<p>ಸಿಂದಗಿ: ‘ತಾಲ್ಲೂಕಿನ ಶೈಕ್ಷಣಿಕ ಪ್ರಗತಿ ಒಬ್ಬರಿಂದ ಸಾಧ್ಯವಿಲ್ಲ. ಅಖಂಡ ಮೂರು ತಾಲ್ಲೂಕುಗಳ ಸಮಸ್ತ ಶಿಕ್ಷಕರು, ಶಿಕ್ಷಕ ಸಂಘದ ಪದಾಧಿಕಾರಿಗಳು ಸಹಕಾರ ನೀಡಿದರೆ ಮಾತ್ರ ಸಾಧ್ಯ’ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಹೇಳಿದರು.</p>.<p>ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ತಾಲ್ಲೂಕನ್ನು ಶೈಕ್ಷಣಿಕವಾಗಿ ಮಾದರಿಯಾಗಿಸಲು ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಕೇಳಿಕೊಂಡರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್. ಟಕ್ಕೆ ಮಾತನಾಡಿದರು. ಚಡಚಣ, ಇಂಡಿ, ಸಿಂದಗಿ, ದೇವರಹಿಪ್ಪರಗಿ, ಆಲಮೇಲ ತಾಲ್ಲೂಕುಗಳ ಶಿಕ್ಷಕರು ಪಾಲ್ಗೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-26-1871341401</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂದಗಿ: ‘ತಾಲ್ಲೂಕಿನ ಶೈಕ್ಷಣಿಕ ಪ್ರಗತಿ ಒಬ್ಬರಿಂದ ಸಾಧ್ಯವಿಲ್ಲ. ಅಖಂಡ ಮೂರು ತಾಲ್ಲೂಕುಗಳ ಸಮಸ್ತ ಶಿಕ್ಷಕರು, ಶಿಕ್ಷಕ ಸಂಘದ ಪದಾಧಿಕಾರಿಗಳು ಸಹಕಾರ ನೀಡಿದರೆ ಮಾತ್ರ ಸಾಧ್ಯ’ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಹೇಳಿದರು.</p>.<p>ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ತಾಲ್ಲೂಕನ್ನು ಶೈಕ್ಷಣಿಕವಾಗಿ ಮಾದರಿಯಾಗಿಸಲು ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಕೇಳಿಕೊಂಡರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್. ಟಕ್ಕೆ ಮಾತನಾಡಿದರು. ಚಡಚಣ, ಇಂಡಿ, ಸಿಂದಗಿ, ದೇವರಹಿಪ್ಪರಗಿ, ಆಲಮೇಲ ತಾಲ್ಲೂಕುಗಳ ಶಿಕ್ಷಕರು ಪಾಲ್ಗೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-26-1871341401</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>