<p>ಸಂಡೂರು: ‘ಗ್ರಾಮೀಣ ಪ್ರದೇಶದ ಕಲಾವಿದರ ಅಭಿವೃದ್ಧಿಗೆ ಸರ್ಕಾರ ಅಗತ್ಯ ಪ್ರೋತ್ಸಾಹ ಧನ ಬಿಡುಗಡೆಗೊಳಿಸಬೇಕು’ ಎಂದು ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ ಅಧ್ಯಕ್ಷ ತಿಪ್ಪೇಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ರಂಗಭೂಮಿ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ನಾಟಕದ ಮಹತ್ವ ಶಾಂತಿ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸುವುದೇ ವಿಶ್ವ ರಂಗ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ’ ಎಂದರು.</p>.<p>ಗಾದಿಲಿಂಗಪ್ಪ ತಾತ ಜೀವನ ಚರಿತ್ರೆಯ ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಗ್ರಾಮದ ಮುಖಂಡರಾದ ತಿರುಮಲ, ತಿಮ್ಮಾರೆಡ್ಡಿ, ಋಷಿಕುಮಾರಸ್ವಾಮಿ, ಉಮೇಶ, ಮಹಾಂತೇಶ, ಹೇಮಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-25-1482137475</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಡೂರು: ‘ಗ್ರಾಮೀಣ ಪ್ರದೇಶದ ಕಲಾವಿದರ ಅಭಿವೃದ್ಧಿಗೆ ಸರ್ಕಾರ ಅಗತ್ಯ ಪ್ರೋತ್ಸಾಹ ಧನ ಬಿಡುಗಡೆಗೊಳಿಸಬೇಕು’ ಎಂದು ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ ಅಧ್ಯಕ್ಷ ತಿಪ್ಪೇಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ಹಂಪಿ ವಿರೂಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ರಂಗಭೂಮಿ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ನಾಟಕದ ಮಹತ್ವ ಶಾಂತಿ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸುವುದೇ ವಿಶ್ವ ರಂಗ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ’ ಎಂದರು.</p>.<p>ಗಾದಿಲಿಂಗಪ್ಪ ತಾತ ಜೀವನ ಚರಿತ್ರೆಯ ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಗ್ರಾಮದ ಮುಖಂಡರಾದ ತಿರುಮಲ, ತಿಮ್ಮಾರೆಡ್ಡಿ, ಋಷಿಕುಮಾರಸ್ವಾಮಿ, ಉಮೇಶ, ಮಹಾಂತೇಶ, ಹೇಮಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-25-1482137475</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>