<p>ಮೈಸೂರು: ‘ಇಲ್ಲಿನ ಎಟಿಎಂಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 9ರಂದು ಓಪನ್ ಡೇ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ’ ಎಂದು ಪ್ರಾಂಶುಪಾಲ ಎಲ್.ಬಸವರಾಜ್ ತಿಳಿಸಿದರು.</p>.<p>ದ್ವಿತೀಯ ಪಿಯು, ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕಾರ್ಯಕ್ರಮದ ಮೂಲಕ ವಿವಿಧ ಶೈಕ್ಷಣಿಕ, ವೃತ್ತಿ ಅವಕಾಶಗಳನ್ನು ಅನ್ವೇಷಿಸಬಹುದು. ‘ಎಟಿಎಂಇ ವಿದ್ಯಾಸರೆ’ ವಿದ್ಯಾರ್ಥಿವೇತನದ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಾಂಸ್ಕೃತಿಕ ಚಟುವಟಿಕೆ, ಮನರಂಜನಾ ಆಟಗಳು ಮತ್ತು ಸೃಜನಾತ್ಮಕ ವಿಡಿಯೊಗ್ರಫಿ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ₹50 ಸಾವಿರದವರೆಗೂ ಬಹುಮಾನ ಗೆಲ್ಲುವ ಅವಕಾಶವಿದೆ.</p>.<p>ಮಾಹಿತಿಗಾಗಿ 90369 26363 ಸಂಪರ್ಕಿಸಬಹುದು ಎಂದರು.</p>.<p>ಕಾಲೇಜಿನ ಆಡಳಿತಾಧಿಕಾರಿ ಸಚ್ಚಿದಾನಂದ ಮೂರ್ತಿ, ಡೀನ್ ಕೆ.ಶ್ರೀನಿವಾಸ, ಎಲ್.ರಾಘವೇಂದ್ರ, ಮಾಧ್ಯಮ ಸಂಪರ್ಕಾಧಿಕಾರಿ ಚಂದ್ರಶೇಖರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-39-1297293869</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಇಲ್ಲಿನ ಎಟಿಎಂಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 9ರಂದು ಓಪನ್ ಡೇ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ’ ಎಂದು ಪ್ರಾಂಶುಪಾಲ ಎಲ್.ಬಸವರಾಜ್ ತಿಳಿಸಿದರು.</p>.<p>ದ್ವಿತೀಯ ಪಿಯು, ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕಾರ್ಯಕ್ರಮದ ಮೂಲಕ ವಿವಿಧ ಶೈಕ್ಷಣಿಕ, ವೃತ್ತಿ ಅವಕಾಶಗಳನ್ನು ಅನ್ವೇಷಿಸಬಹುದು. ‘ಎಟಿಎಂಇ ವಿದ್ಯಾಸರೆ’ ವಿದ್ಯಾರ್ಥಿವೇತನದ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಾಂಸ್ಕೃತಿಕ ಚಟುವಟಿಕೆ, ಮನರಂಜನಾ ಆಟಗಳು ಮತ್ತು ಸೃಜನಾತ್ಮಕ ವಿಡಿಯೊಗ್ರಫಿ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ₹50 ಸಾವಿರದವರೆಗೂ ಬಹುಮಾನ ಗೆಲ್ಲುವ ಅವಕಾಶವಿದೆ.</p>.<p>ಮಾಹಿತಿಗಾಗಿ 90369 26363 ಸಂಪರ್ಕಿಸಬಹುದು ಎಂದರು.</p>.<p>ಕಾಲೇಜಿನ ಆಡಳಿತಾಧಿಕಾರಿ ಸಚ್ಚಿದಾನಂದ ಮೂರ್ತಿ, ಡೀನ್ ಕೆ.ಶ್ರೀನಿವಾಸ, ಎಲ್.ರಾಘವೇಂದ್ರ, ಮಾಧ್ಯಮ ಸಂಪರ್ಕಾಧಿಕಾರಿ ಚಂದ್ರಶೇಖರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-39-1297293869</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>