<p>ರಾಣೆಬೆನ್ನೂರು: ‘ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಪ್ರದಾಯಗಳನ್ನು ಬೆಳೆಸಿಕೊಂಡು, ಆ ಸಂಪ್ರದಾಯಗಳ ಜೊತೆ ಆಧುನಿಕತೆಯಲ್ಲಿ ಮುನ್ನಡೆಯಬೇಕಿದೆ’ ಎಂದು ಬೆಂಗಳೂರಿನ ಪರ್ಪಲ್ ರಾಕ್ ಸ್ಟುಡಿಯೋ ನಿರ್ದೇಶಕ ಗಣೇಶ ಪಾಪಣ್ಣ ಹೇಳಿದರು.</p>.<p>ನಗರದ ಶ್ರೀತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಸೆಕ್ಯೂರ - 2026 ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.</p>.<p>‘ಆಧುನಿಕ ತಂತ್ರಜ್ಞಾನ ಬೆಳೆದಂತೆಲ್ಲ ನೀವೆಲ್ಲಾ ಬೆಳೆಯಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆತ್ಮವಿಶ್ವಾಸ ಬೆಳೆಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು. ನಾನು ಕೂಡ ಇದೇ ಮಹಾವಿದ್ಯಾಲಯಲ್ಲಿ 1993 ರಿಂದ 97ರ ವರೆಗೆ ಓದಿದ್ದೇನೆ. ಈಗಿನ ಬೆಳವಣಿಗೆ ನೋಡಿ ಖುಷಿಯಾಗುತ್ತಿದೆ’ ಎಂದರು.</p>.<p>ಪ್ರಾಚಾರ್ಯ ಪ್ರೊ.ಎಸ್.ಜಿ. ಮಾಕನೂರು, ಸೆಕ್ಯೂರ-2026ರ ಚೇರ್ಮನ್ ಸವಿತಾ ಚನ್ನಗೌಡರ, ಬಿ.ಸಿ. ರಮೇಶ, ಕೆ.ಆರ್. ಅನನ್ಯ, ಎಲ್.ಎನ್. ಲಿಖಿತಾ, ಎ. ಪ್ರಿಯಾಂಕಾ, ತೇಜು ಬಿ ಶೆಟ್ಟರ ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನೆರವೇರಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-22-1717872543</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ‘ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಪ್ರದಾಯಗಳನ್ನು ಬೆಳೆಸಿಕೊಂಡು, ಆ ಸಂಪ್ರದಾಯಗಳ ಜೊತೆ ಆಧುನಿಕತೆಯಲ್ಲಿ ಮುನ್ನಡೆಯಬೇಕಿದೆ’ ಎಂದು ಬೆಂಗಳೂರಿನ ಪರ್ಪಲ್ ರಾಕ್ ಸ್ಟುಡಿಯೋ ನಿರ್ದೇಶಕ ಗಣೇಶ ಪಾಪಣ್ಣ ಹೇಳಿದರು.</p>.<p>ನಗರದ ಶ್ರೀತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಸೆಕ್ಯೂರ - 2026 ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.</p>.<p>‘ಆಧುನಿಕ ತಂತ್ರಜ್ಞಾನ ಬೆಳೆದಂತೆಲ್ಲ ನೀವೆಲ್ಲಾ ಬೆಳೆಯಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆತ್ಮವಿಶ್ವಾಸ ಬೆಳೆಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು. ನಾನು ಕೂಡ ಇದೇ ಮಹಾವಿದ್ಯಾಲಯಲ್ಲಿ 1993 ರಿಂದ 97ರ ವರೆಗೆ ಓದಿದ್ದೇನೆ. ಈಗಿನ ಬೆಳವಣಿಗೆ ನೋಡಿ ಖುಷಿಯಾಗುತ್ತಿದೆ’ ಎಂದರು.</p>.<p>ಪ್ರಾಚಾರ್ಯ ಪ್ರೊ.ಎಸ್.ಜಿ. ಮಾಕನೂರು, ಸೆಕ್ಯೂರ-2026ರ ಚೇರ್ಮನ್ ಸವಿತಾ ಚನ್ನಗೌಡರ, ಬಿ.ಸಿ. ರಮೇಶ, ಕೆ.ಆರ್. ಅನನ್ಯ, ಎಲ್.ಎನ್. ಲಿಖಿತಾ, ಎ. ಪ್ರಿಯಾಂಕಾ, ತೇಜು ಬಿ ಶೆಟ್ಟರ ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನೆರವೇರಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-22-1717872543</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>