<p>ರಾಣೆಬೆನ್ನೂರು: ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದೊಂದೇ ಮುಖ್ಯವಲ್ಲ. ಜೀವನದಲ್ಲಿ ಸಂಸ್ಕಾರ, ಸಂಸ್ಕೃತಿ, ಆದರ್ಶ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಂಸ್ಥಾಪಕ ಪಿ.ಕೆ. ಪ್ರಕಾಶರಾವ್ ಹೇಳಿದರು.</p>.<p>ತಾಲ್ಲೂಕಿನ ಕೊಡಿಯಾಲ ಗ್ರಾಮದ ಅಮೃತವರ್ಷಿಣಿ ವಿದ್ಯಾಲಯದಲ್ಲಿ ಈಚೆಗೆ ಪಠ್ಯೇತರ ಚಟುವಟಿಕೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು.</p>.<p>ಜೀವನದಲ್ಲಿ ಪ್ರಾಮಾಣಿಕತೆ, ಸಮಯ ಪಾಲನೆ, ವಿಶ್ವಾಸಾರ್ಹತೆ, ಸತತ ಪ್ರಯತ್ನ, ಶ್ರದ್ಧೆ ಮುಖ್ಯ. ಇವುಗಳಿದ್ದರೆ ಯಶಸ್ಸು, ಹಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂದರು.</p>.<p>ವಿನಯ್ ಪಿ. ರಾವ್, ಪ್ರಾಚಾರ್ಯೆ ಚೇತನ ವಿ. ರಾವ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-22-2038397087</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದೊಂದೇ ಮುಖ್ಯವಲ್ಲ. ಜೀವನದಲ್ಲಿ ಸಂಸ್ಕಾರ, ಸಂಸ್ಕೃತಿ, ಆದರ್ಶ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಂಸ್ಥಾಪಕ ಪಿ.ಕೆ. ಪ್ರಕಾಶರಾವ್ ಹೇಳಿದರು.</p>.<p>ತಾಲ್ಲೂಕಿನ ಕೊಡಿಯಾಲ ಗ್ರಾಮದ ಅಮೃತವರ್ಷಿಣಿ ವಿದ್ಯಾಲಯದಲ್ಲಿ ಈಚೆಗೆ ಪಠ್ಯೇತರ ಚಟುವಟಿಕೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು.</p>.<p>ಜೀವನದಲ್ಲಿ ಪ್ರಾಮಾಣಿಕತೆ, ಸಮಯ ಪಾಲನೆ, ವಿಶ್ವಾಸಾರ್ಹತೆ, ಸತತ ಪ್ರಯತ್ನ, ಶ್ರದ್ಧೆ ಮುಖ್ಯ. ಇವುಗಳಿದ್ದರೆ ಯಶಸ್ಸು, ಹಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂದರು.</p>.<p>ವಿನಯ್ ಪಿ. ರಾವ್, ಪ್ರಾಚಾರ್ಯೆ ಚೇತನ ವಿ. ರಾವ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-22-2038397087</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>