<p>ಶಹಾಪುರ: ‘ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಮಾತ್ರವಲ್ಲ, ಒಳ್ಳೆಯ ಸಂಸ್ಕಾರ, ಶಿಸ್ತು, ಸಂಯಮ ಕಲಿಸುವುದು ಕೂಡ ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಸೂರ್ಯವರ್ಧನ ಗುರೂಜಿ ತಿಳಿಸಿದರು.</p>.<p>ತಾಲ್ಲೂಕಿನ ದೋರನಹಳ್ಳಿ ಪಟ್ಟಣದ ಡಿಡಿಯು ಶಿಕ್ಷಣ ಸಂಸೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಅಕ್ಷರ ಅಭ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಿಡಿಯು ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಮಲ್ಲಿಕಾರ್ಜುನ ಮೇಟಿ ಮಾತನಾಡಿ, ‘ಮಗುವಿನ ಜೀವನದಲ್ಲಿ ಮೊದಲ ಹೆಜ್ಜೆ ಮಹತ್ವದ್ದಾಗಿದೆ. ಅದರಂತೆ ಶಿಕ್ಷಣದ ಮೊದಲ ಹೆಜ್ಜೆಯಾದ ಅಕ್ಷರಾಭ್ಯಾಸವು ಪವಿತ್ರ ಮತ್ತು ಮಹತ್ವದ ಕ್ಷಣವಾಗಿದೆ’ ಎಂದು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ದೇವಿಂದ್ರಪ್ಪ ಮೇಟಿ, ಕಾಲೇಜಿನ ಪ್ರಾಚಾರ್ಯ ಮಹೇಶ ಪತ್ತಾರ, ದೀಪಕ ಕಾಂಬಳೆ ಹಾಗೂ ಶಿಕ್ಷಕರಾದ ಬಸವರಾಜ ಗೋಗಿ ,ಶಿವಮಾಳಪ್ಪ ಸೈದಾಪುರ, ಸುನೀತಾ ಪಾಟೀಲ,ಶಂಕರಬಾಯಿ ಸೈದಾಪುರ, ಸಂಗಮ್ಮ ಮಲಗೊಂಡ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-30-237352470</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಹಾಪುರ: ‘ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಮಾತ್ರವಲ್ಲ, ಒಳ್ಳೆಯ ಸಂಸ್ಕಾರ, ಶಿಸ್ತು, ಸಂಯಮ ಕಲಿಸುವುದು ಕೂಡ ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಸೂರ್ಯವರ್ಧನ ಗುರೂಜಿ ತಿಳಿಸಿದರು.</p>.<p>ತಾಲ್ಲೂಕಿನ ದೋರನಹಳ್ಳಿ ಪಟ್ಟಣದ ಡಿಡಿಯು ಶಿಕ್ಷಣ ಸಂಸೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಅಕ್ಷರ ಅಭ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಿಡಿಯು ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಮಲ್ಲಿಕಾರ್ಜುನ ಮೇಟಿ ಮಾತನಾಡಿ, ‘ಮಗುವಿನ ಜೀವನದಲ್ಲಿ ಮೊದಲ ಹೆಜ್ಜೆ ಮಹತ್ವದ್ದಾಗಿದೆ. ಅದರಂತೆ ಶಿಕ್ಷಣದ ಮೊದಲ ಹೆಜ್ಜೆಯಾದ ಅಕ್ಷರಾಭ್ಯಾಸವು ಪವಿತ್ರ ಮತ್ತು ಮಹತ್ವದ ಕ್ಷಣವಾಗಿದೆ’ ಎಂದು ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ದೇವಿಂದ್ರಪ್ಪ ಮೇಟಿ, ಕಾಲೇಜಿನ ಪ್ರಾಚಾರ್ಯ ಮಹೇಶ ಪತ್ತಾರ, ದೀಪಕ ಕಾಂಬಳೆ ಹಾಗೂ ಶಿಕ್ಷಕರಾದ ಬಸವರಾಜ ಗೋಗಿ ,ಶಿವಮಾಳಪ್ಪ ಸೈದಾಪುರ, ಸುನೀತಾ ಪಾಟೀಲ,ಶಂಕರಬಾಯಿ ಸೈದಾಪುರ, ಸಂಗಮ್ಮ ಮಲಗೊಂಡ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-30-237352470</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>