<p>1. ಭಾರತದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಹೇರಿಕೆಗೆ ಸಂಬಂಧಿಸಿದಂತೆ ಸರಿ ಹೇಳಿಕೆಗಳನ್ನು ಗುರುತಿಸಿ?<br>1. ಮೊಟ್ಟಮೊದಲ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಬಾಹ್ಯ ಆಕ್ರಮಣದ ಕಾರಣದಿಂದ ಘೋಷಿಸಲಾಯಿತು.<br>2. ಅರುಣಾಚಲ ಪ್ರದೇಶದ ಮೇಲೆ ಚೀನಿಯರು ದಾಳಿ ಮಾಡಿದ ಸಂದರ್ಭದಲ್ಲಿ ಮೊದಲ ತುರ್ತುಪರಿಸ್ಥಿತಿಯನ್ನು ಹೇರಲಾಯಿತು.<br>3. ಮೊದಲ ತುರ್ತು ಪರಿಸ್ಥಿತಿ ಮೂರು ವರ್ಷಗಳ ಅವಧಿಗೆ ಅಸ್ತಿತ್ವದಲ್ಲಿತ್ತು.<br>ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.<br>ಎ. 1 ಮಾತ್ರ ಬಿ. 2 ಮಾತ್ರ<br>ಸಿ. 3 ಮಾತ್ರ ಡಿ. 1, 2 ಮತ್ತು 3</p><p>ಉತ್ತರ : ಡಿ</p> <p>2. 39ನೇ ಸಂವಿಧಾನಾತ್ಮಕ ತಿದ್ದುಪಡಿ ಕೆಳಗಿನ ಯಾವ ಸಂವಿಧಾನಾತ್ಮಕ ಹುದ್ದೆಗಳ ಬಿಕ್ಕಟ್ಟುಗಳನ್ನು ನ್ಯಾಯಾಂಗದ ಪರಾಮರ್ಶೆಯಿಂದ ಹೊರಗಿಡಲಾಯಿತು?<br>1. ರಾಷ್ಟ್ರಪತಿಗಳ ಹುದ್ದೆ ಸಂಬಂಧಿತ ಬಿಕ್ಕಟ್ಟು.<br>2. ಉಪರಾಷ್ಟ್ರಪತಿ ಹುದ್ದೆ ಸಂಬಂಧಿತ ಬಿಕ್ಕಟ್ಟು.<br>3. ಪ್ರಧಾನ ಮಂತ್ರಿಗಳ ಹುದ್ದೆ ಸಂಬಂಧಿತ ಬಿಕ್ಕಟ್ಟು.<br>4. ಮುಖ್ಯಮಂತ್ರಿಗಳ ಹುದ್ದೆ ಸಂಬಂಧಿತ ಬಿಕ್ಕಟ್ಟು.<br>ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.<br>ಎ. 1, 2 ಮತ್ತು 3 ಬಿ. 1 ಮತ್ತು 2<br>ಸಿ. 1 ಮತ್ತು 3 ಡಿ. 2 ಮತ್ತು 3</p><p>ಉತ್ತರ : ಎ</p> <p>3. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಪತಂಜಲಿಯನ್ನು ಯೋಗ ತತ್ತ್ವಶಾಸ್ತ್ರದ ಸ್ಥಾಪಕರೆಂದು ಕರೆಯುತ್ತಾರೆ.<br>ಬಿ. ಪತಂಜಲಿ ಋಷಿಯು ಯೋಗ ಸೂತ್ರ ಎಂಬ ಗ್ರಂಥವನ್ನು ಬರೆದಿದ್ದಾರೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ : ಡಿ</p> <p>4 ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಪ್ರಾಚೀನ ವೈದ್ಯಕೀಯ ಪದ್ಧತಿಗಳ ಆಳವಾದ ಜ್ಞಾನವನ್ನು ಪುನರುಜ್ಜೀವನಗೊಳಿಸುವ ದೃಷ್ಠಿಯಿಂದ 1995ರಲ್ಲಿ ಭಾರತೀಯ ಔಷಧ ಮತ್ತು ಹೋಮಿಯೋಪಥಿ ಇಲಾಖೆಯನ್ನು ರಚಿಸಲಾಯಿತು.<br>ಬಿ. ಭಾರತ ಸರ್ಕಾರ 2020ರಲ್ಲಿ ಆಯುಷ್ ಸಚಿವಾಲಯವನ್ನು ರಚಿಸಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ: ಎ</p> <p>5. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಔಷಧೀಯ ಸಸ್ಯಗಳ ವಲಯವನ್ನು ಉತ್ತೇಜಿಸಲು, ಭಾರತ ಸರ್ಕಾರವು 24 ನವೆಂಬರ್ 2000 ರಂದು ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿಯನ್ನು ಸ್ಥಾಪಿಸಿದೆ.<br>ಬಿ. ಪ್ರಸ್ತುತ, ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿಯು ಆಯುಷ್ (ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ ಮತ್ತು ಹೋಮಿಯೋಪಥಿ) ಸಚಿವಾಲಯದಲ್ಲಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ : ಡಿ</p> <p>6. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಜೂನ್ 19ರ, ವಿಶ್ವ ಸಿಕಲ್ ಸೆಲ್ ಜಾಗೃತಿ ದಿನವನ್ನು ಅಧಿಕೃತವಾಗಿ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ ಅಂಗೀಕರಿಸಿದೆ.<br>ಬಿ. 2024 ರ ವಿಶ್ವ ಸಿಕಲ್ ಸೆಲ್ ದಿನದ ಥೀಮ್, ‘Hope Through Progress: Advancing Global Sickle Cell Care & Treatment’. ಆಗಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ : ಡಿ</p> <p>7. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಜೂನ್ 20 ರಂದು ಪ್ರಪಂಚದಾದ್ಯಂತ ನಿರಾಶ್ರಿತರು ಎದುರಿಸುತ್ತಿರುವ ಹೋರಾಟಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲಾಗುತ್ತದೆ.<br>ಬಿ. 2024ರ ವಿಶ್ವ ನಿರಾಶ್ರಿತರ ದಿನದ ಥೀಮ್,'For a World Where Refugees Are Welcomed.' ಆಗಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ: ಡಿ</p> <p>8.ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p><p>ಎ. ಭಾರತೀಯ ನೇವಲ್ ಹೈಡ್ರೋಗ್ರಾಫಿಕ್ ಇಲಾಖೆಯು ಭಾರತದಲ್ಲಿ ಹೈಡ್ರೋಗ್ರಾಫಿಕ್ ಸಮೀಕ್ಷೆಗಳು ಅಥವಾ ಹೈಡ್ರೋಗ್ರಾಫಿಕ್ ಚಾರ್ಟ್ ಅಥವಾ ನಾಟಿಕಲ್ ಚಾರ್ಟ್(Nautical Charting) ಗಳನ್ನು ಪ್ರಕಟಿಸುವ ನೋಡಲ್ ಏಜೆನ್ಸಿಯಾಗಿದೆ.<br>ಬಿ. ಕೇರಳದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈಡ್ರೋಗ್ರಫಿ ಸಂಸ್ಥೆಯು ಭಾರತದಲ್ಲಿ ಹೈಡ್ರೋಗ್ರಫಿಯಲ್ಲಿ ತರಬೇತಿ ನೀಡುವ ಕೇಂದ್ರವಾಗಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ : ಎ</p> <p>9 ಕೆಳಗಿನ ಯಾವ ಕಾರಣಗಳಿಂದ ಜರ್ಮನಿಯಲ್ಲಿ ನಾಜಿ ಸರ್ಕಾರ ಅಧಿಕಾರಕ್ಕೆ ಬರುವಂತಾಯಿತು?<br>1. ವರ್ಸೈಲ್ಸ್ ಒಪ್ಪಂದದಲ್ಲಿ ಜರ್ಮನಿಯ ಮೇಲೆ ವಿಧಿಸಿದ ನಿರ್ಬಂಧಗಳು.<br>2. 1930 ರ ಆರ್ಥಿಕ ಮುಗ್ಗಟ್ಟು.<br>3. ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಿರಂಕುಶ ನಾಯಕತ್ವಗಳು ಅಧಿಕಾರದ ಗದ್ದುಗೆಯನ್ನು ಏರಿದವು.<br>ಕೋಡ್ ಬಳಸಿ ಸರಿ ಉತ್ತರವನ್ನು ಗುರುತಿಸಿ.<br>ಎ. 1, 2 ಮತ್ತು 3 ಬಿ. 1 ಮತ್ತು 2<br>ಸಿ. 1 ಮತ್ತು 3 ಡಿ. 2 ಮತ್ತು 3</p><p>⇒ಉತ್ತರ : ಎ</p> <p>10. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಸುದ್ದಿಯಲ್ಲಿದ್ದ ‘Auschwitz’ ಪ್ರದೇಶ ಕೆಳಗಿನ ಯಾವ ರಾಷ್ಟ್ರದಲ್ಲಿ ಕಂಡುಬರುತ್ತದೆ?<br>ಎ. ಜರ್ಮನಿ→→ಬಿ. ಹಂಗರಿ.<br>ಸಿ. ಪೋಲೆಂಡ್→ಡಿ. ಇಟಲಿ.</p><p>⇒ಉತ್ತರ : ಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>1. ಭಾರತದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಹೇರಿಕೆಗೆ ಸಂಬಂಧಿಸಿದಂತೆ ಸರಿ ಹೇಳಿಕೆಗಳನ್ನು ಗುರುತಿಸಿ?<br>1. ಮೊಟ್ಟಮೊದಲ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಬಾಹ್ಯ ಆಕ್ರಮಣದ ಕಾರಣದಿಂದ ಘೋಷಿಸಲಾಯಿತು.<br>2. ಅರುಣಾಚಲ ಪ್ರದೇಶದ ಮೇಲೆ ಚೀನಿಯರು ದಾಳಿ ಮಾಡಿದ ಸಂದರ್ಭದಲ್ಲಿ ಮೊದಲ ತುರ್ತುಪರಿಸ್ಥಿತಿಯನ್ನು ಹೇರಲಾಯಿತು.<br>3. ಮೊದಲ ತುರ್ತು ಪರಿಸ್ಥಿತಿ ಮೂರು ವರ್ಷಗಳ ಅವಧಿಗೆ ಅಸ್ತಿತ್ವದಲ್ಲಿತ್ತು.<br>ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.<br>ಎ. 1 ಮಾತ್ರ ಬಿ. 2 ಮಾತ್ರ<br>ಸಿ. 3 ಮಾತ್ರ ಡಿ. 1, 2 ಮತ್ತು 3</p><p>ಉತ್ತರ : ಡಿ</p> <p>2. 39ನೇ ಸಂವಿಧಾನಾತ್ಮಕ ತಿದ್ದುಪಡಿ ಕೆಳಗಿನ ಯಾವ ಸಂವಿಧಾನಾತ್ಮಕ ಹುದ್ದೆಗಳ ಬಿಕ್ಕಟ್ಟುಗಳನ್ನು ನ್ಯಾಯಾಂಗದ ಪರಾಮರ್ಶೆಯಿಂದ ಹೊರಗಿಡಲಾಯಿತು?<br>1. ರಾಷ್ಟ್ರಪತಿಗಳ ಹುದ್ದೆ ಸಂಬಂಧಿತ ಬಿಕ್ಕಟ್ಟು.<br>2. ಉಪರಾಷ್ಟ್ರಪತಿ ಹುದ್ದೆ ಸಂಬಂಧಿತ ಬಿಕ್ಕಟ್ಟು.<br>3. ಪ್ರಧಾನ ಮಂತ್ರಿಗಳ ಹುದ್ದೆ ಸಂಬಂಧಿತ ಬಿಕ್ಕಟ್ಟು.<br>4. ಮುಖ್ಯಮಂತ್ರಿಗಳ ಹುದ್ದೆ ಸಂಬಂಧಿತ ಬಿಕ್ಕಟ್ಟು.<br>ಕೋಡ್ ಬಳಸಿ ಸರಿಯಾದ ಉತ್ತರವನ್ನು ಗುರುತಿಸಿ.<br>ಎ. 1, 2 ಮತ್ತು 3 ಬಿ. 1 ಮತ್ತು 2<br>ಸಿ. 1 ಮತ್ತು 3 ಡಿ. 2 ಮತ್ತು 3</p><p>ಉತ್ತರ : ಎ</p> <p>3. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಪತಂಜಲಿಯನ್ನು ಯೋಗ ತತ್ತ್ವಶಾಸ್ತ್ರದ ಸ್ಥಾಪಕರೆಂದು ಕರೆಯುತ್ತಾರೆ.<br>ಬಿ. ಪತಂಜಲಿ ಋಷಿಯು ಯೋಗ ಸೂತ್ರ ಎಂಬ ಗ್ರಂಥವನ್ನು ಬರೆದಿದ್ದಾರೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ : ಡಿ</p> <p>4 ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಪ್ರಾಚೀನ ವೈದ್ಯಕೀಯ ಪದ್ಧತಿಗಳ ಆಳವಾದ ಜ್ಞಾನವನ್ನು ಪುನರುಜ್ಜೀವನಗೊಳಿಸುವ ದೃಷ್ಠಿಯಿಂದ 1995ರಲ್ಲಿ ಭಾರತೀಯ ಔಷಧ ಮತ್ತು ಹೋಮಿಯೋಪಥಿ ಇಲಾಖೆಯನ್ನು ರಚಿಸಲಾಯಿತು.<br>ಬಿ. ಭಾರತ ಸರ್ಕಾರ 2020ರಲ್ಲಿ ಆಯುಷ್ ಸಚಿವಾಲಯವನ್ನು ರಚಿಸಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ: ಎ</p> <p>5. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಔಷಧೀಯ ಸಸ್ಯಗಳ ವಲಯವನ್ನು ಉತ್ತೇಜಿಸಲು, ಭಾರತ ಸರ್ಕಾರವು 24 ನವೆಂಬರ್ 2000 ರಂದು ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿಯನ್ನು ಸ್ಥಾಪಿಸಿದೆ.<br>ಬಿ. ಪ್ರಸ್ತುತ, ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿಯು ಆಯುಷ್ (ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ ಮತ್ತು ಹೋಮಿಯೋಪಥಿ) ಸಚಿವಾಲಯದಲ್ಲಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ : ಡಿ</p> <p>6. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಜೂನ್ 19ರ, ವಿಶ್ವ ಸಿಕಲ್ ಸೆಲ್ ಜಾಗೃತಿ ದಿನವನ್ನು ಅಧಿಕೃತವಾಗಿ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ ಅಂಗೀಕರಿಸಿದೆ.<br>ಬಿ. 2024 ರ ವಿಶ್ವ ಸಿಕಲ್ ಸೆಲ್ ದಿನದ ಥೀಮ್, ‘Hope Through Progress: Advancing Global Sickle Cell Care & Treatment’. ಆಗಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ : ಡಿ</p> <p>7. ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.<br>ಎ. ಜೂನ್ 20 ರಂದು ಪ್ರಪಂಚದಾದ್ಯಂತ ನಿರಾಶ್ರಿತರು ಎದುರಿಸುತ್ತಿರುವ ಹೋರಾಟಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲಾಗುತ್ತದೆ.<br>ಬಿ. 2024ರ ವಿಶ್ವ ನಿರಾಶ್ರಿತರ ದಿನದ ಥೀಮ್,'For a World Where Refugees Are Welcomed.' ಆಗಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ. ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ: ಡಿ</p> <p>8.ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ.</p><p>ಎ. ಭಾರತೀಯ ನೇವಲ್ ಹೈಡ್ರೋಗ್ರಾಫಿಕ್ ಇಲಾಖೆಯು ಭಾರತದಲ್ಲಿ ಹೈಡ್ರೋಗ್ರಾಫಿಕ್ ಸಮೀಕ್ಷೆಗಳು ಅಥವಾ ಹೈಡ್ರೋಗ್ರಾಫಿಕ್ ಚಾರ್ಟ್ ಅಥವಾ ನಾಟಿಕಲ್ ಚಾರ್ಟ್(Nautical Charting) ಗಳನ್ನು ಪ್ರಕಟಿಸುವ ನೋಡಲ್ ಏಜೆನ್ಸಿಯಾಗಿದೆ.<br>ಬಿ. ಕೇರಳದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈಡ್ರೋಗ್ರಫಿ ಸಂಸ್ಥೆಯು ಭಾರತದಲ್ಲಿ ಹೈಡ್ರೋಗ್ರಫಿಯಲ್ಲಿ ತರಬೇತಿ ನೀಡುವ ಕೇಂದ್ರವಾಗಿದೆ.<br>ಕೆಳಗಿನವುಗಳಲ್ಲಿ ಸರಿ ಉತ್ತರವನ್ನು ಆರಿಸಿ.<br>ಎ. ಹೇಳಿಕೆ ಎ ಸರಿಯಾಗಿದೆ.<br>ಬಿ. ಹೇಳಿಕೆ ಬಿ ಸರಿಯಾಗಿದೆ.<br>ಸಿ. ಎರಡೂ ಹೇಳಿಕೆಗಳು ತಪ್ಪಾಗಿವೆ.<br>ಡಿ ಎರಡೂ ಹೇಳಿಕೆಗಳು ಸರಿಯಾಗಿವೆ.</p><p>⇒ಉತ್ತರ : ಎ</p> <p>9 ಕೆಳಗಿನ ಯಾವ ಕಾರಣಗಳಿಂದ ಜರ್ಮನಿಯಲ್ಲಿ ನಾಜಿ ಸರ್ಕಾರ ಅಧಿಕಾರಕ್ಕೆ ಬರುವಂತಾಯಿತು?<br>1. ವರ್ಸೈಲ್ಸ್ ಒಪ್ಪಂದದಲ್ಲಿ ಜರ್ಮನಿಯ ಮೇಲೆ ವಿಧಿಸಿದ ನಿರ್ಬಂಧಗಳು.<br>2. 1930 ರ ಆರ್ಥಿಕ ಮುಗ್ಗಟ್ಟು.<br>3. ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಿರಂಕುಶ ನಾಯಕತ್ವಗಳು ಅಧಿಕಾರದ ಗದ್ದುಗೆಯನ್ನು ಏರಿದವು.<br>ಕೋಡ್ ಬಳಸಿ ಸರಿ ಉತ್ತರವನ್ನು ಗುರುತಿಸಿ.<br>ಎ. 1, 2 ಮತ್ತು 3 ಬಿ. 1 ಮತ್ತು 2<br>ಸಿ. 1 ಮತ್ತು 3 ಡಿ. 2 ಮತ್ತು 3</p><p>⇒ಉತ್ತರ : ಎ</p> <p>10. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಸುದ್ದಿಯಲ್ಲಿದ್ದ ‘Auschwitz’ ಪ್ರದೇಶ ಕೆಳಗಿನ ಯಾವ ರಾಷ್ಟ್ರದಲ್ಲಿ ಕಂಡುಬರುತ್ತದೆ?<br>ಎ. ಜರ್ಮನಿ→→ಬಿ. ಹಂಗರಿ.<br>ಸಿ. ಪೋಲೆಂಡ್→ಡಿ. ಇಟಲಿ.</p><p>⇒ಉತ್ತರ : ಸಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>