<p>ಶಿವಮೊಗ್ಗ: ಇಲ್ಲಿನ ಆರ್ಯ ಪಿಯು ವಿಜ್ಞಾನ ಕಾಲೇಜಿನ ವತಿಯಿಂದ ಮಂಗಳವಾರ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ ಆಚರಿಸಲಾಯಿತು.</p>.<p>ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಮಹಾನಗರ ಪಾಲಿಕೆಯ ಆವರಣಕ್ಕೆ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿದರು.</p>.<p>ಸಂಸ್ಥೆಯ ಕಾರ್ಯದರ್ಶಿ ಎನ್. ರಮೇಶ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕು. ಸಂವಿಧಾನವೇ ನಮ್ಮ ಪವಿತ್ರ ಗ್ರಂಥ ಎಂಬುದನ್ನು ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಇಲ್ಲಿಗೆ ಕರೆ ತಂದಿದ್ದೇವೆ’ ಎಂದರು.</p>.<p>ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡ ಎಂ.ಗುರುಮೂರ್ತಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-42-189306361</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಇಲ್ಲಿನ ಆರ್ಯ ಪಿಯು ವಿಜ್ಞಾನ ಕಾಲೇಜಿನ ವತಿಯಿಂದ ಮಂಗಳವಾರ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ ಆಚರಿಸಲಾಯಿತು.</p>.<p>ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಮಹಾನಗರ ಪಾಲಿಕೆಯ ಆವರಣಕ್ಕೆ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿದರು.</p>.<p>ಸಂಸ್ಥೆಯ ಕಾರ್ಯದರ್ಶಿ ಎನ್. ರಮೇಶ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕು. ಸಂವಿಧಾನವೇ ನಮ್ಮ ಪವಿತ್ರ ಗ್ರಂಥ ಎಂಬುದನ್ನು ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಇಲ್ಲಿಗೆ ಕರೆ ತಂದಿದ್ದೇವೆ’ ಎಂದರು.</p>.<p>ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡ ಎಂ.ಗುರುಮೂರ್ತಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-42-189306361</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>