ಮಂಗಳವಾರ, 22 ಜುಲೈ 2025
×
ADVERTISEMENT

ರಾಜ್ಯ

ADVERTISEMENT

ನಟ ದರ್ಶನ್ ಜಾಮೀನಿಗೆ ಆಕ್ಷೇಪದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಮುಂದೂಡಿಕೆ

ರೇಣುಕಸ್ವಾಮಿ ಕೊಲೆ ಕೇಸ್: ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರಕ್ಕೆ ಮುಂದೂಡಿದೆ.
Last Updated 22 ಜುಲೈ 2025, 13:42 IST
ನಟ ದರ್ಶನ್ ಜಾಮೀನಿಗೆ ಆಕ್ಷೇಪದ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಮುಂದೂಡಿಕೆ

ಅಮೆರಿಕದಲ್ಲಿ ರಸ್ತೆ ಅಪಘಾತ: ಯಾದಗಿರಿಯ ತಬಲಾ ಕಲಾವಿದ ಸಾಮ್ರಾಟ್ ಕಕ್ಕೇರಿ ಸಾವು

Indian Musician Dies: ಯಾದಗಿರಿ ಜಿಲ್ಲೆಯ ಕಲಾವಿದ ಸಾಮ್ರಾಟ್ ಕಕ್ಕೇರಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವಿಗೀಡಾದರು. ಸಂಗೀತ ಕಾರ್ಯಕ್ರಮದಿಂದ ಹಿಂದಿರುಗುವ ಮಾರ್ಗದಲ್ಲಿದ್ದರು...
Last Updated 22 ಜುಲೈ 2025, 12:39 IST
ಅಮೆರಿಕದಲ್ಲಿ ರಸ್ತೆ ಅಪಘಾತ: ಯಾದಗಿರಿಯ ತಬಲಾ ಕಲಾವಿದ ಸಾಮ್ರಾಟ್ ಕಕ್ಕೇರಿ ಸಾವು

ಮುಡಾ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗ: ಸಚಿವ ದಿನೇಶ ಗುಂಡೂರಾವ್

MUDA Case: ಮುಡಾ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಅಲ್ಲದೆ, ಇಡಿಯ ಕಾರ್ಯವೈಖರಿ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು ಅವರಿಗೆ ನಾಚಿಕೆಯಾಗಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
Last Updated 22 ಜುಲೈ 2025, 8:26 IST
ಮುಡಾ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗ: ಸಚಿವ ದಿನೇಶ ಗುಂಡೂರಾವ್

ಆ.1ರಂದು ಮಾದಿಗರ ಸಂಘಟನೆಗಳಿಂದ ರಾಜ್ಯದ ಎಲ್ಲ DC ಕಚೇರಿ ಮುಂದೆ ಬೃಹತ್ ಪ್ರತಿಭಟನೆ

internal reservation: ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಆಗಸ್ಟ್ 1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲು ಮಾದಿಗರ ಸಂಘಟನೆಗಳು ತೀರ್ಮಾನ ಮಾಡಿವೆ
Last Updated 22 ಜುಲೈ 2025, 8:23 IST
ಆ.1ರಂದು ಮಾದಿಗರ ಸಂಘಟನೆಗಳಿಂದ ರಾಜ್ಯದ ಎಲ್ಲ DC ಕಚೇರಿ ಮುಂದೆ ಬೃಹತ್ ಪ್ರತಿಭಟನೆ

ನ್ಯಾಯದ ಪರ ದೃಢ ಧ್ವನಿ: ಕೇರಳದ ಮಾಜಿ ಸಿಎಂ ಅಚ್ಯುತಾನಂದನ್‌ಗೆ ಸಿದ್ದರಾಮಯ್ಯ ನಮನ

Kerala CPM Leader Death: ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ನಿಧನಕ್ಕೆ ಸಿದ್ದರಾಮಯ್ಯ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅವರು ನ್ಯಾಯ ಹಾಗೂ ಜನಸಾಮಾನ್ಯರ ಪರ ಧ್ವನಿಯಾಗಿದ್ದರು ಎಂದು ಸಂತಾಪ ವ್ಯಕ್ತಪಡಿಸಿದರು.
Last Updated 22 ಜುಲೈ 2025, 8:21 IST
ನ್ಯಾಯದ ಪರ ದೃಢ ಧ್ವನಿ: ಕೇರಳದ ಮಾಜಿ ಸಿಎಂ ಅಚ್ಯುತಾನಂದನ್‌ಗೆ ಸಿದ್ದರಾಮಯ್ಯ ನಮನ

ಭೂಕುಸಿತ, ಕಡಲು ಕೊರೆತ ತಡೆಗೆ ₹800 ಕೋಟಿ ಅನುದಾನ: ಸಚಿವ ಕೃಷ್ಣ ಬೈರೇಗೌಡ

Disaster Relief Fund For Coastal Area: ಉತ್ತರ ಕನ್ನಡ ಸೇರಿದಂತೆ ಭೂಕುಸಿತ, ಕಡಲು ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು
Last Updated 22 ಜುಲೈ 2025, 6:47 IST
ಭೂಕುಸಿತ, ಕಡಲು ಕೊರೆತ ತಡೆಗೆ ₹800 ಕೋಟಿ ಅನುದಾನ: ಸಚಿವ ಕೃಷ್ಣ ಬೈರೇಗೌಡ

ಬಿಜೆಪಿಯವರು ಪರಿಶುದ್ಧರೇ? ಏಕೆ ಇ.ಡಿ ದಾಳಿ ಆಗಲ್ಲ: ಡಿ.ಕೆ.ಶಿವಕುಮಾರ್

Karnataka politics: ‘ಬಿಜೆಪಿ, ಜೆಡಿಎಸ್‌ ನಾಯಕರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಏಕೆ ದಾಳಿ ಮಾಡುವುದಿಲ್ಲ. ಬಿಜೆಪಿಯಲ್ಲಿರುವ ಎಲ್ಲರೂ ಪರಿಶುದ್ಧರೇ?’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
Last Updated 22 ಜುಲೈ 2025, 4:18 IST
ಬಿಜೆಪಿಯವರು ಪರಿಶುದ್ಧರೇ? ಏಕೆ ಇ.ಡಿ ದಾಳಿ ಆಗಲ್ಲ: ಡಿ.ಕೆ.ಶಿವಕುಮಾರ್
ADVERTISEMENT

HRMS System | ತಂತ್ರಾಂಶ ಅಡ್ಡಿ, ವೇತನ ವಿಳಂಬ

ಕೈಕೊಟ್ಟ ಎಚ್‌ಆರ್‌ಎಂಎಸ್‌–2 | 20 ದಿನದಿಂದ ವೇತನಕ್ಕಾಗಿ ಕಾದಿರುವ ಸಿಬ್ಬಂದಿ
Last Updated 21 ಜುಲೈ 2025, 23:30 IST
HRMS System |  ತಂತ್ರಾಂಶ ಅಡ್ಡಿ, ವೇತನ ವಿಳಂಬ

ಸಂಸದ ತೇಜಸ್ವಿ ಸೂರ್ಯ ವಿರುದ್ಧ ‍ಪ್ರಕರಣ ರದ್ದು

Supreme Court Verdict: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
Last Updated 21 ಜುಲೈ 2025, 22:52 IST
ಸಂಸದ ತೇಜಸ್ವಿ ಸೂರ್ಯ ವಿರುದ್ಧ ‍ಪ್ರಕರಣ ರದ್ದು

‘ಡಿಜಿಟಲ್ ಟೆಲಿಮೆಟ್ರಿ’: ಕೊಳವೆಬಾವಿ ನೀರಿಗೆ ಶುಲ್ಕ

ಕೇಂದ್ರ ಅಂತರ್ಜಲ ಪ್ರಾಧಿಕಾರದ ಮಾರ್ಗಸೂಚಿ ಒಪ್ಪಿಕೊಂಡ ರಾಜ್ಯ ಸರ್ಕಾರ
Last Updated 21 ಜುಲೈ 2025, 22:39 IST
‘ಡಿಜಿಟಲ್ ಟೆಲಿಮೆಟ್ರಿ’: ಕೊಳವೆಬಾವಿ ನೀರಿಗೆ ಶುಲ್ಕ
ADVERTISEMENT
ADVERTISEMENT
ADVERTISEMENT