<p>ಕುಡತಿನಿ (ಸಂಡೂರು): ‘ಶಾಲೆಯ ಹಳೆಯ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಬದುಕನ್ನು ಕಟ್ಟಿಕೊಳ್ಳಬೇಕು. ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಹರಗಿನಡೊಣಿ ಬಸವನಗೌಡ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಎಮ್.ಸಿದ್ದೇಶ್ವರ ಹೇಳಿದರು.</p>.<p>ಪಟ್ಟಣದ ಹರಗಿನಡೊಣಿ ಬಸವನಗೌಡ ಪ್ರೌಢ ಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 2004-05ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಶಾಲೆಯಲ್ಲಿ ಸೇವೆ ಸಲ್ಲಿಸಿದ ಎಲ್ಲ ಗುರುಗಳನ್ನು ಹಳೆಯ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು. ಶಾಲೆಯ ಶಿಕ್ಷಕರಾದ ಎಂ. ಹಾಲಪ್ಪ ಎನ್.ದೇವೆಂದ್ರಪ್ಪ, ಪಾಲಕ್ಷಿಗೌಡ, ಎಸ್.ಎಮ್.ಚಂದ್ರಶೇಖರ, ವಿಶ್ವರಾದ್ಯ ಕೆ.ಕೆ.ಚಂದ್ರಶೇಖರ್, ಶರಣ ಬಸವ, ಎಲ್.ಎಸ್.ಟಿಕ್ಯಪ್ಪ, ಎಚ್.ಬಸವರಾಜ ತಿಮ್ಮರೆಡ್ಡಿ, ಹಂಪನಗೌಡ, ಶಾಲೆಯ ಹಳೆಯ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-25-793764050</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಡತಿನಿ (ಸಂಡೂರು): ‘ಶಾಲೆಯ ಹಳೆಯ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಬದುಕನ್ನು ಕಟ್ಟಿಕೊಳ್ಳಬೇಕು. ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಹರಗಿನಡೊಣಿ ಬಸವನಗೌಡ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಎಮ್.ಸಿದ್ದೇಶ್ವರ ಹೇಳಿದರು.</p>.<p>ಪಟ್ಟಣದ ಹರಗಿನಡೊಣಿ ಬಸವನಗೌಡ ಪ್ರೌಢ ಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 2004-05ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಶಾಲೆಯಲ್ಲಿ ಸೇವೆ ಸಲ್ಲಿಸಿದ ಎಲ್ಲ ಗುರುಗಳನ್ನು ಹಳೆಯ ವಿದ್ಯಾರ್ಥಿಗಳು ಸನ್ಮಾನಿಸಿ ಗೌರವಿಸಿದರು. ಶಾಲೆಯ ಶಿಕ್ಷಕರಾದ ಎಂ. ಹಾಲಪ್ಪ ಎನ್.ದೇವೆಂದ್ರಪ್ಪ, ಪಾಲಕ್ಷಿಗೌಡ, ಎಸ್.ಎಮ್.ಚಂದ್ರಶೇಖರ, ವಿಶ್ವರಾದ್ಯ ಕೆ.ಕೆ.ಚಂದ್ರಶೇಖರ್, ಶರಣ ಬಸವ, ಎಲ್.ಎಸ್.ಟಿಕ್ಯಪ್ಪ, ಎಚ್.ಬಸವರಾಜ ತಿಮ್ಮರೆಡ್ಡಿ, ಹಂಪನಗೌಡ, ಶಾಲೆಯ ಹಳೆಯ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-25-793764050</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>