'ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಶಾಲೆಗಳು ಪುನಃ ತೆರೆಯಲ್ಪಡುತ್ತಿವೆ. ಇದರಿಂದ ವಿದ್ಯಾರ್ಥಿಗಳ ಕಲಿಕಾ ನಷ್ಟವನ್ನು ಸರಿದೂಗಿಸಬಹುದು. ಸಹಜ ಜೀವನದತ್ತ ಮರಳಬೇಕಿದೆ ಮತ್ತು ಅಧ್ಯಯನಹಾಗೂ ವಿದ್ಯಾರ್ಥಿಗಳ ಆರೋಗ್ಯದತ್ತ ಕಾಳಜಿ ವಹಿಸಬೇಕಿದೆ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.