<p>ಮುನಿರಾಬಾದ್: ಇಲ್ಲಿನ ಪಿ.ಲಿಂಗಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ.ಸಾಂಬಶಿವರಾವ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಮುಖ್ಯ ಶಿಕ್ಷಕ ಸಿಲ್ವಿ ಜಾರ್ಜ್ ಮಾತನಾಡಿ, ‘ಅಂಬೇಡ್ಕರ್ ಅವರು ಶಿಕ್ಷಣ ಪಡೆಯುವಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಆದ್ದರಿಂದಲೇ ಅವರು ಸುಮಾರು 30ಕ್ಕೂ ಹೆಚ್ಚು ಪದವಿಗಳನ್ನು ಪಡೆದಿದ್ದಾರೆ’ ಎಂದರು.</p>.<p>ಆಡಳಿತಾಧಿಕಾರಿ ಶ್ರೀನಿವಾಸ ಆಚಾರ್ ಮಾತನಾಡಿ, ‘ಅಂಬೇಡ್ಕರ್ ಅವರು ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆ ನೀಡುವ ಬಗ್ಗೆ ದೃಢ ಸಂಕಲ್ಪ ಹೊಂದಿದ್ದರು’ ಎಂದರು. ಶಿಕ್ಷಕರಾದ ವಿಶ್ವನಾಥ, ಅಮೃತಾ ಮಾರುತಿ ಮಾತನಾಡಿದರು. ಮಮತಾ ಮಲ್ಲೇಶ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-35-904127177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುನಿರಾಬಾದ್: ಇಲ್ಲಿನ ಪಿ.ಲಿಂಗಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ.ಸಾಂಬಶಿವರಾವ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಮುಖ್ಯ ಶಿಕ್ಷಕ ಸಿಲ್ವಿ ಜಾರ್ಜ್ ಮಾತನಾಡಿ, ‘ಅಂಬೇಡ್ಕರ್ ಅವರು ಶಿಕ್ಷಣ ಪಡೆಯುವಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಆದ್ದರಿಂದಲೇ ಅವರು ಸುಮಾರು 30ಕ್ಕೂ ಹೆಚ್ಚು ಪದವಿಗಳನ್ನು ಪಡೆದಿದ್ದಾರೆ’ ಎಂದರು.</p>.<p>ಆಡಳಿತಾಧಿಕಾರಿ ಶ್ರೀನಿವಾಸ ಆಚಾರ್ ಮಾತನಾಡಿ, ‘ಅಂಬೇಡ್ಕರ್ ಅವರು ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆ ನೀಡುವ ಬಗ್ಗೆ ದೃಢ ಸಂಕಲ್ಪ ಹೊಂದಿದ್ದರು’ ಎಂದರು. ಶಿಕ್ಷಕರಾದ ವಿಶ್ವನಾಥ, ಅಮೃತಾ ಮಾರುತಿ ಮಾತನಾಡಿದರು. ಮಮತಾ ಮಲ್ಲೇಶ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-35-904127177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>