'ರಾಷ್ಟ್ರೀಯ ಶಿಕ್ಷಣ ನೀತಿ ಸಾಧಕ ಬಾಧಕಗಳೇನು?' ವಿಚಾರದ ಕುರಿತುಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮ ಆರಂಭವಾಗಿದೆ.ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರುನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.
* ಶಿಕ್ಷಣ ನೀತಿಯ ಬಗ್ಗೆ ಸಂದೇಹಗಳಿವೆಯೇ? * ನೂತನ ನೀತಿಯಿಂದ ವಿದ್ಯಾರ್ಥಿಗಳಿಗೆ ಆಗುವ ಅನುಕೂಲಗಳೇನು? * ಎನ್ಇಪಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವೇ- ಪೂರಕವೇ? * ತರಾತುರಿಯಲ್ಲಿ ನೀತಿ ಜಾರಿ ಮಾಡಿದ್ದರ ಬಗ್ಗೆ ಆಕ್ಷೇಪ ಇದೆಯೇ?
ಶಿಕ್ಷಣ ನೀತಿ ಬಗ್ಗೆ ಮಾತ್ರ ಪ್ರಶ್ನೆ ಕೇಳಲು ಅವಕಾಶ
ಸಚಿವರೊಂದಿಗೆ ಮಾತನಾಡಲುದೂರವಾಣಿ ಸಂಖ್ಯೆ 080-45557230 ಗೆ ಕರೆ ಮಾಡಿ.