<p>ಮೈಸೂರು: ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಪರಿಹಾರಗಳಿಗೆ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯವು ಐಐಟಿ ರೋಪರ್ನ ಎಎನ್ಎನ್ಎಂ.ಎಐ ಫೌಂಡೇಶನ್ ಜೊತೆಗೆ ಒಪ್ಪಂದಕ್ಕೆ(ಎಂಒಯು) ಸಹಿ ಮಾಡಿದೆ.</p>.<p>ಜೆಎಸ್ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಬಿ.ಸುರೇಶ್, ವಿಶ್ವವಿದ್ಯಾಲಯ ಕುಲಪತಿ ಎ.ಎನ್. ಸಂತೋಷ್ ಕುಮಾರ್ ಹಾಗೂ ನೋಂದಣಾಧಿಕಾರಿ ಪ್ರೊ. ಎಸ್.ಎ.ಧನರಾಜ್ ಮಾರ್ಗದರ್ಶನದಲ್ಲಿ ಈಚೆಗೆ ನಡೆಯಿತು.</p>.<p>ಒಪ್ಪಂದ ಕೃಷಿಯಲ್ಲಿ ಎಐ ಆಧಾರಿತ ಡಿಜಿಟಲ್ ಪರಿಹಾರಗಳ ಅಭಿವೃದ್ಧಿ ಜೊತೆಗೆ, ಆಧುನಿಕ ತಂತ್ರಜ್ಞಾನ ಮತ್ತು ಸಾಂಪ್ರದಾಯಿಕ ಕೃಷಿ ಪದ್ಧತಿಗಳ ನಡುವಿನ ಅಂತರ ತಗ್ಗಿಸುವ ಉದ್ದೇಶ ಹೊಂದಿದೆ. ಸಂಶೋಧನಾ ವಿಭಾಗದ ಡೀನ್ ವಿ.ಎನ್.ಮಂಜುನಾಥ ಆರಾಧ್ಯ, ಎಸ್.ಸೂರ್ಯನಾರಾಯಣನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-38-1838353785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಪರಿಹಾರಗಳಿಗೆ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯವು ಐಐಟಿ ರೋಪರ್ನ ಎಎನ್ಎನ್ಎಂ.ಎಐ ಫೌಂಡೇಶನ್ ಜೊತೆಗೆ ಒಪ್ಪಂದಕ್ಕೆ(ಎಂಒಯು) ಸಹಿ ಮಾಡಿದೆ.</p>.<p>ಜೆಎಸ್ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಬಿ.ಸುರೇಶ್, ವಿಶ್ವವಿದ್ಯಾಲಯ ಕುಲಪತಿ ಎ.ಎನ್. ಸಂತೋಷ್ ಕುಮಾರ್ ಹಾಗೂ ನೋಂದಣಾಧಿಕಾರಿ ಪ್ರೊ. ಎಸ್.ಎ.ಧನರಾಜ್ ಮಾರ್ಗದರ್ಶನದಲ್ಲಿ ಈಚೆಗೆ ನಡೆಯಿತು.</p>.<p>ಒಪ್ಪಂದ ಕೃಷಿಯಲ್ಲಿ ಎಐ ಆಧಾರಿತ ಡಿಜಿಟಲ್ ಪರಿಹಾರಗಳ ಅಭಿವೃದ್ಧಿ ಜೊತೆಗೆ, ಆಧುನಿಕ ತಂತ್ರಜ್ಞಾನ ಮತ್ತು ಸಾಂಪ್ರದಾಯಿಕ ಕೃಷಿ ಪದ್ಧತಿಗಳ ನಡುವಿನ ಅಂತರ ತಗ್ಗಿಸುವ ಉದ್ದೇಶ ಹೊಂದಿದೆ. ಸಂಶೋಧನಾ ವಿಭಾಗದ ಡೀನ್ ವಿ.ಎನ್.ಮಂಜುನಾಥ ಆರಾಧ್ಯ, ಎಸ್.ಸೂರ್ಯನಾರಾಯಣನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-38-1838353785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>