟಿಕಲ್ ಚಾರ್ಟ್(Nautical Charting.ಗಳನ್ನು ಪ್ರಕಟಿಸುವ ನೋಡಲ್ ಏಜೆನ್ಸಿಯಾಗಿದೆ.</p><p>ಬಿ. ಕೇರಳದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈಡ್ರೋಗ್ರಫಿ ಸಂಸ್ಥೆಯು ಭಾರತದಲ್ಲಿ ಹೈಡ್ರೋಗ್ರಫಿಯಲ್ಲಿ ತರಬೇತಿ ನೀಡುವ ಕೇಂದ್ರವಾಗಿದೆ.</p><p>ಸರಿ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ</p><p><em><strong>ಉತ್ತರ: ಎ</strong></em></p><p><strong>7. ಕೆಳಗಿನ ಯಾವ ಕಾರಣಗಳಿಂದ ಜರ್ಮನಿಯಲ್ಲಿ ನಾಜಿ ಸರ್ಕಾರ ಅಧಿಕಾರಕ್ಕೆ ಬರುವಂತಾಯಿತು?</strong></p><p>1. ವರ್ಸೈಲ್ಸ್ ಒಪ್ಪಂದದಲ್ಲಿ ಜರ್ಮನಿಯ ಮೇಲೆ ವಿಧಿಸಿದ ನಿರ್ಬಂಧಗಳು</p><p>2. 1930 ರ ಆರ್ಥಿಕ ಮುಗ್ಗಟ್ಟು</p><p>3. ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಿರಂಕುಶ ನಾಯಕತ್ವಗಳು ಅಧಿಕಾರದ ಗದ್ದುಗೆ ಏರಿದವು</p><p>ಸರಿ ಉತ್ತರ ಗುರುತಿಸಿ</p><p>ಎ. 1, 2 ಮತ್ತು 3 ಬಿ. 1 ಮತ್ತು 2</p><p>ಸಿ. 1 ಮತ್ತು 3 ಡಿ. 2 ಮತ್ತು 3</p><p><em><strong>ಉತ್ತರ: ಎ</strong></em></p><p><strong>8. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಸುದ್ದಿಯಲ್ಲಿದ್ದ ‘Auschwitz’ ಪ್ರದೇಶ ಕೆಳಗಿನ ಯಾವ ರಾಷ್ಟ್ರದಲ್ಲಿ ಕಂಡುಬರುತ್ತದೆ?</strong></p><p>ಎ. ಜರ್ಮನಿ ಬಿ. ಹಂಗರಿ</p><p>ಸಿ. ಪೋಲೆಂಡ್ ಡಿ. ಇಟಲಿ</p><p><em><strong>ಉತ್ತರ: ಸಿ</strong></em></p><p><strong>9. ಈ ಹೇಳಿಕೆಗಳನ್ನು ಪರಿಗಣಿಸಿ.</strong></p><p>ಎ. ವಿಶ್ವ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನವನ್ನು ಪ್ರತಿ ವರ್ಷ ಜುಲೈ 3 ರಂದು ಆಚರಿಸಲಾಗುತ್ತದೆ</p><p>ಬಿ. ಪ್ಲಾಸ್ಟಿಕ್ ಚೀಲಗಳ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಉದ್ದೇಶವಾಗಿದೆ</p><p>ಸರಿಯಾದ ಉತ್ತರ ಆರಿಸಿ</p><p>ಎ. ಹೇಳಿಕೆ ಎ ಸರಿ ಬಿ. ಹೇಳಿಕೆ ಬಿ ಸರಿ</p><p>ಸಿ. ಎರಡೂ ತಪ್ಪು ಡಿ. ಎರಡೂ ಸರಿ </p>.<p><em><strong>ಉತ್ತರ: ಡಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>