<p>ತಾಳಿಕೋಟೆ: ‘ರಾಷ್ಟ್ರೀಯ ಸೇವಾ ಯೋಜನೆಯು ಕಾಲೇಜು ಮಟ್ಟದ ವಿದ್ಯಾರ್ಥಿಗಳಲ್ಲಿ ಪ್ರತಿಯೊಂದು ಹಂತದಲ್ಲೂ ಬದಲಾವಣೆ ತರುತ್ತದೆ. ಸ್ವಯಂ ಸೇವಕರು ಶ್ರಮದ ಮಹತ್ವ ಅರಿತು ಗೌರವ ನೀಡುವುದನ್ನು ಕಲಿಯಬೇಕು’ ಎಂದು ಸ್ಥಳೀಯ ವೀರಶೈವ ವಿದ್ಯಾವರ್ಧಕ ಸಂಘದ ಚೇರ್ಮನ್ ವಿ. ಸಿ. ಹಿರೇಮಠ ಹೇಳಿದರು.</p>.<p>ಅವರು ಪಟ್ಟಣದ ಆಶ್ರಯ ಕಾಲನಿಯಲ್ಲಿ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ದತ್ತು ಗ್ರಾಮ ಆಶ್ರಯ ಕಾಲೋನಿ ಆವರಣದಲ್ಲಿ ಏರ್ಪಡಿಸಿದ್ದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಸೋಮವಾರ ಮಾತನಾಡಿದರು.</p>.<p>ಮುಖ್ಯ ಅತಿಥಿಗಳಾಗಿದ್ದ ಪ್ರಾಧ್ಯಾಪಕ ರಾಜು ಕಪಾಲಿ, ವೀ.ವಿ.ಸಂಘದ ವೈಸ್ ಚೇರ್ಮನ್ ಕಾಶಿನಾಥ ಮುರಾಳ, ನಿರ್ದೇಶಕ ಎಂ.ಎಸ್.ವಿರಕ್ತಮಠ, ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ. ಭಂಟನೂರ ಮಾತನಾಡಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಎ.ಎ ಗಂಗನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾವೇರಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಕಲ್ಪನಾ ಕಟ್ಟಿಮನಿ ಸ್ವಾಗತಿಸಿದರು. ನಿವೇದಿತಾ ಸಂಗಡಿಗರು ಎನ್ಎಸ್ಎಸ್ ಗೀತೆಯನ್ನು ಹಾಡಿದರು ದೀಪಿಕಾ ವಂದಿಸಿದರು. ಕೀರ್ತಿ ಹಂದ್ರಾಳ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-26-1605794901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಿಕೋಟೆ: ‘ರಾಷ್ಟ್ರೀಯ ಸೇವಾ ಯೋಜನೆಯು ಕಾಲೇಜು ಮಟ್ಟದ ವಿದ್ಯಾರ್ಥಿಗಳಲ್ಲಿ ಪ್ರತಿಯೊಂದು ಹಂತದಲ್ಲೂ ಬದಲಾವಣೆ ತರುತ್ತದೆ. ಸ್ವಯಂ ಸೇವಕರು ಶ್ರಮದ ಮಹತ್ವ ಅರಿತು ಗೌರವ ನೀಡುವುದನ್ನು ಕಲಿಯಬೇಕು’ ಎಂದು ಸ್ಥಳೀಯ ವೀರಶೈವ ವಿದ್ಯಾವರ್ಧಕ ಸಂಘದ ಚೇರ್ಮನ್ ವಿ. ಸಿ. ಹಿರೇಮಠ ಹೇಳಿದರು.</p>.<p>ಅವರು ಪಟ್ಟಣದ ಆಶ್ರಯ ಕಾಲನಿಯಲ್ಲಿ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ದತ್ತು ಗ್ರಾಮ ಆಶ್ರಯ ಕಾಲೋನಿ ಆವರಣದಲ್ಲಿ ಏರ್ಪಡಿಸಿದ್ದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಸೋಮವಾರ ಮಾತನಾಡಿದರು.</p>.<p>ಮುಖ್ಯ ಅತಿಥಿಗಳಾಗಿದ್ದ ಪ್ರಾಧ್ಯಾಪಕ ರಾಜು ಕಪಾಲಿ, ವೀ.ವಿ.ಸಂಘದ ವೈಸ್ ಚೇರ್ಮನ್ ಕಾಶಿನಾಥ ಮುರಾಳ, ನಿರ್ದೇಶಕ ಎಂ.ಎಸ್.ವಿರಕ್ತಮಠ, ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ. ಭಂಟನೂರ ಮಾತನಾಡಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಎ.ಎ ಗಂಗನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾವೇರಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಕಲ್ಪನಾ ಕಟ್ಟಿಮನಿ ಸ್ವಾಗತಿಸಿದರು. ನಿವೇದಿತಾ ಸಂಗಡಿಗರು ಎನ್ಎಸ್ಎಸ್ ಗೀತೆಯನ್ನು ಹಾಡಿದರು ದೀಪಿಕಾ ವಂದಿಸಿದರು. ಕೀರ್ತಿ ಹಂದ್ರಾಳ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-26-1605794901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>