<p>ನರಗುಂದ: ತಾಯಂದಿರು ನಮ್ಮ ಮೊದಲ ಶಿಕ್ಷಕರು, ರಕ್ಷಕರು. ಅವರೇ ಜೀವನದ ನೈತಿಕ ದಿಕ್ಸೂಚಿ ಎಂದು ಧಾರವಾಡದ ಪವನ ಸಮೂಹ ಸಂಸ್ಥೆಯ ಅಧ್ಯಕ್ಷೆ ರತ್ನಾ ಶಂಕರ ಪಾಟೀಲ ಹೇಳಿದರು.</p>.<p>ಪಟ್ಟಣದ ಯಡೆಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ನಡೆದ ವಿಶ್ವ ತಾಯಂದಿರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ತಾಯಿಯನ್ನು ಗೌರವಿಸಿ ಅವಳ ಋಣ ತೀರಿಸಲು ಮುಂದಾಗಬೇಕು ಎಂದು ಹೇಳಿದರು.</p>.<p>ಪ್ರಾಚಾರ್ಯ ಆರ್.ಬಿ. ಪಾಟೀಲ ಮಾತನಾಡಿದರು.</p>.<p>ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ತಮ್ಮ ತಾಯಂದಿರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ತಾಯಿ ಕುರಿತ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ನಾಟಕ ಪ್ರದರ್ಶನ ನಡೆಯಿತು.</p>.<p>ಎಲ್ಲ ವಿದ್ಯಾರ್ಥಿಗಳು ತಮ್ಮ ತಮ್ಮ ತಾಯಂದಿರ ಪಾದ ಪೂಜೆ ಮಾಡಿ ಅಮ್ಮನೊಂದಿಗೆ ಸಾಮೂಹಿಕ ಪ್ರಸಾದ ಸ್ವೀಕರಿಸಿದರು. ಲಕ್ಷ್ಮಿ ತಳವಾರ ಹಾಗೂ ಸಂಗಡಿಗರು ಪ್ರಾರ್ಥಿಸಿದರು.</p>.<p>ಶೋಭಾ ಮಸ್ಕಿ ಹಾಗೂ ಪ್ರವೀಣ ಕುಂಬಾರ್ ಸ್ವಾಗತಿಸಿದರು.</p>.<p>ಸುರೇಖಾ ಪೆಟ್ಲೂರ್ ಮತ್ತು ವಿಜಯಕುಮಾರ ಗಡದೆ ಕಾರ್ಯಕ್ರಮ ನಿರೂಪಿಸಿದರು. ಅನ್ನಪೂರ್ಣ ಕಂಬಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-23-1394953332</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಗುಂದ: ತಾಯಂದಿರು ನಮ್ಮ ಮೊದಲ ಶಿಕ್ಷಕರು, ರಕ್ಷಕರು. ಅವರೇ ಜೀವನದ ನೈತಿಕ ದಿಕ್ಸೂಚಿ ಎಂದು ಧಾರವಾಡದ ಪವನ ಸಮೂಹ ಸಂಸ್ಥೆಯ ಅಧ್ಯಕ್ಷೆ ರತ್ನಾ ಶಂಕರ ಪಾಟೀಲ ಹೇಳಿದರು.</p>.<p>ಪಟ್ಟಣದ ಯಡೆಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ನಡೆದ ವಿಶ್ವ ತಾಯಂದಿರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>ತಾಯಿಯನ್ನು ಗೌರವಿಸಿ ಅವಳ ಋಣ ತೀರಿಸಲು ಮುಂದಾಗಬೇಕು ಎಂದು ಹೇಳಿದರು.</p>.<p>ಪ್ರಾಚಾರ್ಯ ಆರ್.ಬಿ. ಪಾಟೀಲ ಮಾತನಾಡಿದರು.</p>.<p>ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ತಮ್ಮ ತಾಯಂದಿರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ತಾಯಿ ಕುರಿತ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ನಾಟಕ ಪ್ರದರ್ಶನ ನಡೆಯಿತು.</p>.<p>ಎಲ್ಲ ವಿದ್ಯಾರ್ಥಿಗಳು ತಮ್ಮ ತಮ್ಮ ತಾಯಂದಿರ ಪಾದ ಪೂಜೆ ಮಾಡಿ ಅಮ್ಮನೊಂದಿಗೆ ಸಾಮೂಹಿಕ ಪ್ರಸಾದ ಸ್ವೀಕರಿಸಿದರು. ಲಕ್ಷ್ಮಿ ತಳವಾರ ಹಾಗೂ ಸಂಗಡಿಗರು ಪ್ರಾರ್ಥಿಸಿದರು.</p>.<p>ಶೋಭಾ ಮಸ್ಕಿ ಹಾಗೂ ಪ್ರವೀಣ ಕುಂಬಾರ್ ಸ್ವಾಗತಿಸಿದರು.</p>.<p>ಸುರೇಖಾ ಪೆಟ್ಲೂರ್ ಮತ್ತು ವಿಜಯಕುಮಾರ ಗಡದೆ ಕಾರ್ಯಕ್ರಮ ನಿರೂಪಿಸಿದರು. ಅನ್ನಪೂರ್ಣ ಕಂಬಾರ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-23-1394953332</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>