<p>ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿ ಬಸವ ಚಾರಿಟಬಲ್ ಟ್ರಸ್ಟ್ ಅಡಿ ನಡೆಯುತ್ತಿರುವ ಶರಣೆ ನೀಲಾಂಬಿಕೆ ಉಚಿತ ವಸತಿ ಮತ್ತು ಪ್ರಸಾದ ನಿಲಯಕ್ಕೆ 2026-27ನೇ ಸಾಲಿಗೆ ಅರ್ಹ ಮತ್ತು ಬಡ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಶರಣಪ್ಪ ತಿಳಿಸಿದ್ದಾರೆ.</p>.<p>ಬುಧವಾರ ಹೇಳಿಕೆ ನೀಡಿರುವ ಅವರು,‘ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ಅರ್ಜಿ ಕರೆಯಲಾಗಿದ್ದು, ಅರ್ಹತೆ ಆಧರಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಮುದ್ರಿತ ಅರ್ಜಿ ನಮೂನೆಗಳನ್ನು ಬಸವ ಚಾರಿಟಬಲ್ ಟ್ರಸ್ಟ್ನ ಕಾರ್ಯಾಲಯದಲ್ಲಿ ಮೇ 25ರಿಂದ ಜೂನ್ 4 ರವರೆಗೆ ಪಡೆಯಬಹುದಾಗಿದೆ’ ಎಂದಿದ್ದಾರೆ.</p>.<p>ಅರ್ಜಿಯೊಂದಿಗೆ ಅಂಕಪಟ್ಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಯನ್ನು ಜೂನ್ 4 ರೊಳಗೆ ಸಲ್ಲಿಸಬೇಕು. ಜೂನ್ 14ರಂದು ಸಂದರ್ಶನ ನಡೆಸಲಾಗುವುದು ಎಂದು ವಿವರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-32-1078819089</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿ ಬಸವ ಚಾರಿಟಬಲ್ ಟ್ರಸ್ಟ್ ಅಡಿ ನಡೆಯುತ್ತಿರುವ ಶರಣೆ ನೀಲಾಂಬಿಕೆ ಉಚಿತ ವಸತಿ ಮತ್ತು ಪ್ರಸಾದ ನಿಲಯಕ್ಕೆ 2026-27ನೇ ಸಾಲಿಗೆ ಅರ್ಹ ಮತ್ತು ಬಡ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಶರಣಪ್ಪ ತಿಳಿಸಿದ್ದಾರೆ.</p>.<p>ಬುಧವಾರ ಹೇಳಿಕೆ ನೀಡಿರುವ ಅವರು,‘ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ಅರ್ಜಿ ಕರೆಯಲಾಗಿದ್ದು, ಅರ್ಹತೆ ಆಧರಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಮುದ್ರಿತ ಅರ್ಜಿ ನಮೂನೆಗಳನ್ನು ಬಸವ ಚಾರಿಟಬಲ್ ಟ್ರಸ್ಟ್ನ ಕಾರ್ಯಾಲಯದಲ್ಲಿ ಮೇ 25ರಿಂದ ಜೂನ್ 4 ರವರೆಗೆ ಪಡೆಯಬಹುದಾಗಿದೆ’ ಎಂದಿದ್ದಾರೆ.</p>.<p>ಅರ್ಜಿಯೊಂದಿಗೆ ಅಂಕಪಟ್ಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಯನ್ನು ಜೂನ್ 4 ರೊಳಗೆ ಸಲ್ಲಿಸಬೇಕು. ಜೂನ್ 14ರಂದು ಸಂದರ್ಶನ ನಡೆಸಲಾಗುವುದು ಎಂದು ವಿವರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-32-1078819089</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>