<p>ಪುತ್ತೂರು: ಇಲ್ಲಿನ ಆರ್ಕೆ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಪೆನ್ನು ವಿತರಣಾ ಕಾರ್ಯಕ್ರಮ ಮೇ 10ರಂದು ಬೆಳಿಗ್ಗೆ 10.30ಕ್ಕೆ ಕೆಮ್ಮಾಯಿ ಜಂಕ್ಷನ್ನಲ್ಲಿ ನಡೆಯಲಿದೆ ಎಂದು ಕ್ಲಬ್ ಸದಸ್ಯ ಆಶಿರ್ ಕುಂತೂರು ಅವರು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಕಲಿ ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸುವರು. ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ, ನಿಕಟಪೂರ್ವ ಸದಸ್ಯ ಸುಂದರ ಪೂಜಾರಿ ಬಡಾವು, ಮಾಜಿ ಶಾಸಕ ಮೊಯ್ದೀನ್ ಬಾವ, ಯು.ಟಿ.ಫರೀದ್ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.<p>ಕ್ಲಬ್ ಸ್ಥಾಪಕ ನಾಝಿಮ್ ಕೆಮ್ಮಾಯಿ, ಸದಸ್ಯರಾದ ಜುನೈಫ್ ಕೋಲ್ಪೆ, ನೌಫಲ್ ಕೆಮ್ಮಾಯಿ, ಇಕ್ಬಾಲ್ ಕೆಮ್ಮಾಯಿ, ಹಸೈನಾರ್ ಕೆಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-29-1275833224</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ಇಲ್ಲಿನ ಆರ್ಕೆ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಪೆನ್ನು ವಿತರಣಾ ಕಾರ್ಯಕ್ರಮ ಮೇ 10ರಂದು ಬೆಳಿಗ್ಗೆ 10.30ಕ್ಕೆ ಕೆಮ್ಮಾಯಿ ಜಂಕ್ಷನ್ನಲ್ಲಿ ನಡೆಯಲಿದೆ ಎಂದು ಕ್ಲಬ್ ಸದಸ್ಯ ಆಶಿರ್ ಕುಂತೂರು ಅವರು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಕಲಿ ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸುವರು. ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ, ನಿಕಟಪೂರ್ವ ಸದಸ್ಯ ಸುಂದರ ಪೂಜಾರಿ ಬಡಾವು, ಮಾಜಿ ಶಾಸಕ ಮೊಯ್ದೀನ್ ಬಾವ, ಯು.ಟಿ.ಫರೀದ್ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.<p>ಕ್ಲಬ್ ಸ್ಥಾಪಕ ನಾಝಿಮ್ ಕೆಮ್ಮಾಯಿ, ಸದಸ್ಯರಾದ ಜುನೈಫ್ ಕೋಲ್ಪೆ, ನೌಫಲ್ ಕೆಮ್ಮಾಯಿ, ಇಕ್ಬಾಲ್ ಕೆಮ್ಮಾಯಿ, ಹಸೈನಾರ್ ಕೆಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-29-1275833224</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>