<p>ರಾಯಚೂರು: ‘ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದಿಂದ 8 ವರ್ಷ ಮೇಲ್ಪಟ್ಟ ತ್ರಿಮಸ್ಥ ಬ್ರಾಹ್ಮಣ ಮಕ್ಕಳಿಗಾಗಿ ಜೂನ್ 15ರಿಂದ ತರಗತಿಗಳು ಪ್ರಾರಂಭವಾಗಲಿವೆ’ ಎಂದು ವೇದಾಂತ ಪ್ರಾಚಾರ್ಯ ಎನ್.ವಾದಿರಾಜಾಚಾರ್ಯ ಹೇಳಿದರು.</p>.<p>ಶ್ರೀಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠ ಮಂತ್ರಾಲಯದಲ್ಲಿ ಹಾಗೂ ರಾಯಚೂರು ಶಾಖಾ ಪೀಠದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪೌರೋಹಿತ್ಯ, ವೇದಾಂತ, ತರ್ಕ, ವ್ಯಾಕರಣ, ಜ್ಯೋತಿಷ್ಯ ತರಬೇತಿ ಎಂದು ನಗರದಲ್ಲಿ ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.</p>.<p>ವಿದ್ಯಾಪೀಠದಿಂದ ವಿದ್ಯಾರ್ಥಿಗಳಿಗೆ ಊಟ, ವಸತಿ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುವುದು. ಬ್ರಾಹ್ಮಣ ಸಮಾಜದವರು ತಮ್ಮ ಮಕ್ಕಳನ್ನು ವಿದ್ಯಾಪೀಠಕ್ಕೆ ಸೇರಿಸಬಹುದಾಗಿದೆ ಎಂದು ತಿಳಿಸಿದರು.</p>.<p>ಎನ್.ಆರ್ ದ್ವಾರಕನಾಥಾ ಚಾರ್ಯ, ರಾಮಾಚಾರ್ಯ, ಆನಂದಾಚಾರ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-32-1136216185</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದಿಂದ 8 ವರ್ಷ ಮೇಲ್ಪಟ್ಟ ತ್ರಿಮಸ್ಥ ಬ್ರಾಹ್ಮಣ ಮಕ್ಕಳಿಗಾಗಿ ಜೂನ್ 15ರಿಂದ ತರಗತಿಗಳು ಪ್ರಾರಂಭವಾಗಲಿವೆ’ ಎಂದು ವೇದಾಂತ ಪ್ರಾಚಾರ್ಯ ಎನ್.ವಾದಿರಾಜಾಚಾರ್ಯ ಹೇಳಿದರು.</p>.<p>ಶ್ರೀಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠ ಮಂತ್ರಾಲಯದಲ್ಲಿ ಹಾಗೂ ರಾಯಚೂರು ಶಾಖಾ ಪೀಠದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪೌರೋಹಿತ್ಯ, ವೇದಾಂತ, ತರ್ಕ, ವ್ಯಾಕರಣ, ಜ್ಯೋತಿಷ್ಯ ತರಬೇತಿ ಎಂದು ನಗರದಲ್ಲಿ ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.</p>.<p>ವಿದ್ಯಾಪೀಠದಿಂದ ವಿದ್ಯಾರ್ಥಿಗಳಿಗೆ ಊಟ, ವಸತಿ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುವುದು. ಬ್ರಾಹ್ಮಣ ಸಮಾಜದವರು ತಮ್ಮ ಮಕ್ಕಳನ್ನು ವಿದ್ಯಾಪೀಠಕ್ಕೆ ಸೇರಿಸಬಹುದಾಗಿದೆ ಎಂದು ತಿಳಿಸಿದರು.</p>.<p>ಎನ್.ಆರ್ ದ್ವಾರಕನಾಥಾ ಚಾರ್ಯ, ರಾಮಾಚಾರ್ಯ, ಆನಂದಾಚಾರ್ಯ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-32-1136216185</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>