ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿದ್ದು, ಬಿ.ಎ. ವಿವೇಕ ರೈ, ಎಚ್.ಎಸ್. ವೆಂಕಟೇಶಮೂರ್ತಿ, ದೊಡ್ಡರಂಗೇಗೌಡ, ಎಚ್.ಎಸ್. ರಾಘವೇಂದ್ರರಾವ್, ಬಸವರಾಜ ಕಲ್ಗುಡಿ, ನರಹಳ್ಳಿ ಬಾಲಸುಬ್ರಹ್ಮಣ್ಯ, ಬಾನು ಮುಷ್ತಾಕ್, ಜಿ. ರಾಮಕೃಷ್ಣ, ಕೆ. ಮರುಳಸಿದ್ದಪ್ಪ, ಎಲ್. ಹನುಮಂತಯ್ಯ, ಬಸವರಾಜ ಸಬರದ, ಬಂಜಗೆರೆ ಜಯಪ್ರಕಾಶ್, ಸರಜೂ ಕಾಟ್ಕರ್, ಶರೀಫಾ ಕೆ. ಹಾಗೂ ಸುಕನ್ಯಾ ಮಾರುತಿ ಅವರು ಒತ್ತಾಯಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ.