<p>ಮೈಸೂರು: ‘ತಂತ್ರಜ್ಞಾನ ಯುಗದಲ್ಲಿ ಭಾಷೆಯು ಅವನತಿ ಹಂತಕ್ಕೆ ತಲು ಪುತ್ತಿದ್ದು, ಭಾಷೆ, ಸಂಸ್ಕೃತಿ, ತಂತ್ರ ಜ್ಞಾನ ಗಳಲ್ಲಿ ಸಮತೋಲನ ಕಾಪಾಡಿಕೊಳ್ಳಬೇಕು’ ಎಂದು ಮೈಸೂರು ವಿ.ವಿ ಕುಲಸಚಿವೆ ಎಂ.ಕೆ.ಸವಿತಾ ಸಲಹೆ ನೀಡಿದರು.</p>.<p>ಇಲ್ಲಿನ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಈಚೆಗೆ ನಡೆದ ‘ಅವಲೋಕನ’ ಅಂತರರಾಷ್ಟ್ರೀಯ ಬಹುಭಾಷಾ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇಂಗ್ಲಿಷ್ ಅಧ್ಯಯನ ವಿಭಾಗದ ಮಾಜಿ ಅಧ್ಯಕ್ಷ ಪ್ರೊ.ರಮೇಶ್ ಜಯರಾಮಯ್ಯ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ವುಡೇ ಪಿ. ಕೃಷ್ಣ ಮಾತನಾಡಿದರು.</p>.<p>ಪ್ರೊ ಬಿ.ವಿ. ವಸಂತ ಕುಮಾರ್, ಸುಮಾ ಟಿ. ರೋಡನ್ವರ್, ಕೊಟ್ರಸ್ವಾಮಿ ಎ.ಎಂ. ಮಾತನಾಡಿದರು. ಬೈರಮಂಗಲ ರಾಮೇಗೌಡ, ಶಾಂತರಾಜು, ಶುಭ ಮರವಂತೆ, ಧನಂಜಯ ಕುಂಬ್ಳೆ ವಿವಿಧ ಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದರು.</p>.<p>ಸಮರೋಪದಲ್ಲಿ ಪಂಕಜ್ ದ್ವಿವೇದಿ, ಪ್ರೊ. ಜೋಸೆಫ್ ಮ್ಯಾಥ್ಯೂ, ಪ್ರಾಂಶುಪಾಲೆ ಸೌಮ್ಯಾ ಈರಪ್ಪ ಕೆ., ಪ್ರೊ ಮೃದುಲ ಸೋಜನ, ಲಾವಣ್ಯ ಸಿ.ಪಿ., ಧನಲಕ್ಷ್ಮಿ, ಕೃಪಾಲಿನಿ, ಸಿದ್ದಪ್ಪ ಕೆ.ಎಂ., ರಶ್ಮಿ ಬಿ. ಕೆ. ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-39-1680226111</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ತಂತ್ರಜ್ಞಾನ ಯುಗದಲ್ಲಿ ಭಾಷೆಯು ಅವನತಿ ಹಂತಕ್ಕೆ ತಲು ಪುತ್ತಿದ್ದು, ಭಾಷೆ, ಸಂಸ್ಕೃತಿ, ತಂತ್ರ ಜ್ಞಾನ ಗಳಲ್ಲಿ ಸಮತೋಲನ ಕಾಪಾಡಿಕೊಳ್ಳಬೇಕು’ ಎಂದು ಮೈಸೂರು ವಿ.ವಿ ಕುಲಸಚಿವೆ ಎಂ.ಕೆ.ಸವಿತಾ ಸಲಹೆ ನೀಡಿದರು.</p>.<p>ಇಲ್ಲಿನ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಈಚೆಗೆ ನಡೆದ ‘ಅವಲೋಕನ’ ಅಂತರರಾಷ್ಟ್ರೀಯ ಬಹುಭಾಷಾ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇಂಗ್ಲಿಷ್ ಅಧ್ಯಯನ ವಿಭಾಗದ ಮಾಜಿ ಅಧ್ಯಕ್ಷ ಪ್ರೊ.ರಮೇಶ್ ಜಯರಾಮಯ್ಯ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌರವ ಪ್ರಧಾನ ಕಾರ್ಯದರ್ಶಿ ವುಡೇ ಪಿ. ಕೃಷ್ಣ ಮಾತನಾಡಿದರು.</p>.<p>ಪ್ರೊ ಬಿ.ವಿ. ವಸಂತ ಕುಮಾರ್, ಸುಮಾ ಟಿ. ರೋಡನ್ವರ್, ಕೊಟ್ರಸ್ವಾಮಿ ಎ.ಎಂ. ಮಾತನಾಡಿದರು. ಬೈರಮಂಗಲ ರಾಮೇಗೌಡ, ಶಾಂತರಾಜು, ಶುಭ ಮರವಂತೆ, ಧನಂಜಯ ಕುಂಬ್ಳೆ ವಿವಿಧ ಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದರು.</p>.<p>ಸಮರೋಪದಲ್ಲಿ ಪಂಕಜ್ ದ್ವಿವೇದಿ, ಪ್ರೊ. ಜೋಸೆಫ್ ಮ್ಯಾಥ್ಯೂ, ಪ್ರಾಂಶುಪಾಲೆ ಸೌಮ್ಯಾ ಈರಪ್ಪ ಕೆ., ಪ್ರೊ ಮೃದುಲ ಸೋಜನ, ಲಾವಣ್ಯ ಸಿ.ಪಿ., ಧನಲಕ್ಷ್ಮಿ, ಕೃಪಾಲಿನಿ, ಸಿದ್ದಪ್ಪ ಕೆ.ಎಂ., ರಶ್ಮಿ ಬಿ. ಕೆ. ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-39-1680226111</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>