<p>ತಾಳಿಕೋಟೆ: ಸ್ಥಳೀಯ ಎಸ್.ಕೆ.ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಹಾಗೂ 2025-26 ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಸಮಾರಂಭ ಗುರುವಾರ ಜರುಗಿತು.</p>.<p>ವಿದ್ಯಾರ್ಥಿ ಒಕ್ಕೂಟವನ್ನು ವೀರಶೈವ ವಿದ್ಯಾವರ್ಧಕ ಸಂಘದ ಚೇರ್ಮನ್ ವಿ.ಸಿ. ಹಿರೇಮಠ ಉದ್ಘಾಟಿಸಿ ಮಾತನಾಡಿ, ಬದುಕಿನಲ್ಲಿ ದೊರೆಯುವ ಅವಕಾಶಗಳನ್ನು ಬಳಸಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡು ಬೆಳೆಯಬೇಕು ಎಂದರು.</p>.<p>ಶಿಕ್ಷಕ ಎಂ.ಇ.ಕಾಗವಾಡ ಮಾತನಾಡಿದರು. ಎಸ್.ಕೆ.ಶಿಕ್ಷಣ ಮಹಾವಿದ್ಯಾಲಯದ ಚೇರ್ಮನ್ ಕೆ.ಎಸ್.ಮರಾಳ, ಪ್ರಾಚಾರ್ಯ ಆರ್.ಎಂ. ಬಂಟನೂರ ಮಾತನಾಡಿದರು.</p>.<p>ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವೀ.ವಿ.ಸಂಘದ ಕಾರ್ಯದರ್ಶಿ ಎಂ.ಎಸ್.ಸರಶೆಟ್ಟಿ ಸಹಕಾರ್ಯದರ್ಶಿ ಆರ್.ಸಿ.ಪಾಟೀಲ, ಉಪನ್ಯಾಸಕರಾದ ವೈ.ಎಚ್.ಅಂಗಡಗೇರಿ, ಯು.ಎನ್. ಮಂಗೊಂಡ, ನವೀನ, ಎ.ಎ.ಗಂಗನಗೌಡರ, ಸುರೇಶ ಬಡಿಗೇರ. ಎಂ.ಎ.ಪೋತದಾರ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-26-631024371</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಿಕೋಟೆ: ಸ್ಥಳೀಯ ಎಸ್.ಕೆ.ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಹಾಗೂ 2025-26 ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಸಮಾರಂಭ ಗುರುವಾರ ಜರುಗಿತು.</p>.<p>ವಿದ್ಯಾರ್ಥಿ ಒಕ್ಕೂಟವನ್ನು ವೀರಶೈವ ವಿದ್ಯಾವರ್ಧಕ ಸಂಘದ ಚೇರ್ಮನ್ ವಿ.ಸಿ. ಹಿರೇಮಠ ಉದ್ಘಾಟಿಸಿ ಮಾತನಾಡಿ, ಬದುಕಿನಲ್ಲಿ ದೊರೆಯುವ ಅವಕಾಶಗಳನ್ನು ಬಳಸಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡು ಬೆಳೆಯಬೇಕು ಎಂದರು.</p>.<p>ಶಿಕ್ಷಕ ಎಂ.ಇ.ಕಾಗವಾಡ ಮಾತನಾಡಿದರು. ಎಸ್.ಕೆ.ಶಿಕ್ಷಣ ಮಹಾವಿದ್ಯಾಲಯದ ಚೇರ್ಮನ್ ಕೆ.ಎಸ್.ಮರಾಳ, ಪ್ರಾಚಾರ್ಯ ಆರ್.ಎಂ. ಬಂಟನೂರ ಮಾತನಾಡಿದರು.</p>.<p>ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವೀ.ವಿ.ಸಂಘದ ಕಾರ್ಯದರ್ಶಿ ಎಂ.ಎಸ್.ಸರಶೆಟ್ಟಿ ಸಹಕಾರ್ಯದರ್ಶಿ ಆರ್.ಸಿ.ಪಾಟೀಲ, ಉಪನ್ಯಾಸಕರಾದ ವೈ.ಎಚ್.ಅಂಗಡಗೇರಿ, ಯು.ಎನ್. ಮಂಗೊಂಡ, ನವೀನ, ಎ.ಎ.ಗಂಗನಗೌಡರ, ಸುರೇಶ ಬಡಿಗೇರ. ಎಂ.ಎ.ಪೋತದಾರ ಇತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-26-631024371</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>