<p>ಮೈಸೂರು: ‘ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಕಾಲೇಜುಗಳಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಬೇಕು’ ಎಂದು ಬೆಂಗಳೂರಿನ ಪಿಪಿಎಂಎಫ್ ವ್ಯವಸ್ಥಾಪಕ ಟ್ರಸ್ಟಿ ಎನ್.ಎನ್.ಪ್ರಸಾದ್ ಸಲಹೆ ನೀಡಿದರು.</p>.<p>ಇಲ್ಲಿನ ಮಹಾರಾಜ ಕಾಲೇಜಿನಿಂದ ಈಚೆಗೆ ನಡೆದ ‘ಪದ್ಮಾಜಾ ಪ್ರಸಾದ್ ಸ್ಮಾರಕ ಅಂತರ ಕಾಲೇಜು ಸಂಗೀತ ಸ್ಪರ್ಧೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಆರ್.ಎನ್. ಪದ್ಮನಾಭ, ಪ್ರಾಂಶುಪಾಲ ಪ್ರೊ.ವಿ. ಷಣ್ಮುಗಂ, ಪಠ್ಯೇತರ ಚಟುವಟಿಕೆ ಸಮಿತಿ ಸಂಚಾಲಕ ಪ್ರೊ.ರಾಚಯ್ಯ, ಪ್ರೊ.ಬಿ.ಎನ್. ದಿನಮಣಿ, ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆ ಅಧ್ಯಕ್ಷ ಆರ್. ವಾಸುದೇವ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-39-1786358687</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಕಾಲೇಜುಗಳಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಬೇಕು’ ಎಂದು ಬೆಂಗಳೂರಿನ ಪಿಪಿಎಂಎಫ್ ವ್ಯವಸ್ಥಾಪಕ ಟ್ರಸ್ಟಿ ಎನ್.ಎನ್.ಪ್ರಸಾದ್ ಸಲಹೆ ನೀಡಿದರು.</p>.<p>ಇಲ್ಲಿನ ಮಹಾರಾಜ ಕಾಲೇಜಿನಿಂದ ಈಚೆಗೆ ನಡೆದ ‘ಪದ್ಮಾಜಾ ಪ್ರಸಾದ್ ಸ್ಮಾರಕ ಅಂತರ ಕಾಲೇಜು ಸಂಗೀತ ಸ್ಪರ್ಧೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಆರ್.ಎನ್. ಪದ್ಮನಾಭ, ಪ್ರಾಂಶುಪಾಲ ಪ್ರೊ.ವಿ. ಷಣ್ಮುಗಂ, ಪಠ್ಯೇತರ ಚಟುವಟಿಕೆ ಸಮಿತಿ ಸಂಚಾಲಕ ಪ್ರೊ.ರಾಚಯ್ಯ, ಪ್ರೊ.ಬಿ.ಎನ್. ದಿನಮಣಿ, ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆ ಅಧ್ಯಕ್ಷ ಆರ್. ವಾಸುದೇವ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-39-1786358687</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>