<p>ಮಾನ್ವಿ: ‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ. ಆದ್ದರಿಂದ ನಾವೆಲ್ಲರೂ ಗಿಡ, ಮರ, ಪ್ರಾಣಿ ಹಾಗೂ ಪಕ್ಷಿಗಳ ಬಗ್ಗೆ ಪ್ರೀತಿ ಬೆಳೆಸಿಕೊಂಡು ರಕ್ಷಿಸಬೇಕು’ ಎಂದು ಪಕ್ಷಿ ಪ್ರೇಮಿ ಸಲ್ಲಾವುದ್ದೀನ್ ಹೇಳಿದರು.</p>.<p>ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆ ಯಲ್ಲಿ ಬೇಸಿಗೆ ಶಿಬಿರದಲ್ಲಿ ಅಭ್ಯಾಸ ಮಾಡುತ್ತಿರುವ 350 ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಸಂತೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>‘ನಮ್ಮ ಮನೆಯಲ್ಲಿ 150ಕ್ಕೂ ಹೆಚ್ಚು ಗುಬ್ಬಚ್ಚಿ ವಾಸವಾಗಿವೆ. ನೀವೂ ಪಕ್ಷಿಗಳಿಗೆ ಆಶ್ರಯ ನೀಡಬೇಕು. ಬೇಸಿಗೆಯಲ್ಲಿ ಆಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆಯಬೇಕು' ಎಂದು ಸಲಹೆ ನೀಡಿದರು’ ಎಂದರು. ಲಿಂಗಸುಗೂರಿನ ಗಾಯಕ ಹುಸೇನ್ ಸಾಬ್ ಚಲನಚಿತ್ರ ಗೀತೆ ಹಾಡಿದರು.</p>.<p>ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು</p>.<p>ಸಂಸ್ಥೆಯ ಪದಾಧಿಕಾರಿಗಳಾದ ಕೆ.ವಿಜಯಲಕ್ಷ್ಮಿ, ಕೆ.ರಾಜಾ ರವಿವರ್ಮಾ, ವೈದ್ಯೆ ಡಾ.ವಿನಯಾ, ಜಗನ್ನಾಥ ಚೌದ್ರಿ, ಶಿಕ್ಷಕರಾದ ಬಸವರಾಜ, ರಹೀಮ್ ಪಾಷಾ, ,ಆರೀಫ್, ಅರುಣಾ, ಸುಪ್ರಿಯಾ, ಕಾವ್ಯಾ, ಉಮಾದೇವಿ, ಶರಣಬಸವ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-32-1692433339</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ. ಆದ್ದರಿಂದ ನಾವೆಲ್ಲರೂ ಗಿಡ, ಮರ, ಪ್ರಾಣಿ ಹಾಗೂ ಪಕ್ಷಿಗಳ ಬಗ್ಗೆ ಪ್ರೀತಿ ಬೆಳೆಸಿಕೊಂಡು ರಕ್ಷಿಸಬೇಕು’ ಎಂದು ಪಕ್ಷಿ ಪ್ರೇಮಿ ಸಲ್ಲಾವುದ್ದೀನ್ ಹೇಳಿದರು.</p>.<p>ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆ ಯಲ್ಲಿ ಬೇಸಿಗೆ ಶಿಬಿರದಲ್ಲಿ ಅಭ್ಯಾಸ ಮಾಡುತ್ತಿರುವ 350 ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಸಂತೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>‘ನಮ್ಮ ಮನೆಯಲ್ಲಿ 150ಕ್ಕೂ ಹೆಚ್ಚು ಗುಬ್ಬಚ್ಚಿ ವಾಸವಾಗಿವೆ. ನೀವೂ ಪಕ್ಷಿಗಳಿಗೆ ಆಶ್ರಯ ನೀಡಬೇಕು. ಬೇಸಿಗೆಯಲ್ಲಿ ಆಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆಯಬೇಕು' ಎಂದು ಸಲಹೆ ನೀಡಿದರು’ ಎಂದರು. ಲಿಂಗಸುಗೂರಿನ ಗಾಯಕ ಹುಸೇನ್ ಸಾಬ್ ಚಲನಚಿತ್ರ ಗೀತೆ ಹಾಡಿದರು.</p>.<p>ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು</p>.<p>ಸಂಸ್ಥೆಯ ಪದಾಧಿಕಾರಿಗಳಾದ ಕೆ.ವಿಜಯಲಕ್ಷ್ಮಿ, ಕೆ.ರಾಜಾ ರವಿವರ್ಮಾ, ವೈದ್ಯೆ ಡಾ.ವಿನಯಾ, ಜಗನ್ನಾಥ ಚೌದ್ರಿ, ಶಿಕ್ಷಕರಾದ ಬಸವರಾಜ, ರಹೀಮ್ ಪಾಷಾ, ,ಆರೀಫ್, ಅರುಣಾ, ಸುಪ್ರಿಯಾ, ಕಾವ್ಯಾ, ಉಮಾದೇವಿ, ಶರಣಬಸವ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-32-1692433339</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>